ಭಗವನಾಮ ಸಂಕೀರ್ತನೆಯಿಂದ ಮಾನಸಿಕ ನೆಮ್ಮದಿ


Team Udayavani, Jan 28, 2021, 6:54 PM IST

bhagavannama sankeerthana

ಮೀರಾರೋಡ್‌: ಇಲ್ಲಿನ ಪಲಿಮಾರು ಮಠದ ಬಾಲಾಜಿ ಸನ್ನಿಧಿಯಲ್ಲಿ ಬೆಳಗ್ಗೆ 8ರಿಂದ ರಾತ್ರಿ 8ರ ತನಕ ವಾರ್ಷಿಕ ಭಜನ ಮಹೋತ್ಸವವನ್ನು ಅಖಂಡ ಭಜ ನಾವಳಿಗಳೊಂದಿಗೆ ಪರಿಸರದ ಹಲವಾರು ಭಜನ ಮಂಡಳಿಗಳಿಂದ ಭಕ್ತಿ -ಶ್ರದ್ಧೆಯಿಂದ ನೆರವೇರಿಸಲಾಯಿತು.

ಪಲಿಮಾರು ಮಠದ ಸ್ವಾಮೀಜಿ ಶ್ರೀ ವಿದ್ಯಾ ಧೀಶ ಸ್ವಾಮೀಜಿಯವರ ಅಪೇಕ್ಷೆ ಹಾಗೂ ಆಶೀರ್ವಾದದೊಂದಿಗೆ ನಡೆದ ಈ ಭಕ್ತಿ ಸಂಪ್ರ ದಾಯಕ್ಕೆ ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ಮಾರ್ಗದರ್ಶನದಲ್ಲಿ ಹಾಗೂ ಪ್ರಶಾಂತ್‌ ಭಟ್‌, ಗೋಪಾಲ ಭಟ್‌ ಮತ್ತು ಕೃಷ್ಣ ಮೂರ್ತಿ ಉಪಾಧ್ಯಾಯ ಅವರಿಂದ ಪೂಜಾ ವಿಧಿ ವಿಧಾ ನಗಳೊಂದಿಗೆ ಚಾಲನೆ ನೀಡಲಾಯಿತು.

ಪ್ರಧಾನ ಅರ್ಚಕ ವಾಸುದೇವ ಎಸ್‌. ಉಪಾಧ್ಯಾಯರು ಮಾತನಾಡಿ, ಪ್ರತೀ ವರ್ಷದಂತೆ ನಡೆಯುವ ಈ ಭಜನ ಮಹೋತ್ಸವದಲ್ಲಿ ಪರಮಾತ್ಮನ ಸಾಕ್ಷಾತ್ಕಾರಕ್ಕೆ ಸುಲಭವಾದ ಮಾರ್ಗ ಎಂದರೆ ಭಗವನ್ನಾಮ ಸಂಕೀರ್ತನೆ. ಸಾಮಾನ್ಯ ಮಾನವನಿಗೆ ಭಗವಂತನ ವಿವಿಧ ಲೀಲಾವಿನೋದಗಳನ್ನು ಸಂಕೀರ್ತನ ರೂಪ ದಲ್ಲಿ ಸೃಜಿಸಿ ಭಗವಂತನ ಸಾನ್ನಿಧ್ಯದ ಪರಮಾ ನಂದವನ್ನು ಪಡೆಯುವ ಏಕೈಕ ಮಾರ್ಗ ಪ್ರಾಪ್ತಿ ಆಗುವುದು ಭಜನೆಯಿಂದ ಮಾತ್ರ.

ಭಗವಂತನ ನಾಮ ಸ್ಮರಣೆ, ನಾಮೋಚ್ಛಾರಣೆ ಮಾಡುತ್ತಾ ಕೈತಾಳ ಹಾಕಿದರೆ ಪಾಪವೆಂಬ ಹಕ್ಕಿ ಹಾರಿ ಹೋಗುತ್ತದೆ. ಇದರಿಂದಾಗಿ ಮಾನಸಿಕ ಸ್ಥೈರ್ಯ

ಪ್ರಬಲವಾಗಿ, ಆಕಸ್ಮಿಕವಾಗಿ ಬಂದೊದಗುವ ತೊಂದರೆ, ರೋಗಾಧಿಗಳು ದೂರವಾಗಿ ಮನುಷ್ಯನಲ್ಲಿ ಶಾಂತಿ-ನೆಮ್ಮದಿ ನೆಲೆಯಾಗುತ್ತ ದೆ ಎಂದು ಭಕ್ತರೆಲ್ಲರನ್ನು ಹರಸಿದರು.

ಇದನ್ನೂ ಓದಿ:“ಮಕ್ಕಳಿಗ್ಯಾಕವ್ವ ಮದುವೆ’ ಬೀದಿ ನಾಟಕ ಪ್ರದರ್ಶನ

ಭಜನೆಯಲ್ಲಿ ಬಾಲಾಜಿ ಭಜನ ಮಂಡಳಿ, ಕಟೀಲೇಶ್ವರಿ ಭಜನ ಮಂಡಳಿ ಭಾಯಂದರ್‌, ಹನುಮಾನ್‌ ಭಜನ ಮಂಡಳಿ ದಹಿಸರ್‌, ಕರ್ನಾಟಕ ಮಹಾಮಂಡಲ ಭಾಯಂದರ್‌, ಶ್ರೀ ರಜಕ ಭಜನ ಮಂಡಳಿ, ವಿಟuಲ ಭಜನ ಮಂಡಳಿ ಭಾರತಿ ಪಾರ್ಕ್‌ ಇನ್ನಿತರ ಭಜನ ಮಂಡಳಿಗಳು ಭಜನೆಯಲ್ಲಿ ಪಾಲ್ಗೊಂಡಿದ್ದವು.

ನೂರಾರು ಸಂಖ್ಯೆಯ ಭಕ್ತರು ಹಾಜರಿದ್ದರು. ಬಾಲಾಜಿ ಭಜನ ಮಂಡಳಿಯವರು ಇತರ ಭಜನ ಮಂಡಳಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಕರಮಚಂದ ಗೌಡ ಅವರು ಸಹಕರಿಸಿದರು. ರಾತ್ರಿ ಮಹಾ ಮಂಗಳಾರತಿಯೊಂದಿಗೆ ಭಜನ ಮಹೋತ್ಸವ ಮುಕ್ತಾ ಯಗೊಂಡ ಬಳಿಕ ಸನ್ನಿಧಿಯಲ್ಲಿ ಮಹಾಪೂಜೆ, ಹಾಗೂ ಪ್ರಸಾದ ವಿತರಣೆ ನಡೆಯಿತು.

ಚಿತ್ರವರದಿ: ವೈ. ಟಿ. ಶೆಟ್ಟಿ ಹೆಜಮಾಡಿ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.