ಕೋವಿಡ್‌ ವ್ಯಾಕ್ಸಿನೇಶನ್‌, ರಕ್ತದಾನ ಶಿಬಿರ


Team Udayavani, May 19, 2021, 1:36 PM IST

Blood Donation Camp

ಮುಂಬಯಿ: ಸಂತ ನಿರಂಕಾರಿ ಮಂಡಳದಿಂದ ಕೋವಿಡ್‌ ವ್ಯಾಕ್ಸಿನೇಶನ್‌ ಹಾಗೂ ರಕ್ತದಾನ ಶಿಬಿರ ಮೇ 14ರಂದು ಚೆಂಬೂರಿನ ಮಾಹೂಲ್‌ ರಸ್ತೆಯಲ್ಲಿರುವ ಮುಂಬಯಿಯ ಮುಖ್ಯ ನಿರಂಕಾರಿ ಸತ್ಸಂಗ ಭವನದಲ್ಲಿ ಜರಗಿತು.

ಸಂತ ನಿರಂಕಾರಿ ಮಿಷನ್‌ ಕೈಗೊಂಡ ಈ ಕಾರ್ಯಕ್ರಮದ ಬಗ್ಗೆ ಬಿಎಂಸಿಯ ಸ್ಥಳೀಯ ಅಧಿಕಾರಿಗಳು ಶ್ಲಾಘಿಸಿದರು. ಸ್ಥಳೀಯ ನಾಗರಿಕರು ಈ ಸೌಲಭ್ಯದ ಕುರಿತು ಸಂತೋಷ ವ್ಯಕ್ತಪಡಿಸಿದರು.

ಕೊರೊನಾ ಸೊಂಕಿನ ಆರಂಭದಿಂದಲೂ ಸಂತ ನಿರಂಕಾರಿ ಮಿಷನ್‌ ದೇಶಾದ್ಯಂತ ಹಲವಾರು ವಿಧಗಳಲ್ಲಿ ಮಾನವೀಯತೆಯ ಸೇವೆ ಸಲ್ಲಿಸುತ್ತಿದೆ. ಕೆಲವು ದಿನಗಳ ಹಿಂದೆ ದಿಲ್ಲಿಯ ನಿರಂಕಾರಿ ಸತ್ಸಂಗ ಭವನವನ್ನು 1,000 ಹಾಸಿಗೆಗಳ ಕೋವಿಡ್‌ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಹರಿಯಾಣದ ಕೆಲವು ನಿರಂಕಾರಿ ಭವನಗಳನ್ನೂ ಕೋವಿಡ್‌ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಂಗಾಂಬ್‌, ತಾಲ…ಡಾಂಡ್‌ ಜಿಲ್ಲೆಯಲ್ಲಿ ನಿರಂಕಾರಿ ಭವನ ಪುಣೆ ಕೋವಿಡ್‌ ಆರೋಗ್ಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಸತಾರಾ ಮತ್ತು ರಾಯಗಢ ಜಿಲ್ಲೆಗಳಲ್ಲಿ ಕೊರೊನಾ ರೋಗಿಗಳ ಸಂಬಂಧಿಕರಿಗೆ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಅವರ ಆವಶ್ಯಕತೆಗಳನ್ನು ನೋಡಿಕೊಳ್ಳಲು ಆಹಾರಗಳನ್ನು ನೀಡಲಾಗುತ್ತದೆ.

ರಕ್ತದಾನ ಶಿಬಿರ

ಮೇ 16ರಂದು ದಾದರ್‌ನ ಸಂತ ನಿರಂಕರಿ ಸತ್ಸಂಗ ಭವನದಲ್ಲಿ ಸಂತ ನಿರಂಕಾರಿ ಮಿಷನ್‌ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 81 ನಿರಂಕಾರಿಗಳು ಪಾಲ್ಗೊಂಡರು. ರಕ್ತವನ್ನು ಮುಂಬಯಿಯ ಸಂತ ನಿರಂಕಾರಿ ರಕ್ತ ಬ್ಯಾಂಕ್‌ ಸಂಗ್ರಹಿಸಿದೆ. ಎಸ್‌ಎನ್‌ಸಿಎಫ್‌ ಸ್ವಯಂ ಸೇವಕರ ಸಹಾಯದಿಂದ ಸ್ಥಳೀಯ ಸೇವಾದಳ ಘಟಕದ ಸ್ಥಳೀಯ ಪ್ರಬಂಧಕ ಮತ್ತು ಸೇವಾದಳದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಿಬಿರವನ್ನು ಉತ್ತಮ ವಾಗಿ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.