ಸರ್ವರ ಸಹಕಾರದಿಂದ ಬ್ಯಾಂಕ್‌ನಿಂದ ಉತಮ ಸೇವೆ: ಸಂತೋಷ್‌ ಕೆ. ಪೂಜಾರಿ

ಈ ಪರಿಸರದಲ್ಲಿ ಅಭಿವೃದ್ಧಿ ಪಡೆಯುವಲ್ಲಿ ಇಲ್ಲಿನ ಗ್ರಾಹಕರು ಠೇವಣಿದಾರರು.

Team Udayavani, Aug 23, 2021, 5:23 PM IST

ಸರ್ವರ ಸಹಕಾರದಿಂದ ಬ್ಯಾಂಕ್‌ನಿಂದ ಉತಮ ಸೇವೆ: ಸಂತೋಷ್‌ ಕೆ. ಪೂಜಾರಿ

ಮುಂಬಯಿ, ಆ. 22: ಭಾರತ್‌ ಬ್ಯಾಂಕ್‌ನ ಯಾವುದೇ ಶಾಖೆಗೆ ಗ್ರಾಹಕರು ಆಗಮಿಸುವುದೆಂದರೆ ಅವರು ಸ್ವಂತ ಮನೆಗೆ ಆಗಮಿಸಿದ ಅನುಭವ ಆಗುತ್ತದೆ. ಬ್ಯಾಂಕ್‌ನ ಸಿಬಂದಿ ಗ್ರಾಹಕರಿಗೆ ನೀಡುವ ಸೇವೆ ಹಾಗೂ ಗ್ರಾಹಕರ ಪ್ರಶಂಸ ನೀಯ ಮಾತುಗಳು ಬ್ಯಾಂಕ್‌ನ ಸಿಬಂದಿಗೆ ಸೇವೆ ಮಾಡುವುದಕ್ಕೆ ಪ್ರೋತ್ಸಾಹವಾಗುತ್ತದೆ. ಭಾರತ್‌ ಬ್ಯಾಂಕ್‌ ದೇಶದ ವಿವಿ ಧೆಡೆ ಶಾಖೆಗಳನ್ನು ಹೊಂದಿದ್ದು, ಎಲ್ಲರ ಸಹಕಾರದಿಂದ ಉತ್ತಮ ಸೇವೆ ನೀಡುತ್ತಿದೆ.

ಕೊರೊನಾ ಸಂದರ್ಭದಲ್ಲಿ ಬ್ಯಾಂಕ್‌ನ ಸಿಬಂದಿ ಜೀವದ ಹಂಗು ತೊರೆದು ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದಾರೆ ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಲಾಡ್‌ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಸಂತೋಷ್‌ ಕೆ. ಪೂಜಾರಿ ತಿಳಿಸಿದರು.

ಆ. 21ರಂದು ಭಾರತ್‌ ಬ್ಯಾಂಕ್‌ ಮಲಾಡ್‌ ಪೂರ್ವ ಕೊಂಕಣಿಪಾಡ ಶಾಖೆಯಲ್ಲಿ ಭಾರತ್‌ ಬ್ಯಾಂಕ್‌ನ 43ನೇ ಸಂಸ್ಥಾಪನ ದಿನಾಚರಣೆ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ಕೇಕ್‌ ಕತ್ತರಿಸಿ ಮಾತನಾಡಿ, ದಿ| ಜಯ ಸುವರ್ಣರ ಕನಸನ್ನು ನನಸಾಗಿಸುವಲ್ಲಿ ಬ್ಯಾಂಕ್‌ನ ಆಡಳಿತ ಮಂಡಳಿ, ಸಿಬಂದಿ ಕ್ರೀಯಾಶೀಲರಾಗಿದ್ದು, ಈ ಶಾಖೆಯು ಇನ್ನಷ್ಟು ಅಭಿವೃದ್ಧಿಗೊಳ್ಳಲು ದುಡಿಯುತ್ತಿರುವ ಶಾಖಾ ಪ್ರಮುಖರು, ಸಿಬಂದಿ ಹಾಗೂ ಗ್ರಾಹಕರ ಕೊಡುಗೆ ಅಪಾರ ಎಂದು ತಿಳಿಸಿ ಬ್ಯಾಂಕ್‌ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು.

