ಭಾರತ್ ಬ್ಯಾಂಕ್ ಕಾಂಜೂರ್ಮಾರ್ಗ ಶಾಖೆ: 43ನೇ ಸಂಸ್ಥಾಪನ ದಿನಾಚರಣೆ
Team Udayavani, Sep 4, 2021, 2:30 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಭಾರತ್ ಕೋ-ಆಪರೇಟಿವ್ ಬ್ಯಾಂಕ್ನ ಕಾಂಜೂರ್ಮಾರ್ಗ ಶಾಖೆಯಲ್ಲಿ ಬ್ಯಾಂಕ್ನ 43 ನೇ ಸಂಸ್ಥಾಪನ ದಿನಾಚರಣೆ ಆ. 21ರಂದು ನಡೆಯಿತು. ಪ್ರಾರಂಭದಲ್ಲಿ ಭಾರತ್ ಬ್ಯಾಂಕ್ ಕಾಂಜೂರ್ಮಾರ್ಗ ಶಾಖೆಯ ಮ್ಯಾನೇಜರ್ ಆರತಿ ಡಿ. ಕೋಟ್ಯಾನ್ ಅವರು ಬ್ರಹ್ಮಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸ್ಥಳೀಯ ಉದ್ಯಮಿಗಳಾದ ರವೀಂದ್ರ ಎ. ಶೆಟ್ಟಿ, ಸಾಧು ಎಂ. ಶೆಟ್ಟಿ, ವಿನೋದ್ ನಾಯಕ್ ಅವರು ಕೇಕ್ ಕತ್ತರಿಸಿ ಸಂಸ್ಥಾಪನ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಖೆಯ ಅಸಿಸ್ಟೆಂಟ್ ಮ್ಯಾನೇಜರ್ ಸುರೇಶ್ ಜಿ. ಪೂಜಾರಿ, ಶಾಖೆಯ ಇತರ ಸಿಬಂದಿ ಸಿಂಧುರಾ ಶೆಟ್ಟಿ, ಅನುಷಾ ಜೆ. ಪೂಜಾರಿ ವಿಕ್ರೋಲಿ, ಗೀತಾಂಜಲಿ ಬನ್ನಂಜೆ, ಸುಕ್ಯಾತ್ ಕುಮಾರ್, ಪವಿತ್ರಾ ಜೆ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಅತಿಥಿ-ಗಣ್ಯರು ಭಾರತ್ ಬ್ಯಾಂಕಿನ ಶ್ರೇಯೋಭಿವೃದ್ಧಿಗೆ ಶುಭ ಹಾರೈಸಿದರು.
ಇದನ್ನೂ ಓದಿ:ಅಭಿಮಾನಿಗಳಿಂದ ಒತ್ತಾಯ ಬಂದರೆ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನೊಡೋಣ: ಸುಮಲತಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