ಸಾಯನ್‌ ಜಿ.ಎಸ್‌. ಬಿ. ಸೇವಾ ಮಂಡಳದಿಂದ ಇಂದು ರಕ್ತದಾನ ಶಿಬಿರ


Team Udayavani, May 2, 2021, 1:28 PM IST

Blood Donation Camp

ಮುಂಬಯಿ: ಜಿ. ಎಸ್‌.ಬಿ ಸೇವಾ ಮಂಡಲವು ರಕ್ತದಾನ ಶಿಬಿರವನ್ನು ಮೇ 2ರಂದು ಸೇವಾ ಮಂಡಳದ ಶ್ರೀ ಗುರು ಗಣೇಶ ಪ್ರಸಾದ್‌ ಹಾಲ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಆಯೋಜಿಸಿದೆ. ಕೊರೊನಾ ಲಸಿಕೆ ಪಡೆದುಕೊಂಡ ಬಳಿಕ 28 ದಿನಗಳ ಕಾಲ ರಕ್ತದಾನ ಮಾಡಲು ಸಾಧ್ಯವಿಲ್ಲದ ಹಿನ್ನೆಲೆ ರಕ್ತದ ಕೊರತೆಯಾಗುವ ಸಾಧ್ಯತೆಯಿದ್ದು, ದಾನಿಗಳು ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿ ಜನಹಿತ ಕಾರ್ಯದಲ್ಲಿ ಸಹಕರಿಸುವಂತೆ ಜಿ.ಎಸ್‌.ಬಿ ಸೇವಾ ಮಂಡಲ ವಿನಂತಿಸಿದೆ.

ಸ್ಥಳದಲ್ಲೇ ನೋಂದಣಿ ಲಭ್ಯವಿದ್ದು, ಗೂಗಲ್‌ ಲಿಂಕ್‌ ಮುಖಾಂತರವೂ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ www.facebook.com:gsbsevamandal / www.instragram.com: gsbsevamandal/ website: gsbsevamandal.org ಅಥವಾ  8369943352, 9022339174  ಮತ್ತು 7265894475 ಅನ್ನು ಸಂಪರ್ಕಿಸಬಹುದು. ಸೇವಾ ಮಂಡಲವು ಜನೋಪಯೋಗಿ ಸೇವೆಯಲ್ಲಿ ತತ್ಪರವಾಗಿದ್ದು, ಕಳೆದ ವರ್ಷವೂ ಕೊರೊನಾದಿಂದ ಸಂಕಟದಲ್ಲಿದ್ದವರಿಗೆ ಧನ ಸಹಾಯ , ದಿನಸಿ ವಿತರಣೆ ಹಾಗೂ ಆಹಾರ ಕಿಟ್‌ಗಳನ್ನು ವಿತರಿಸಿದೆ. ಮಂಡಳಿಯು ಕೊರೊನಾ ಸಂಕಟ ಕಾಲದಲ್ಲಿ ಮುಖ್ಯಮಂತ್ರಿ ಸಹಾಯ ನಿಧಿಗೆ ಮತ್ತು ಪ್ರಧಾನ ಮಂತ್ರಿ ಸಹಾಯ ನಿಧಿಗೆ ತನ್ನ ಶಕ್ತಿ ಮೀರಿ ದೇಣಿಗೆ ನೀಡಿದೆ.

ಸೇವಾ ಮಂಡಳವು ಪ್ರತಿ ವರ್ಷ ಗಣೇಶೋತ್ಸವ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. ಕೊರೊನಾ ಸಂಕಟದ ಸಂದರ್ಭದಲ್ಲಿ ಮಹಾಗಣ ಪತಿಯ ಭಕ್ತರು, ಸ್ವಯಂ ಸೇವಕರು ಈ ಕಾರ್ಯದಲ್ಲಿ ಸಹಕರಿಸಬೇಕೆಂದು ಆಡಳಿತ ಮಂಡಳಿ ವಿನಂತಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.