ಅತಿಥಿಗಳಾಗಿ ಉದ್ಯಮಿಗಳಾದ ರಘುನಾಥ ಜಾದವ್‌, ಆಸಿಫ್ ಮನ್ಸೂರಿ, ಸ್ನೇಹಲ್‌ ಲಾಡೆ, ಶಾಮಾ ಕಾರ್ನಾಡ್‌, ಮಲಾಡ್‌ ಲಕ್ಷ್ಮಣ್‌ ನಗರದ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಉಪಸ್ಥಿತರಿದ್ದರು.

ಶಾಖೆಯ ಪ್ರಬಂಧಕರಾದ ಸರೋಜಾ ಸುವರ್ಣ ಮಾತನಾಡಿ, ಈ ಪರಿಸರದಲ್ಲಿ ಅಭಿವೃದ್ಧಿ ಪಡೆಯುವಲ್ಲಿ ಇಲ್ಲಿನ ಗ್ರಾಹಕರು ಠೇವಣಿದಾರರು. ಕನ್ನಡಿಗರ ಸಂಘ – ಸಂಸ್ಥೆಗಳು ಸಹಕರಿಸುತ್ತಾ ಬಂದಿವೆ ಎಂದು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಬ್ಯಾಂಕ್‌ನ ಶಾಖಾ ಉಪ ಪ್ರಮುಖ ರಾದ ದೀಪಕ್‌ ಪ್ರಭು, ಭಾವಿಕ ಪರ್ಮಾರ್‌, ನಿರಂಜನ್‌ ಪ್ರಸಾದ್‌, ರಚನಾ ಕುಂದರ್‌, ರಚಿತಾ ಕೋಟ್ಯಾನ್‌, ನಾಗರಾಜ್‌ ಪೂಜಾರಿ ಮೊದಲಾದವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಕರಾವಳಿಯ ತುಳು ಕನ್ನಡಿಗರಿಗೆ ಗೌರವ
ಮಲಾಡ್‌ ಪೂರ್ವದ ಕೊಂಕಣಿಪಾಡ ಶಾಖೆಯು ಭಾರತ್‌ ಬ್ಯಾಂಕ್‌ನ 70ನೇ ಶಾಖೆಯಾಗಿದೆ. ಸಹಕಾರಿ ಬ್ಯಾಂಕ್‌ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲೇ ಉನ್ನತ ಮಟ್ಟಕ್ಕೇರಿದ ಭಾರತ್‌ ಬ್ಯಾಂಕ್‌ ಮಹಾರಾಷ್ಟ, ಗುಜರಾತ್‌, ಕರ್ನಾಟಕದಲ್ಲಿ 103 ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ನ ಅಭಿವೃದ್ಧಿಗೆ ಮಾಜಿ ಕಾರ್ಯಾಧ್ಯಕ್ಷ, ಬಿಲ್ಲವ ಸಮಾಜದ ಮುಖಂಡ ಜಯ ಸುವರ್ಣರ ಕೊಡುಗೆ ಅವಿಸ್ಮರಣೀಯ. ಪ್ರಸ್ತುತ ಕಾರ್ಯಾಧ್ಯಕ್ಷರಾಗಿರುವ ಯು. ಶಿವಾಜಿ ಪೂಜಾರಿ ಮತ್ತು ದಕ್ಷ ನಿರ್ದೇಶಕ ಮಂಡಳಿಯ ಕಠಿನ ಪರಿಶ್ರಮದಿಂದ ಭಾರತ್‌ ಬ್ಯಾಂಕ್‌ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಸಿಬಂದಿಯ ಸೇವಾ ಕಾರ್ಯಗಳು ಸಾಮಾನ್ಯ ಖಾತೆದಾರರಿಗೆ ಸಂತೃಪ್ತಿ ನೀಡಿದೆ. ಬ್ಯಾಂಕ್‌ನ ಅಭಿವೃದ್ಧಿಯಿಂದ ಬಿಲ್ಲವ ಸಮುದಾಯಕ್ಕೆ ಮತ್ತು ಕರಾವಳಿಯ ತುಳು ಕನ್ನಡಿಗರಿಗೆ ಗೌರವ ತಂದಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.