ಜಿಎಸ್‌ಬಿ ಸೇವಾ ಮಂಡಲ ಸಯಾನ್‌: ರಕ್ತದಾನ ಶಿಬಿರ


Team Udayavani, May 7, 2021, 1:11 PM IST

Blood donation camp

ಮುಂಬಯಿ: ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ವತಿಯಿಂದ ರಕ್ತದಾನ ಶಿಬಿರವು ಮೇ 2ರಂದು ಸೇವಾ ಮಂಡಲದ ಶ್ರೀ ಗುರುಗಣೇಶ ಪ್ರಸಾದ್‌ ಸಭಾಗೃಹದಲ್ಲಿ ನಡೆಯಿತು.

ಬೆಳಗ್ಗೆ 10ರಿಂದ ಅಪರಾಹ್ನ 4ರ ವರೆಗೆ ಜರಗಿದ ರಕ್ತದಾನ ಶಿಬಿರದಲ್ಲಿ ಸಯಾನ್‌ನ ಲೋಕಮಾನ್ಯ ತಿಲಕ್‌ ಆಸ್ಪತ್ರೆಯ ಬ್ಲಿಡ್‌ ಬ್ಯಾಂಕ್‌ನ ವೈದ್ಯರು ಮತ್ತು ಸಿಬಂದಿ ಪಾಲ್ಗೊಂಡು ಸಹಕರಿಸಿದರು. ಪ್ರಸ್ತುತ ಕೊರೊನಾ ಮಹಾಮಾರಿಯಿಂದ ಸರ್ವರು ಲಸಿಕೆ ಪಡೆಯುವ ಅನಿವಾರ್ಯತೆ ಇದ್ದು, ಲಸಿಕೆ ಪಡೆದ 28 ದಿನಗಳ ಕಾಲ ರಕ್ತದಾನ ಸಾಧ್ಯವಿಲ್ಲದ ಕಾರಣ ಮುಂದೆ ರಕ್ತದ ಕೊರತೆ ಎದುರಾಗಬಹುದು ಎಂಬುದನ್ನು ಮನಗಂಡು ಸೇವಾ ಮಂಡಲವು ಈ ಶಿಬಿರವನ್ನು ಆಯೋಜಿಸಿತ್ತು.

ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನಗೈದು ಸಹಕರಿ ಸಿದರು. ರಕ್ತದಾನ ಶಿಬಿರದಲ್ಲಿ ಸೇವಾ ಮಂಡಲದ ಜತೆ ಕಾರ್ಯದರ್ಶಿ ಪ್ರಶಾಂತ್‌ ಪುರಾಣಿಕ್‌, ಟ್ರಸ್ಟಿಗಳಾದ ಅಮಿತ್‌ ಪೈ, ಸುರೇಶ್‌ ಭಟ್‌ ಅವರು ಉಪಸ್ಥಿತರಿದ್ದರು.

ಸಯಾನ್‌ ಲೋಕಮಾನ್ಯ ತಿಲಕ್‌ ಆಸ್ಪತ್ರೆಯ ಬ್ಲಿಡ್‌ ಬ್ಯಾಂಕ್‌ನ ಡಾ| ಸುನೀತಾ ಗಮಾಂಡೆ ಅವರಿಗೆ ಶ್ರೀ ಮಹಾಗಣಪತಿಯ ಫೋಟೋ ನೀಡಿ ಗೌರವಿಸಲಾಯಿತು.
ಸೇವಾ ಮಂಡಲದ ಆಡಳಿತ ಸಮಿತಿ, ಕಾರ್ಯಕಾರಿ ಸಮಿತಿಯ ಸರ್ವಸದಸ್ಯರು ರಕ್ತದಾನ ಶಿಬಿರದ ಯಶಸ್ಸಿಗೆ ಸಹಕರಿಸಿದರು.

ಜಾತಿ, ಧರ್ಮವನ್ನು ಮರೆತು ಹಲವಾರು ಮಂದಿ ಪಾಲ್ಗೊಂಡು ರಕ್ತದಾನಗೈದರು. ಜಿಎಸ್‌ಬಿ ಸೇವಾ ಮಂಡಲದ ಯುವ ವಿಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನಗೈದರು.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.