ಕೋವಿಡ್ ಹಾಟ್‌ ಸ್ಪಾಟ್‌ ಆಗುತ್ತಿರುವ ಭಿವಂಡಿ


Team Udayavani, Jun 24, 2020, 1:00 PM IST

ಕೋವಿಡ್ ಹಾಟ್‌ ಸ್ಪಾಟ್‌ ಆಗುತ್ತಿರುವ ಭಿವಂಡಿ

ಥಾಣೆ, ಜೂ. 23: ಧಾರಾವಿಯ ಬಳಿಕ ಈಗ ಭಿವಂಡಿ ಕೋವಿಡ್ ಹಾಟ್‌ಸ್ಪಾಟ್‌ ಆಗುತ್ತಿದೆಯೇ ಎಂಬ ಅನುಮಾನ ಮೂಡಲು ಪ್ರಾರಂಭಿಸಿದೆ. ಭಿವಂಡಿಯ ಹಲವು ಪ್ರದೇಶಗಳಲ್ಲಿ ಸೋಂಕು ವೇಗವಾಗಿ ಹಬ್ಬುತ್ತಿದೆ. ಇದ್ಗಾ ನಗರ, ಮಿಲ್ಟಾನಗರ, ನಾಡಿನಾಕಾ, ಪದ್ಮನಗರ ಮತ್ತು ಕಾಮತ್‌ಘರ್‌ ಆರೋಗ್ಯ ಕೇಂದ್ರಗಳು ಸೋಂಕಿನ ತಾಣಗಳಾಗಿದ್ದು, ಕಳೆದ 3 ದಿನಗಳಲ್ಲಿ 423 ಹೊಸ ಸೋಂಕಿತರು ಪತ್ತೆಯಾಗಿದ್ದು, 13 ಮಂದಿ ಸಾಲನ್ನಪ್ಪಿದ್ದಾರೆ. ಸೋಮವಾರ ಬಿವಂಡಿಯಲ್ಲಿ 209 ಸೋಂಕಿತರ ಪತ್ತೆ ಬಳಿಕ ಒಟ್ಟು ಸೋಂಕಿತರ ಸಂಖ್ಯೆ 1,472ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 170 ಮಂದಿ ಮಹಾನಗರ ಪ್ರದೇಶದವರಾಗಿದ್ದರೆ, 39ಮಂದಿ ಗ್ರಾಮೀಣ ಪ್ರದೇಶದವರು. ಮೆಟ್ರೋಪಾಲಿಟನ್‌ ಪ್ರದೇಶದಲ್ಲಿ ರವಿವಾರ ಐದು ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಭಿವಂಡಿ ಮಹಾನಗರ ಪ್ರದೇಶದಲ್ಲಿ ರವಿವಾರ 170 ಕೋವಿಡ್ ಸೋಂಕಿತ ಹೊಸ ರೋಗಿಗಳು ಪತ್ತೆಯಾಗಿದ್ದರಿಂದ ರೋಗಿಗಳ ಸಂಖ್ಯೆ 1,045ಕ್ಕೆ ಏರಿಕೆಯಾಗಿದೆ. ಈ ಪೈಕಿ 450 ಸೋಂಕಿತರು ಗುಣ ಮುಖರಾಗಿದ್ದರೆ, 71 ಮಂದಿ ಸಾವನ್ನಪ್ಪಿದ್ದಾರೆ. ನಾಡಿನಾಕಾ ಆರೋಗ್ಯ ಕೇಂದ್ರದಲ್ಲಿ ರವಿವಾರ ಮಹಾನಗರದ 15 ಆರೋಗ್ಯ ಕೇಂದ್ರಗಳಲ್ಲಿ ಗರಿಷ್ಠ ಸೋಂಕಿತರು, ಅಂಜುರ್ಫಾಟಾ ಆರೋಗ್ಯ ಕೇಂದ್ರದಲ್ಲಿ 28 ಹೊಸ ರೋಗಿಗಳು, ಕಾಮತ್‌ಘರ್‌ ಆರೋಗ್ಯ ಕೇಂದ್ರದಲ್ಲಿ 21 ಹೊಸ ರೋಗಿಗಳು, ಇದ್ಗಾ ಆರೋಗ್ಯ ಕೇಂದ್ರದಲ್ಲಿ 19 ಹೊಸ ರೋಗಿಗಳು ಮತ್ತು ಪದ್ಮನಗರ ಆರೋಗ್ಯ ಕೇಂದ್ರದಲ್ಲಿ 17 ಹೊಸ ರೋಗಿಗಳು ಪತ್ತೆಯಾಗಿದ್ದಾರೆ. 170 ಸೋಂಕಿತರಲ್ಲಿ 57 ಮಂದಿ ಮಹಿಳೆಯರು ಮತ್ತು 104 ಮಂದಿ ಪುರುಷರಿದ್ದಾರೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ 9 ಮಂದಿ ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ. ಮೆಟ್ರೋಪಾಲಿಟನ್‌ ಪ್ರದೇಶದಂತೆಯೇ ಸೋಂಕಿತರ ಸಂಖ್ಯೆಯು ಗ್ರಾಮೀಣ ಪ್ರದೇಶಗಳಲ್ಲಿ ವೇಗವಾಗಿ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಭಾನುವಾರ 39 ರೋಗಿಗಳು ಕಂಡುಬಂದಿದ್ದರಿಂದ ರೋಗಿಗಳ ಸಂಖ್ಯೆ 427ಕ್ಕೆ ಏರಿದೆ. ಈ ಪೈಕಿ 147 ಮಂದಿ ಸೋಂಕುಮುಕ್ತವಾಗಿದ್ದು. ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.