ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ :ಶ್ರೀ ಶನೀಶ್ವರ ಗ್ರಂಥ ಪಾರಾಯಣ


Team Udayavani, Feb 23, 2019, 3:19 PM IST

18.jpg

ಡೊಂಬಿವಲಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ಫೆ. 9 ರಂದು ಅಪರಾಹ್ನ 1 ರಿಂದ ರಾತ್ರಿ 8 ರ ತನಕ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥಪಾರಾಯಣವು ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ಡೊಂಬಿವಲಿ ಇದರ ಕಲಾವಿದರ ಸಹಕಾರದಿಂದ ಅದ್ದೂರಿಯಾಗಿ ನಡೆಯಿತು.

ಸ್ಥಳೀಯ ಕಚೇರಿಯ ಸಮಿತಿ ಸದಸ್ಯ ಮಂಜಪ್ಪ ಪೂಜಾರಿ ಹಾಗೂ ವೇದಾವತಿ ಮಂಜಪ್ಪ ಪೂಜಾರಿ ದಂಪತಿ ಅವರು ಪೂಜೆಯಲ್ಲಿ ಭಾಗವಹಿಸಿದರು. ಧಾರ್ಮಿಕ ಕಾರ್ಯಕ್ರಮವಾಗಿ ಪ್ರಕಾಶ್‌ ಭಟ್‌ ಕಾನಾಂಗಿ ಅವರು ಕಲಶ ಪ್ರತಿಸ್ಥಾಪನೆಗೈದು ವಿವಿಧ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಐತಪ್ಪ ಸುವರ್ಣ, ವಿ. ಎನ್‌. ಆಮೀನ್‌, ಧರ್ಮರಾಜ ಪೂಜಾರಿ ಮತ್ತು  ಇ. ಓ. ಪೂಜಾರಿ ಅವರು ಸಹಕರಿಸಿದರು.

ಅನ್ನಸಂತರ್ಪಣೆಯನ್ನು ಉದ್ಯಮಿ ರವಿ ಎಸ್‌. ಪೂಜಾರಿ ದಂಪತಿ, ಆರ್‌. ಬಿ. ಶೆಟ್ಟಿ ದಂಪತಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅà ಇದರ ಕಾರ್ಯಾಧ್ಯಕ್ಷ  ಎನ್‌. ಟಿ. ಪೂಜಾರಿ, ಉಪ ಕಾರ್ಯಾಧ್ಯಕ್ಷ ಮಹೇಂದ್ರ ಎಸ್‌. ಕರ್ಕೇರ, ಭಾರತ್‌ ಬ್ಯಾಂಕ್‌ನ ನಿರ್ದೇಶಕ  ಪುರುಷೋತ್ತಮ ಎಸ್‌. ಕೋಟ್ಯಾನ್‌, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅ ಇದರ ನಿರ್ದೇಶಕ ಗಂಗಾಧರ ಎನ್‌. ಆಮೀನ್‌, ಹರೀಶ್‌ ಡಿ. ಶೆಟ್ಟಿ ದಂಪತಿಗಳು,  ಗಿರಿಜಾ ಓ. ಅಂಚನ್‌ ಮತ್ತು ಪರಿವಾರ, ಗುಲಾಬಿ ಬಾಬು ಪೂಜಾರಿ, ಗಿರಿಜಾ ಸಂಜೀವ ಪಾಲನ್‌ ಮತ್ತು ಪರಿವಾರ, ಕುಶಾ ರವಿ ಸನಿಲ…,  ಅನಿತಾ ಸುಮಿತ್‌ ಸುವರ್ಣ, ದಿನೇಶ್‌ ಕರ್ಕೇರ, ರಾಜೇಶ್‌ ಕೋಟ್ಯಾನ್‌ ಹಾಗೂ ಕೆ. ಓ. ಕೋಟ್ಯಾನ್‌ ಮತ್ತು ಪರಿವಾರ ಇವರ ವತಿಯಿಂದ ಆಯೋಜಿಸಲಾಗಿತ್ತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ  ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು, ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಉದ್ಯಮಿಗಳಾದ ರಾಮಚಂದ್ರ ಬಂಗೇರ, ಸತೀಶ್‌ ಕೋಟ್ಯಾನ್‌ ದಂಪತಿಗಳು, ವಿಮಲಾ ಕೆ. ಅಂಚನ್‌, ಹೇಮಾ ದೇವರಾಜ್‌ ಪೂಜಾರಿ, ನಿತ್ಯಾನಂದ ಜತ್ತನ್‌ ದಂಪತಿಗಳು, ವಿವಿಧ ಪೂಜಾ ಸೇವೆಗಳನ್ನಿತ್ತು ಸಹಕರಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಿವಿಧ ಸ್ಥಳೀಯ ಕಚೇರಿಗಳ ಪದಾಧಿಕಾರಿಗಳು, ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ನ ಮ್ಯಾನೇಜರ್‌, ಸಿಬ್ಬಂದಿಗಳು, ಡೊಂಬಿವಲಿ, ಕಲ್ಯಾಣ್‌, ಪರಿಸರದ ತುಳು-ಕನ್ನಡಪರ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಭಕ್ತರು ಈ ಪೂಜೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಿ. ಟಿ. ಸಾಲ್ಯಾನ್‌ ಅವರ ಮೇಲ್ವಿಚಾರಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡೊಂಬಿವಲಿ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಸಿ. ಎನ್‌. ಕರ್ಕೇರ,  ಕಾರ್ಯಾಧ್ಯಕ್ಷ ದೇವರಾಜ್‌ ಪೂಜಾರಿ,  ಮಾಜಿ ಕಾರ್ಯಾಧ್ಯಕ್ಷ ರವಿ ಎಸ್‌. ಸನಿಲ್‌, ಉಪ ಕಾರ್ಯಾಧ್ಯಕ್ಷ ಚಂದ್ರಹಾಸ್‌ ಎಸ್‌.  ಪಾಲನ್‌ ಹಾಗೂ ಶ್ರೀಧರ್‌ ಅಮೀನ್‌, ಗೌರವ  ಕಾರ್ಯದರ್ಶಿ ಪುರಂದರ ಪೂಜಾರಿ, ಜತೆ ಕಾರ್ಯದರ್ಶಿ ವಿಠuಲ್‌ ಅಮೀನ್‌, ಕೋಶಾಧಿಕಾರಿ ಸುನೀಲ್‌ ಸಾಲ್ಯಾನ್‌, ಮಂಜಪ್ಪ ಪೂಜಾರಿ, ಜಗನ್ನಾಥ ಸನೀಲ್‌, ಎಂ. ಎನ್‌.  ಕೋಟ್ಯಾನ್‌, ಸೋಮನಾಥ್‌ ಪೂಜಾರಿ, ಸಮಿತಿಯ ಸದಸ್ಯರು, ಸ್ಥಳೀಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಹಾಗೂ ಯುವಾಭ್ಯುದಯ ಉಪಸಮಿತಿಯ ಸದಸ್ಯರು  ಸಾಮೂಹಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.