ಜಂಗಮವಾಡಿ ಮಠದಿಂದ ಪ್ರಶಸ್ತಿ ಪ್ರದಾನ


Team Udayavani, Jun 25, 2019, 2:46 PM IST

2306MUM13

ಸೊಲ್ಲಾಪುರ: ತಪಸ್ಸು ಮಾಡದೇ ಯಾವುದೇ ಸಿದ್ಧಿ ಪ್ರಾಪ್ತಿವಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮ-ತಮ್ಮ ಕ್ಷೇತ್ರಗಳಲ್ಲಿ ಶ್ರದ್ಧೆ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದರೆ ತಮ್ಮ ಜತೆಗೆ ದೇಶವು ಅಭಿವೃದ್ಧಿ ಹೊಂದಲಿದೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ನಗರದ ಡಾ| ನಿರ್ಮಲ್‌ ಕುಮಾರ ಫಡಕುಲೆ ಸಭಾಗೃಹದಲ್ಲಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಜ್ಞಾನಸಿಂಹಾಸನ ಜಂಗಮವಾಡಿ ಮಠ ವಾರಣಾಸಿ ಕಾಶಿಪೀಠದ ವತಿಯಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ಒಳ್ಳೆಯ ಕಾರ್ಯ ನಿರ್ವಹಿಸಿದಾಗ ಮಾತ್ರ ಮನುಷ್ಯನ ಜನ್ಮ ಸಾರ್ಥಕವಾಗುತ್ತದೆ. ಜೀವನದ ನಿಯಮಗಳು ಗೊತ್ತಿಲ್ಲದಿರುವುದರಿಂದ ಅನೇಕ ಜನರು ಸರಿಯಾದ ಮಾರ್ಗದಿಂದ ದೇಹ ಬಿಡುವುದಕ್ಕಿಂತಲೂ ರೋಗದ ಮಾರ್ಗದ ಮೂಲಕ ದೇಹ ಬಿಡುತ್ತಿದ್ದಾರೆ. ಅಲ್ಲದೆ ಅನೇಕ ಜನರು ಅನಾರೋಗ್ಯದಿಂದ ಬದುಕುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರು ಮನಸ್ಸು ಶುದ್ಧಿಗಾಗಿ ತಪಸ್ಸು ಮಾಡುವ ಮೂಲಕ ತಮ್ಮ ಜೀವನದಲ್ಲಿ ರಾಷ್ಟ್ರ ಮತ್ತು ಸಮಾಜಕ್ಕಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಗದ್ಗುರು ವಿಶ್ವಾರಾಧ್ಯ ಜ್ಞಾನಸಿಂಹಾಸನ ಜಂಗಮವಾಡಿ ಮಠ ವಾರಣಾಸಿ ಕಾಶಿಪೀಠದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವೇಕ್‌ ಘಳಸಾಸಿ ಅವರಿಗೆ ಪರಂಡಕರ್‌ ಮಹಾರಾಜ ಪತ್ರಿಕೋದ್ಯಮ ಪಶಸ್ತಿ, ಫೈಯ್ನಾಜ್‌ ಶೇಖ್‌ ಅವರಿಗೆ ಸಿದ್ರಾಮಪ್ಪಾ ಭೋಗಡೆ ರಂಗಭೂಮಿ ಪ್ರಶಸ್ತಿ, ವಿಠuಲ್‌ ರಾವ್‌ ವಾಸಕರ ಗವರಿಗೆ ಶಾಂತಾಬಾಯಿ ಹಾಗೂ ನಿವೃತ್ತಿ ಗಾಯಕ್ವಾಡ್‌ ಅವರಿಗೆ ಕಿರ್ತನಕಾರ ಪ್ರಶಸ್ತಿ, ಡಾ| ಸಂಧ್ಯಾ ತೋಡಕರ್‌ ಅವರಿಗೆ ಡಾ| ಚಂದ್ರಶೇಖರ್‌ ಕಪಾಳೆ ಸಾಹಿತ್ಯ ಪ್ರಶಸ್ತಿ, ಪರಮೇಶ್ವರ ಕಾಳೆ ಅವರಿಗೆ ಬಂಡಯ್ನಾ ಮಠಪತಿ ಸಮಾಜ ಸೇವಾ ಪ್ರಶಸ್ತಿ, ಡಾ| ನಾಗನಾಥ ಯೆವಲೆ ಅವರಿಗೆ ವೀರಸಂಗಯ್ನಾ ಸ್ವಾಮಿ ಆದರ್ಶ ಶಿಕ್ಷಕ ಪ್ರಶಸ್ತಿ, ಪ್ರಭಾಕರ ಝಳಕೆ ಅವರಿಗೆ ವಿಠಾಬಾಯಿ ದೆವಪ್ಪಾ ಪಸಾರಕರ ಕೃತಜ್ಞತಾ ಪ್ರಶಸ್ತಿ ಹಾಗೂ ಸ್ವಾತಿ ಪವಾರ್‌ ಅವರಿಗೆ ಸದಾಶೀವ ಸ್ವಾಮಿ ಪ್ರಜ್ಞಾ ಪ್ರಶಸ್ತಿಯನ್ನು ಪ್ರದಾನಿಸಿ ಗಣ್ಯರು ಗೌರವಿಸಿದರು.

ಸ್ವಾತಿ ಸಾಖರಕರ್‌ ರಚಿಸಿದ ಕಥಾ ಶ್ರೀ ರಮತೆರಾಮಾಂಚಿ (ಸಂತಚರಿತ್ರ) ಹಾಗೂ ದೀವೆಲಾಗಣ ಮರಾಠಿ ಕವನ ಸಂಕಲನ ಕಾಶೀ ಜಗದ್ಗುರುಗಳು ಲೋಕಾರ್ಪಣೆಗೊಳಿಸಿದರು. ಅಲ್ಲದೆ ಶ್ರೀ ಕಾಶೀ ಜಗದ್ಗುರುಗಳು ರಚಿಸಿದ ಶ್ರೀ ಸಿದ್ಧಾಂತ ಶಿಖಾಮಣಿ ಸಮೀûಾ ಹಾಗೂ ವೀರಶೈವ ತತ್ವದರ್ಶನ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ಇತ್ತೀಚೆಗೆ ಪಿಎಚ್‌ಡಿ ಪದವಿ ಪಡೆದ ಜಿತೇಂದ್ರ ಬಿರಾಜದಾರ ಅವರನ್ನು ಗೌರವಿಸಲಾಯಿತು. ಡಾ| ಅನೀಲ್‌ ಸಜೇì ಕಾರ್ಯಕ್ರಮ ನಿರೂಪಿಸಿದರು. ರಾಜಶೇಖರ ಬುರಕುಲೆ ವಂದಿಸಿದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.