ಘಾಟ್‌ಕೋಪರ್‌ ಶ್ರೀ ಗೀತಾಂಬಿಕಾ ಮಂದಿರ: ಅರಸಿನ ಕುಂಕುಮ


Team Udayavani, Nov 16, 2020, 8:31 PM IST

ಘಾಟ್‌ಕೋಪರ್‌ ಶ್ರೀ ಗೀತಾಂಬಿಕಾ ಮಂದಿರ: ಅರಸಿನ ಕುಂಕುಮ

ಮುಂಬಯಿ, ನ. 15: ಘಾಟ್‌ಕೋಪರ್‌ ಪಶ್ಚಿಮದ ಅಸಲ್ಫಾದ ಶ್ರೀ ಗೀತಾಂಬಿಕಾ ಮಂದಿರದಲ್ಲಿ ಶ್ರೀ ಶರನ್ನವರಾತ್ರಿ ಉತ್ಸವದ ಅಂಗವಾಗಿ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಅ. 24ರಂದು ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಗಣಪತಿ ಹೋಮ ಮತ್ತು ವಿವಿಧ ಪೂಜೆಗಳು ಶಿವರಾಮ ಸಫಲಿಗ ದಂಪತಿಯ ಸೇವಾರ್ಥದಲ್ಲಿ ನಡೆಯಿತು. ಬಳಿಕ ದುರ್ಗಾಹೋಮವು ದೇವಸ್ಥಾನದ ಅಧ್ಯಕ್ಷ ಸುರೇಶ್‌ ಭಂಡಾರಿ ಕಡಂದಲೆ ಅವರ ನೇತೃತ್ವದಲ್ಲಿ ನೆರವೇರಿತು. ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನೆರವೇರಿತು. ಇದೇ ಸಂದರ್ಭ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಭಾರತ್‌ ಕೆಫೆಯ ವಿಶ್ವನಾಥ್‌ ಶೆಟ್ಟಿ ಮತ್ತು ಸತೀಶ್‌ ಕುಕ್ಯಾನ್‌ ಅವರು ವಿವಿಧ ಸೇವೆಗಳಲ್ಲಿ ಸಹಕರಿಸಿದರು.

ಅಸಲ್ಫ ಪರಿಸರದ ನಗರ ಸೇವಕ ಕಿರಣ್‌ ಲಾಂಡ್ಗೆ ಮತ್ತು ಮಾಜಿ ನಗರ ಸೇವಕಿ ಅಶ್ವಿ‌ನಿ ಭರತ್‌ ಮಾತೆ ಮತ್ತಿತರ ಗಣ್ಯರು ದೇವಸ್ಥಾನಕ್ಕೆ ಆಗಮಿಸಿ ಪೂಜೆಗಳಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ಸಂಜೆ ಭಜನೆ, ಕುಣಿತ ಭಜನೆ, ರಂಗ ಪೂಜೆಯು ಭಕ್ತರ ಸಹಾಯದಿಂದ ದೇವಸ್ಥಾ ನದ ಚಂದ್ರಶೇಖರ ತಂತ್ರಿಯವರು ನಡೆಸಿ ಕೊಟ್ಟರು. ಅಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ, ಕಾರ್ಯ ಕ ಾರಿ ಸಮಿತಿಯ ಕಾರ್ಯದರ್ಶಿ ಧರ್ಮಪಾಲ್‌ ಕೋಟ್ಯಾನ್‌ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿದವು.

ರಾತ್ರಿ ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿಯ ಕಲಾವಿದರಿಂದ ಹಾಗೂ ಮನೋಜ್‌ ಕುಮಾರ್‌ ಹೆಜಮಾಡಿ ಇವರ ಶಿಷ್ಯರಿಂದ ಮಹಿಷ ವಧೆ ಯಕ್ಷಗಾನ ಪ್ರದರ್ಶನಗೊಂಡಿತು. ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆ ಯರು ಸಹಕರಿಸಿದರು. ದಶಮಿಯ ದಿನ ದಂದು ಮಂದಿ ರದಲ್ಲಿ ತೆನೆ ಕಟ್ಟುವ ಕಾರ್ಯಕ್ರಮಗಳು ನಡೆದವು. ಪ್ರಹ್ಲಾದ್‌ ಭಾವು ಶೆಟ್ಟಿ ಅವರು ದೇವಸ್ಥಾನದ ಕಚೇರಿಗೆ ಪ್ರಿಂಟರ್‌ ಮೆಷಿನ್‌ ಅನ್ನು ಸೇವಾ ರ್ಥಕವಾಗಿ ನೀಡಿದರು. ದಾನಿಗಳಾದ ನಿಟ್ಟೆ ಕರು ಣಾಕರ ಶೆಟ್ಟಿ ಭಾಂಡೂಪ್‌, ಉಪಾಧ್ಯಕ್ಷರಾದ ಸತೀಶ್‌ ಶೆಟ್ಟಿ, ಬಿಪಿನ್‌ ಶೆಟ್ಟಿ, ರಾಜವಮಾರ್‌ ಜೈನ್‌ ಇವರು ಚಾಲನೆ ನೀಡಿದರು. ನವರಾತ್ರಿಯ ಎಲ್ಲ ಪೂಜಾ ಕಾರ್ಯಕ್ರಮಗಳಲ್ಲಿ ನೂರಾರು ಸಂಖ್ಯೆ ಯಲ್ಲಿ ಭಕ್ತರು ದಿನಂಪ್ರತಿ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಕೊರೊನಾ ಲಾಕ್‌ಡೌನ್‌ ಮಾರ್ಗ ಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.