ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ : 15ನೇ ವಾರ್ಷಿಕ ಮಹಾಪೂಜೆ ಸಂಪನ್ನ
Team Udayavani, Jan 19, 2021, 2:27 PM IST
ಮುಂಬಯಿ: ಭಾಂದರ್ ಪೂರ್ವದ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲದ ವತಿಯಿಂದ 15ನೇ ವಾರ್ಷಿಕ ಮಹಾಪೂಜೆಯು
ಜ. 14ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸಾಂಕೇತಿಕವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗ್ಗೆ ಮೀರಾರೋಡ್ ರಾಘವೇಂದ್ರ ಭಟ್ ಅವರ ಪೌರೋಹಿತ್ಯದಲ್ಲಿ ಶುದ್ಧೀಕರಣ
ಪೂಜೆ ಹಾಗೂ ಗಣಪತಿಹೋಮ ನಡೆಯಿತು.
ಸಂಜೆ ಆರಾಧನಾ ಫ್ರೆಂಡ್ಸ್ನ ಸದಸ್ಯೆಯರು ಮತ್ತು ಸದಸ್ಯರಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡಲದ ಗುರುಸ್ವಾಮಿ ಸುಧಾಕರ ಪೂಜಾರಿ ಅವರಿಂದ ಧಾರ್ಮಿಕ ಪೂಜೆ, ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆ ಮಾಡಲಾಯಿತು. ಕೋವಿಡ್ ಮಹಾಮಾರಿಯ ಸಂಕಟ ದಿಂದ ಸರ್ವರನ್ನು ರಕ್ಷಿಸಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಪೂಜಾ ಕಾರ್ಯದಲ್ಲಿ ಮಂಡಳಿಯ ಪದಾ ಧಿಕಾರಿಗಳು, ಸದಸ್ಯರು ಹಾಗೂ ಭಕ್ತರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!