ಕೋವಿಡ್‌ ಬಿಕ್ಕಟ್ಟಿನ ಕಾಲ ಇಂತಹ ಶಿಬಿರಗಳು ಅರ್ಥಪೂರ್ಣ: ಸಂತೋಷ್‌ ಶೆಟ್ಟಿ


Team Udayavani, Dec 30, 2020, 7:31 PM IST

ಕೋವಿಡ್‌ ಬಿಕ್ಕಟ್ಟಿನ ಕಾಲ ಇಂತಹ ಶಿಬಿರಗಳು ಅರ್ಥಪೂರ್ಣ: ಸಂತೋಷ್‌ ಶೆಟ್ಟಿ

ಪನ್ವೇಲ್‌, ಡಿ. 29: ನ್ಯೂ ಪನ್ವೇಲ್‌ ಕಾಂದಾ ಕಾಲನಿಯ ಕರಾವಳಿ ನ್ಪೋರ್ಟ್ಸ್ ಅಕಾಡೆಮಿ ಮತ್ತು ರಸಾಯನಿ ಸೋಶಿಯಲ್‌ ಆ್ಯಂಡ್‌ ಕಲ್ಚರಲ್‌ ಅಸೋಸಿಯೇಶನ್‌ ಮೊಹೊಪಾಡಾ ಇವರ ಸಂಯುಕ್ತ ಆಯೋಜನೆಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 96ನೇ ಹುಟ್ಟುಹಬ್ಬದ ಅಂಗವಾಗಿ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರವು ಡಿ. 25ರಂದು

ಬೆಳಗ್ಗೆ 8.30ರಿಂದ ಮಧ್ಯಾಹ್ನದವರೆಗೆ ನ್ಯೂ ಪನ್ವೇಲ್‌ ಪಶ್ಚಿಮದ ಸೆಕ್ಟರ್‌-10, ಕಾಂದಾ ಕಾಲನಿಯ ನೀಲ್‌ ಆರ್ಚಿಡ್‌ನ‌ ಮಂಗಳೂರ್‌ ಟ್ಯೂಟೋರಿಯಲ್ಸ್‌ ಶಾಪ್‌ ನಂಬರ್‌-14ರಲ್ಲಿ ನಡೆಯಿತು.

ಶಿಬಿರವನ್ನು ಪನ್ವೇಲ್‌ನ ಪ್ರಸಿದ್ಧ ವೈದ್ಯ ಡಾ| ದೀಪಕ್‌ ಪುರೋಹಿತ್‌ ಉದ್ಘಾಟಿಸಿದರು.  ಅಧ್ಯಕ್ಷತೆ ವಹಿಸಿದ್ದ ಪಿಸಿಎಂಸಿ ಪನ್ವೇಲ್‌ ಇದರ ಸಭಾಪತಿ, ನಗರ ಸೇವಕ ಸಂತೋಷ್‌ ಜಿ. ಶೆಟ್ಟಿ ಮಾತನಾಡಿ, ಕರಾವಳಿ ನ್ಪೋರ್ಟ್ಸ್

ಅಕಾಡೆಮಿ ಮತ್ತು ರಸಾಯನಿ ಸೋಶಿ ಯಲ್‌ ಆ್ಯಂಡ್‌ ಕಲ್ಚರಲ್‌ ಅಸೋ ಸಿ   ಯೇಶನ್‌ ಸಂಯುಕ್ತ ಆಯೋಜನೆ ಯಲ್ಲಿ ನಡೆದ ಕಾರ್ಯ ಕ್ರಮವು ಅರ್ಥ ಪೂರ್ಣ ವಾಗಿದೆ. ಇಂದಿನ ಕೋವಿಡ್‌ ಬಿಕ್ಕಟ್ಟಿನ ಪರಿಸ್ಥಿತಿ ಯಲ್ಲಿ ಇಂತಹ ಸಮಾಜಪರ ವೈದ್ಯಕೀಯ ಸೇವೆ ಇತರ ಸಂಘ- ಸಂಸ್ಥೆಗಳಿಗೆ ಮಾದರಿ ಯಾಗಿದೆ. ಇಂತಹ ಕಾರ್ಯಕ್ರಮ ಗಳಲ್ಲಿ ತುಳು, ಕನ್ನಡಿ ಗರು ಪಾಲ್ಗೊಂಡು ಇದರ ಸದುಪಯೋ ಗವನ್ನು ಪಡೆದು ಕೊಂಡರೆ ಮಾತ್ರ ಕಾರ್ಯ ಕ್ರಮಗಳ ಆಯೋಜನೆ ಸಾರ್ಥ ಕವಾ ಗುತ್ತದೆ. ಸಂಸ್ಥೆ ಗಳಿಂದ ಇನ್ನಷ್ಟು ಸಮಾಜಪರ ಕಾರ್ಯ ಗಳು ನಡೆಯಲಿವೆ. ಅದಕ್ಕೆ ಬೇಕಾಗುವ ಸಹಾಯ, ಸಹಕಾರ ಸದಾ ಇದೆ ಎಂದು ಶುಭ ಹಾರೈಸಿದರು.

