ಭಗವತೀ ಸೇವಾ ಸಂಘ ಮುಂಬಯಿ ವತಿಯಿಂದ ವಾರ್ಷಿಕ ಸೌಹಾರ್ದ ಕೂಟ


Team Udayavani, Feb 9, 2017, 4:21 PM IST

08-Mum03a.jpg

ಮುಂಬಯಿ: ಶ್ರೀ ಭಗವತೀ ಸೇವಾ ಸಂಘ ಮುಂಬಯಿ ಸಂಸ್ಥೆಯ ವತಿಯಿಂದ ವಾರ್ಷಿಕ  ಸೌಹಾರ್ದಕೂಟವು ಇತ್ತೀಚೆಗೆ ಥಾಣೆಯ ಏವೂರಿನ ವಿವೇಕಾನಂದ ಆಶ್ರಮದ ಸಮೀಪದಲ್ಲಿರುವ ಲಯನ್‌ ಪಾರ್ಕ್‌ ಸುಕೇಶ್‌ ಬಂಗ್ಲೋ ಇಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಮುಂಬಯಿ ಮಹಾನಗರ ಸೇರಿದಂತೆ, ಉಪನಗರ ಹಾಗೂ ನೆರೆಯ ಥಾಣೆಯ ತೀಯಾ ಸಮಾಜ ಬಾಂಧವರು ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆ ಗಂಗಾಧರ ಕಲ್ಲಾಡಿ ಅವರು ಭಗವತೀ ಮಾತೆಗೆ ಆರತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಭಗವತೀ ಸೇವಾ ಸಂಘದ ಅಧ್ಯಕ್ಷ ರವಿ ಮಂಜೇಶ್ವರ, ಉಪಾಧ್ಯಕ್ಷ ಟಿ. ಸುಂದರ್‌, ಗೌರವ ಪ್ರಧಾನ ಕಾರ್ಯದರ್ಶಿ ಕೆ. ಪ್ರಭಾಕರ್‌, ಗೌರವ ಕೋಶಾಧಿಕಾರಿ ಟಿ. ಬಾಬು, ಹಿರಿಯ ಸದಸ್ಯರಾದ ಕಡಂಪ್ಪ ಸುವರ್ಣ, ಬಾಬು ಮಾವಿನಡಿ, ಅಪ್ಪುಂಜ್ಞೆ ಬಂಗೇರ, ಸದಸ್ಯರಾದ ಬಾಬು ಬಾದೆಮಾರ್‌, ಹೈಮೇಶ್‌ ಬಂಗೇರ, ಟಿ. ಆರ್‌. ಸಾಲ್ಯಾನ್‌, ಶ್ರೀ ಸಸಿಹಿತ್ಲು ಭಗವತೀ ತೀಯಾ ಸಂಘದ ಮುಂಬಯಿ ಸಮಿತಿಯ ಗೌರವ ಕೋಶಾಧಿಕಾರಿ ರಮೇಶ್‌ ಸಾಲ್ಯಾನ್‌, ವಸಂತ್‌ ಗಾಂವೆªàವಿ ಮೊದಲಾದವರು ಉಪಸ್ಥಿತರಿದ್ದರು. ಇದೇಸಂದರ್ಭ ವಿಶೇಷ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆ ಗಳನ್ನು ವೃಂದಾ ದಿನೇಶ್‌, ಉಜ್ವಲಾ ಅವರು ನಡೆಸಿ ಕೊಟ್ಟರು. ಮುಖ್ಯ ಅತಿಥಿ ಯಾಗಿ ಆಗಮಿಸಿದ ಕನಿಲಭಗವತೀ ಕ್ಷೇತ್ರ ಮಂಜೇಶ್ವರದ ಗೌರವ ಕಾರ್ಯದರ್ಶಿ ವಿಶ್ವನಾಥ್‌ ಕುದ್ರು, ಡಾ| ದಯಾನಂದ ಕುಂಬ್ಳೆ ಅವರ ಉಪಸ್ಥಿತಿಯಲ್ಲಿ ಕಿರು ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಕನಿಲ ಭಗವತೀ ಕ್ಷೇತ್ರ ಮಂಜೇಶ್ವರ ಇದರ ಧಾರ್ಮಿಕ ಹಾಗೂ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಗಳ ಬಗ್ಗೆ ಮಾಹಿತಿ ನೀಡಿದರು. ಕೆ. ಪ್ರಭಾಕರ್‌ ಪ್ರಾಸ್ತಾವಿಕವಾಗಿ ಮಾತ ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಬಾಬು ಬೆಳ್ಚಡ, ರಾಜ ತುಂಬೆ, ಇಂದಿರಾ ಮಾತನಾಡಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಬಾಬು ಕೋಟ್ಯಾನ್‌, ಬಾಬು ಅಮೀನ್‌, ಸಚಿನ್‌ ಉಚ್ಚಿಲ್‌, ರಿತೇಶ್‌ ಭಾಯಂದರ್‌, ಪ್ರದೀಪ್‌ ಸುವರ್ಣ, ಲತಾ ಕರ್ಕೇರ, ಭಾಸ್ಕರ್‌ ಡೊಂಬಿವಲಿ, ಸುರೇಶ್‌ ಸಾಲ್ಯಾನ್‌, ಚಂದ್ರಾವತಿ, ಸಾವಿತ್ರಿ ಚಂದ್ರಶೇಖರ್‌, ದಿನೇಶ್‌ ನಾರಾಯಣನ್‌, ಅಶ್ವಿ‌ನ್‌, ವಿವೇಕ್‌, ಸುಧಾಕರ್‌ ವರ್ಕಾಡಿ, ಕೆ. ಟಿ. ರವೀಂದ್ರನ್‌, ಶಂಕರ್‌, ವೆಂಕಟೇಶ್‌, ಜಯೇಶ್‌ ಉದ್ಯಾವರ, ರಮೇಶ್‌ ಸುವರ್ಣ, ಕೇಶವ ಸುವರ್ಣ, ಇಂದಿರಾ, ಯಜ್ಞೆàಶ್‌ ಕೋಟ್ಯಾನ್‌ ಅವರನ್ನು ಗೌರವಿಸಲಾಯಿತು.
ಚಂದ್ರಾ ವಸಂತ್‌, ಗಂಗಾಧರ, ಸೀತಾ ಸಾಲ್ಯಾನ್‌, ಗೋವಿಂದ  ಮಂಜೇಶ್ವರ, ಉಮೇಶ್‌ ಮಂಜೇಶ್ವರ, ಪದ್ಮಿನಿ ಕೋಟೆಕಾರ್‌ ಅವರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. ಇದೇ  ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವನ್ನು ಗೌರವಿಸಲಾಯಿತು. ಶುಭಾಕರ ಮತ್ತು ತಂಡದವರು ಫಲಾಹಾರ, ಭೋಜನದ ವ್ಯವಸ್ಥೆಯನ್ನು ಆಯೋಜಿಸಿದ್ದರು. ಮಕ್ಕಳು, ಮಹಿಳೆಯರು, ಯುವಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.