ಶ್ರೀ ವೆಂಕಟರಮಣ ಭಜನ ಮಂಡಳಿಯವರಿಂದ ಭಜನೆ


Team Udayavani, Sep 18, 2018, 4:16 PM IST

1709mum03.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟರಮಣ  ಭಜನ  ಮಂಡಳಿ ಅವರಿಂದ ಭಜನ ಕಾರ್ಯಕ್ರಮವು ಸೆ. 16ರಂದು ಸಂಜೆ ವಸಾಯಿಗಾಂವ್‌ ಕೋಳಿವಾಡಾದ ಶ್ರದ್ಧಾನಂದ ವೃದ್ಧಾಶ್ರಮದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆಯಿತು.

ಸುಮಾರು ಎರಡು ತಾಸುಗಳ ಕಾಲ ಭಜನ ಕಾರ್ಯಕ್ರಮ ನಡೆಯಿತು. ಮಂಡಳಿಯವರು ಮರಾಠಿ ಭಜನೆಗಳನ್ನು ಹಾಡಿ ನೆರೆದ ಭಕ್ತಾದಿಗಳನ್ನು ರಂಜಿಸಿದರು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ಮಲ್ಪೆ ವಿಶ್ವನಾಥ ಪೈ, ತಬಲಾದಲ್ಲಿ ಪುರುಷೋತ್ತಮ ಶೆಣೈ ಅವರು ಸಹಕರಿಸಿದರು. ಶ್ರದ್ಧಾನಂದ ವೃದ್ಧಾಶ್ರಮದ ಅಸಿಸ್ಟೆಂಟ್‌ ಸುಪರಿಂ ಟೆಂಡೆಂಟ್‌ ಅರುಂಧತಿ ಡೊಲಾಸ್‌, ಸಹಾಯಕಿ ಅರ್ಚನಾ, ವಿಶ್ವಸ್ತರಾದ ಜಗದೀಶ್‌ ಶೆಟ್ಟಿ  ಹಾಗೂ  ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಬಾಲಾಜಿ ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ, ಕಾರ್ಯದರ್ಶಿ ಪುರು ಷೋತ್ತಮ ಶೆಣೈ, ಸಹ ಕಾರ್ಯದರ್ಶಿ ವಿವೇಕಾನಂದ ಭಕ್ತ, ಸತ್ಯೇಂದ್ರ ನಾಯಕ್‌, ಜತೆ ಕೋಶಾಧಿಕಾರಿ ವಿಶ್ವನಾಥ್‌ ಪೈ, ಉಪಾಧ್ಯಕ್ಷ ಶ್ರೀನಿವಾಸ ಪಡಿಯಾರ್‌, ಸದಸ್ಯರಾದ ರಾಮಕೃಷ್ಣ ಹೆಗ್ಡೆ, ವೆಂಕಟೇಶ್‌ ಪೈ, ಬಾಲಕೃಷ್ಣ ಪೈ, ಶ್ಯಾಮಸುಂದರ್‌ ಆಚಾರ್ಯ, ಯುವ ವಿಭಾಗದ ಉಪಾಧ್ಯಕ್ಷ ಪಲ್ಲವಿ ಶೆಣೈ ಅವರು ಉಪಸ್ಥಿತರಿದ್ದು ಸಹಕರಿಸಿದರು. ಶ್ರದ್ದಾನಂದ ವೃದ್ಧಾಶ್ರಮದವರು ಭಜನ ಮಂಡಳಿಯವರಿಗೆ ಪ್ರಸಾದ ವನ್ನಿತ್ತು ಗೌರವಿಸಿದರು. ಕೊನೆಯಲ್ಲಿ ಫಲಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.