ಭಾರತ್‌ ಬ್ಯಾಂಕ್‌ ಪಾಲ್ಘರ್‌ ಶಾಖೆ ದ್ವಿತೀಯ ಸಂಸ್ಥಾಪನಾ ದಿನಾಚರಣೆ


Team Udayavani, Jul 11, 2018, 5:03 PM IST

1007mum10.jpg

ಪಾಲ್ಘರ್‌: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಸಂಚಾಲಕತ್ವದ ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ನ ಪಾಲ^ರ್‌ ಶಾಖೆಯ ದ್ವಿತೀಯ ಸಂಸ್ಥಾಪನಾ ದಿನಾಚರಣೆಯು ಜು. 7 ರಂದು ನಡೆಯಿತು.

ನೇರ ವಿದೇಶಿ ವಿನಿಮಯ ಸೇವೆ, ವಿಮಾ ಸೌಲಭ್ಯ, ಇ-ಟ್ಯಾಕ್ಸ್‌ ಪೇಮೆಂಟ್‌, ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್‌ ಮೊದಲಾದ ಸೇವೆಗಳ ಮುಖಾಂತರ ಹೆಸರುವಾಸಿಯಾಗಿರುವ ಭಾರತ್‌ ಬ್ಯಾಂಕ್‌ ದಿನದಿಂದ ದಿನಕ್ಕೆ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಬ್ಯಾಂಕ್‌ 11 ಸಾವಿರ ಕೋ. ರೂ. ಗಳಿಗಿಂತಲೂ ಹೆಚ್ಚಿನ ಠೇವಣಿಗಳು ಹಾಗೂ 8 ಸಾವಿರ ಕೋ. ರೂ. ಗಳಿಗಿಂತಲೂ ಹೆಚ್ಚಿನ ಸಾಲ ಹಾಗೂ ಒಟ್ಟು 19 ಸಾವಿರ ಕೋ. ರೂ. ಗಳ ವ್ಯವಹಾರವನ್ನು ನಡೆಸುತ್ತಿದೆ.

ಎರಡು ವರ್ಷಗಳ ಹಿಂದೆ ಜು. 7 ರಂದು ಪಾಲ^ರ್‌ನಲ್ಲಿ 95 ನೇ ಶಾಖೆಯನ್ನು ತೆರೆದು ಜನಸಾಮಾನ್ಯರ ಸೇವೆಗೂ ತನ್ನನ್ನು ತೊಡಗಿಸಿಕೊಂಡಿದೆ. ಪಾಲ^ರ್‌ ಶಾಖೆಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆಯಲ್ಲಿ ಉದ್ಯಮಿ ಗಿರೀಶ್‌ ಶೆಟ್ಟಿ, ಗಣಪತಿ ಅಯ್ಯರ್‌, ರಾಜು ನಮೋಲೆ, ಅರುಣ್‌ ಪೂಜಾರಿ, ಸಾಗರ್‌ ಕುಲಕರ್ಣಿ ಮೊದಲಾದವರು ಜ್ಯೋತಿ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಖಾ ಪ್ರಬಂಧಕಿ ಜ್ಯೋತಿ ಆರ್‌. ಜನಾರ್ಕರ್‌ ಅವರು ಉಪಸ್ಥಿತರಿದ್ದ ಅತಿಥಿಗಳನ್ನು ಸ್ವಾಗತಿಸಿದರು. 

ಗಣಪತಿ ಅಯ್ಯರ್‌ ಅವರು ಮಾತನಾಡಿ, ಬ್ಯಾಂಕಿನ ಸಿಬಂದಿಗಳ ನಗದುಮೊಗದ ಸೇವೆಯು ಬ್ಯಾಂಕಿನ ಪ್ರಗತಿಯ ಮೂಲ ಕಾರಣವಾಗಿದೆ. ಇದೇ ರೀತಿ ದೇಶದಲ್ಲೇ ಅತ್ಯುತ್ತಮ ಬ್ಯಾಂಕಾಗಿ ಮೂಡಿ ಬರಲಿ ಎಂದು ಹಾರೈಸಿದರು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ನಡೆಯಿತು. ಪೂಜೆಯನ್ನು ಉಪ ಪ್ರಬಂಧಕ ಸದಾಶಿವ ಕರ್ಕೇರ ಇವರು ನೆರವೇರಿಸಿದರು. ಬ್ಯಾಂಕಿನ ಪ್ರಬಂಧಕಿ ಜ್ಯೋತಿ ಆರ್‌. ಜನಾರ್ಕರ್‌, ಉಪ ಪ್ರಬಂಧಕ ಸದಾಶಿವ ಎ. ಕರ್ಕೇರ, ಅಧಿಕಾರಿ ವಿಜಯ ಕುಮಾರ್‌ ಪಾಲನ್‌, ಸಿಬ್ಬಂದಿಗಳಾದ ಅಭಿಲಾಶ್‌ ಸುವರ್ಣ, ಪ್ರತೀಕ್‌ ಮಸ್ಕಿ, ಮೋಹಿತ್‌ ಸಾಲ್ಯಾನ್‌, ರೋಹನ್‌ ಕೆ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಗ್ರಾಹಕರುಗಳಾದ ಅನಿಲ್‌ ಕುಮಾರ್‌, ದೇವದಾಸ್‌, ಕಲ್ಪನಾ ಜವಾರRರ್‌, ತುಳಸಿದಾಸ್‌ ಅಮೈ ಮೊದಲಾದವರು ಹಾಜರಿದ್ದು ಶುಭಹಾರೈಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.