ಗೌರವ ಅತಿಥಿಗಳಾಗಿ ಕಾಂದಾಕಾಲನಿಯ ಬಿಜೆಪಿ ಅಧ್ಯಕ್ಷ, ನಗರ ಸೇವಕ ಏಕನಾಥ್‌ ಗಾಯಕ್ವಾಡ್‌, ಕರ್ನಾ ಟಕ ಸಂಘ ಪನ್ವೇಲ್‌ ಅಧ್ಯಕ್ಷ ಧನಂಜಯ್‌ ಎಸ್‌. ಶೆಟ್ಟಿ ಉಪಸ್ಥಿತರಿದ್ದರು.

ಅತಿಥಿ-ಗಣ್ಯರನ್ನು ಹಾಗೂ ವೈದ್ಯಾಧಿಕಾರಿಗಳನ್ನು ಉಭಯ ಸಂಸ್ಥೆಗಳ ಪದಾಧಿಕಾರಿಗಳು ಪುಷ್ಪಗುತ್ಛ ಮತ್ತು ಸ್ಮರಣಿಕೆಯನ್ನಿತ್ತು ಗೌರವಿಸಿದರು. ಕರಾವಳಿ ನ್ಪೋರ್ಟ್ಸ್

ಅಕಾಡೆಮಿ ಕಾರ್ಯಾಧ್ಯಕ್ಷ ಮಹಾಬಲ ಟಿ. ಶೆಟ್ಟಿ ರಸಾ ಯನಿ, ಅಧ್ಯಕ್ಷ ಮಹೇಶ್‌ ಹೆಗ್ಡೆ, ಗೌರವ ಕಾರ್ಯದರ್ಶಿ ಕೆ. ತಾರಾನಾಥ ಶೆಟ್ಟಿ ಕಡೆಕಾರ್‌, ಕೋಶಾಧಿಕಾರಿ ಸುರೇಶ್‌ ಎಂ. ಶೆಟ್ಟಿ ಖಾಂದಾಕಾಲನಿ, ಉಪಾಧ್ಯಕ್ಷರಾದ ವಿನೋದ್‌ ವಿ. ಕಾಮತ್‌ ಮತ್ತು ವಿಕಾಸ್‌ ಪಾಟೀಲ್‌, ಜತೆ ಕಾರ್ಯ ದರ್ಶಿ ನಾಗರಾಜ್‌ ಪಾಲ್‌, ಜತೆ ಕಾರ್ಯದರ್ಶಿ ಪ್ರಸಾದ್‌ ದಲಾಲ್‌, ಗಣೇಶ್‌ ಶೆಟ್ಟಿ ಖಾಂದಾಕಾಲನಿ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ರಸಾಯನಿ ಸೋಶಿಯಲ್‌ ಆ್ಯಂಡ್‌ ಕಲ್ಚರಲ್‌ ಅಸೋಸಿಯೇಶನ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸ್ಥಳೀಯ ತುಳು, ಕನ್ನಡಿಗರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಶಿಬಿರದಲ್ಲಿ ಪ್ರಸಿದ್ಧ ವೈದ್ಯರಾದ ನೇತ್ರ ತಜ್ಞ ಗಣೇಶ್‌ ಶೆಟ್ಟಿ, ಡಾ| ಆರತಿ ಮಲಿಕ್‌, ಡಾ| ಉಮೇಶ್‌ ಅಮುರುಟ್ಕರ್‌ ಅವರು ಪಾಲ್ಗೊಂಡು ಸಹಕರಿಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಪಥೊಲಜಿ ಟೆಸ್ಟ್‌, ಸಿಬಿಸಿ, ಬ್ಲಿಡ್‌, ಶುಗರ್‌ ಟೆಸ್ಟ್‌, ರಕ್ತದಾನ ಶಿಬಿರ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಯಿತು. ತುಳು, ಕನ್ನಡಿಗರು ಸಹಿತ ನೂರಾರು ಮಂದಿ ಪಾಲ್ಗೊಂಡು ಉಚಿತ ವೈದ್ಯಕೀಯ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಅಲ್ಲದೆ ಪರಿಸರದ ಅನೇಕ ಮಂದಿ ರಕ್ತದಾನ ಮಾಡಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.