ಅರುಷಾ ಎನ್‌.ಶೆಟ್ಟಿ,ಜಯಶೀಲ ಸುವರ್ಣ ಹಾಲಿವುಡ್‌ ಸಿನೆಮಾಕ್ಕೆ ಕಂಠದಾನ


Team Udayavani, Apr 18, 2017, 5:04 PM IST

15-Jaisheel-Suvarna.jpg

ಮುಂಬಯಿ: ಹಾಲಿವುಡ್‌ ಸಿನೆಮಾಕ್ಕೆ ಮುಂಬಯಿ ಕಲಾವಿದರಿಂದ ಮೊತ್ತಮೊದಲ ಕಂಠದಾನಗೈದ ಹಿರಿಮೆ ಮುಂಬಯಿಯ ಹೆಸರಾಂತ ಕಲಾವಿದರೂ, ಅಪ್ರತಿಮ ಪ್ರತಿಭೆ ಗಳೂ ಆದ ಜಯಶೀಲ ಸುವರ್ಣ ಮತ್ತು ಹಿರಿಯ ರಂಗನಟಿ, ಕವಿ  ಅರುಷಾ ಎನ್‌. ಶೆಟ್ಟಿ ಅವರಿಗೆ ಸಲ್ಲುತ್ತದೆ.

ಹಾಲಿವುಡ್‌ ಸಿನೆಮಾ “ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌ 8’ನ್ನು ಈಗ ನೀವು ಕನ್ನಡದಲ್ಲಿ ವೀಕ್ಷಿಸಬಹುದು. ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌ 8 ಕನ್ನಡದಲ್ಲಿ “ವೇಗ ಮತ್ತು ಉದ್ವೇಗ 8′ ಎಂಬುದಾಗಿ ಡಬ್ಬಿಂಗ್‌ಗೊಳಿಸಿ ಎ. 14ರಂದು  ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಮುಂಬಯಿಯಲ್ಲಿ ಪ್ರಥಮ ಬಾರಿಗೆ ಒಂದು ಹಾಲಿವುಡ್‌ ಸಿನೆಮಾ ಕನ್ನಡದಲ್ಲಿ ಭಾಷಾಂತರಗೊಂಡಿದೆ. ಈ ಸಿನೆಮಾವನ್ನು ಕನ್ನಡಕ್ಕೆ ಭಾಷಾಂತರಿಸಲು ಡಬ್ಬಿಂಗ್‌ ನಿರ್ದೇಶನ ನೀಡಿದವರು ಮುಂಬಯಿ ಲೇಖಕರು ಹಾಗೂ ನುರಿತ ಕಂಠದಾನ ಕಲಾವಿದ ಜಯಶೀಲ ಸುವರ್ಣ ಮತ್ತು ಅರುಷಾ ಎನ್‌. ಶೆಟ್ಟಿ ಅವರಾಗಿದ್ದಾರೆ.
ಬೇರೆ ಭಾಷೆಗಳಿಂದ ಕನ್ನಡಕ್ಕೆ ಡಬ್‌ ಆಗುವುದರಿಂದ ಕನ್ನಡದ ಬಗ್ಗೆ ಇತರ ಭಾಷೆಯ ಚಲನಚಿತ್ರದವರಿಗೆ ಅರಿವು ಹೆಚ್ಚಾಗುತ್ತದೆ. ಡಬ್ಬಿಂಗ್‌ನಿಂದಾಗಿ ನಮಗೆ ಅನ್ಯ ಸಂಸ್ಕೃತಿಯ ಒಳಿತು ಕೆಡಕುಗಳನ್ನು ನಮ್ಮ ಭಾಷೆಯಲ್ಲಿ ತಿಳಿದುಕೊಳ್ಳುವ ಅವಕಾಶವಿರುತ್ತದೆ. ಈಗ ಡಬ್ಬಿಂಗ್‌ ಕನ್ನಡ ಚಿತ್ರರಂಗದಲ್ಲಿ ಕ್ರಾಂತಿಯಾಗಿದ್ದು, ಹಾಲಿವುಡ್‌ ಮತ್ತು ಇತರ ದೊಡ್ಡ ಸಂಸ್ಥೆಗಳ ಚಿತ್ರಗಳು ಕನ್ನಡಕ್ಕೆ ಡಬ್‌ ಆದರೆ ಕನ್ನಡದ ವೀಕ್ಷಕರಿಗೆ ಇನ್ನೊಂದು ಆಯ್ಕೆ ಸಿಗುತ್ತದೆ. ವೀಕ್ಷಕರು ಇಂತಹ ಒಳ್ಳೆಯ ಚಿತ್ರಗಳನ್ನು ವೀಕ್ಷಿಸಿ ಪ್ರೋತ್ಸಾಹಿಸಿದರೆ ಇದು ಕನ್ನಡ ಚಿತ್ರರಂಗದಲ್ಲಿ ಒಂದು ಉತ್ತಮ ಪರಿವರ್ತನೆಯಾಗಬಹುದು ಎಂದು ಜಯಶೀಲ ಸುವರ್ಣ ಮತ್ತು ಅರುಷಾ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  

   ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.