ಭಾರತ್ ಬ್ಯಾಂಕ್ ವಿಲೇಪಾರ್ಲೆ: 22ನೇ ಸ್ಥಾಪನಾ ದಿನಾಚರಣೆ
Team Udayavani, Mar 17, 2018, 2:23 PM IST
ಮುಂಬಯಿ: ಬಿಲ್ಲವರ ಅಸೋಸಿ ಯೇಶನ್ ಮುಂಬಯಿ ಇದರ ಸಂಚಾಲಕತ್ವದ ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ 22 ನೇ ಸ್ಥಾಪನಾ ದಿನಾಚರಣೆಯು ಮಾ. 14 ರಂದು ವಿವಿಧ ಧಾರ್ಮಿಕ ಕರ್ಯಾಕ್ರಮ ನಡೆಯಿತು.
ಶಾಖೆಯಲ್ಲಿ ನಾರಾಯಣ ಗುರುಗಳಿಗೆ ವಿಶೇಷ ಪೂಜೆಸಲ್ಲಿಸಿ, ಕೇಕ್ ಕತ್ತರಿಸಿ ಶಾಖೆಯ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಬ್ಯಾಂಕಿನ ಪಶ್ಚಿಮ ವಲಯದ ಮುಖ್ಯಸ್ಥ, ಉಪ ಮಹಾಪ್ರಬಂಧಕ ಸುರೇಶ್ ಎಸ್. ಸಾಲ್ಯಾನ್ ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.
ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ ಮುಖ್ಯಸ್ಥ, ಕವಿ, ಲೇಖಕ ಹರೀಶ್ ಕೆ. ಹೆಜ್ಮಾಡಿ, ಶಾಖೆಯ ಉಪ ಪ್ರಬಂಧಕ ಅಶೋಕ್ ಶೆಟ್ಟಿ, ಶುಭಾ ಪೂಜಾರಿ, ಇತರ ಅಧಿಕಾರಿಗಳಾದ ಸೀಮಾ ವಿಶ್ವನಾಥ ಪೂಜಾರಿ, ಮಲ್ಲಿಕಾ ಪಿ. ಪೂಜಾರಿ, ಸ್ಮಿತಾ ಅನಿಲ್ ಅಂಚನ್, ಮೇಘನಾ ನವೀನ್ ಕೋಟ್ಯಾನ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು