ಶ್ರೀ ಆದಿಶಕ್ತಿ ಕನ್ನಡ ಸಂಘ ಅಧ್ಯಕ್ಷರಾಗಿ ಭಾಸ್ಕರ ಎಂ.ಶೆಟ್ಟಿ ಆಯ್ಕೆ
Team Udayavani, Sep 15, 2017, 2:51 PM IST
ಥಾಣೆ: ಮಾಜಿವಾಡಾ, ಭವಾನಿ ನಗರದ ಪ್ರತಿಷ್ಠಿತ ಶ್ರೀ ಆದಿಶಕ್ತಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಭಾಸ್ಕರ ಎಂ. ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲಾ ಸಭಾಂಗಣದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ನೇಮಿಸಲಾಯಿತು.
ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ವಾದಿರಾಜ ಶೆಟ್ಟಿ, ಗೌರವ ಕೋಶಾಧಿಕಾರಿಯಾಗಿ ಮನೋಹರ ಅಂಚನ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ಹಾಗೂ ಜತೆ ಕೋಶಾಧಿಕಾರಿಯಾಗಿ ಏಕನಾಥ ಆಚಾರ್ಯ ಅವರನ್ನು ನೇಮಿಸಲಾಯಿತು.
ಸದಸ್ಯ ಬಾಂಧವರ ಒಮ್ಮತದ ಮೇರೆಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದ್ದು, ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯನ್ನು ನಿರ್ಗಮನ ಪದಾಧಿಕಾರಿಗಳು ಅಭಿನಂದಿಸಿ ಗೌರವಿಸಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು