ಬಿಎಂಸಿ ಸಾವಿನ ಸಂಖ್ಯೆಯನು ಮರೆಮಾಚಿದೆ: ಆರೋಪ


Team Udayavani, Jun 17, 2020, 10:49 AM IST

ಬಿಎಂಸಿ ಸಾವಿನ ಸಂಖ್ಯೆಯನು ಮರೆಮಾಚಿದೆ: ಆರೋಪ

ಮುಂಬಯಿ, ಜೂ. 16: ಕೋವಿಡ್  ಸೋಂಕಿಸಿಂದ ಸಾವನ್ನಪ್ಪಿರುವ 950ಕ್ಕೂ ಅಧಿಕ ಸಾವಿನ ಪ್ರಕರಣಗಳನ್ನು ಮುಂಬಯಿ ಮಹಾನಗರ ಪಾಲಿಕೆಯು ಮರೆಮಾಚಿದೆ ಎಂದು ವಿಪಕ್ಷದ ನಾಯಕ ದೇವೇಂದ್ರ ಫ‌ಡ್ನವೀಸ್‌ ಅವರು ಆರೋಪಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಕ್ಷೆಯಾಗುತ್ತದೆಯೇ ಎಂದು ಅವರು ಸಿಎಂ ಉದ್ಧವ್‌

ಠಾಕ್ರೆ ಅವರನ್ನು ಕೇಳಿದ್ದಾರೆ. ಐಸಿಎಂಆರ್‌ ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬಿಎಂಸಿಯ ಡೆತ್‌ ಆಡಿಟ್‌ ಸಮಿತಿಯು 451 ಪ್ರಕರಣಗಳಲ್ಲಿ ಸಾವಿಗೆ ಕಾರಣವನ್ನು ಕೋವಿಡ್‌ ಅಲ್ಲ ಎಂದು ಬದಲಾಯಿಸಿದೆ ಎಂದು ಫ‌ಡ್ನವೀಸ್‌ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 500 ಕೋವಿಡ್‌ ಸಾವುಗಳನ್ನು ಲೆಕ್ಕಪರಿಶೋಧನಾ ಸಮಿತಿಯ ಮುಂದೆ ತರಲಾಗಿಲ್ಲ ಎಂದು ಅವರು ಆಪಾದಿಸಿದ್ದಾರೆ.

ಇದು ತುಂಬಾ ಗಂಭೀರ ಮತ್ತು ಕ್ರಿಮಿನಲ್‌ ಕೃತ್ಯವಾಗಿದೆ. ಡೆತ್‌ ಆಡಿಟ್‌ ಸಮಿತಿಯು ಯಾರ ಒತ್ತಡಕ್ಕೆ ಮಣಿದಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮವನ್ನೂ ನಾವು ತಿಳಿದುಕೊಳ್ಳಬೇಕು ಎಂದು ಫ‌ಡ್ನವೀಸ್‌ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತನಿಖೆಗೆ ಆಗ್ರಹ ರಾಜ್ಯ ಸರಕಾರವು ಅಕ್ರಮವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಮತ್ತಷ್ಟು ಆರೋಪಿಸಿದ್ದಾರೆ. ಐಸಿಎಂಆರ್‌ ಸಹ ಅಕ್ರಮವನ್ನು ಗಮನಸೆಳೆದಿದೆ. ಈ ಸಾವುಗಳಿಗೆ ಕಾರಣವನ್ನು ತತ್‌ಕ್ಷಣವೇ ಅಧಿಕೃತ ಪೋರ್ಟಲ್‌ನಲ್ಲಿ ಕೋವಿಡ್‌-19 ಎಂದು ವರದಿ ಮಾಡಬೇಕು. 356 ತಿರಸ್ಕರಿಸಿದ ಪ್ರಕರಣಗಳಿದ್ದು, ಇನ್ನುಳಿದ ಪ್ರಕರಣಗಳು ಮಾಹಿತಿ ನೀಡದೆ ಬಾಕಿ ಉಳಿದಿವೆ.

ಐಸಿಎಂಆರ್‌ ವರ್ಗೀಕರಣಕ್ಕಾಗಿ ಮೂರು ವಿಭಾಗಗಳನ್ನು ಸ್ಪಷ್ಟವಾಗಿ ನೀಡಿದ್ದು, ಈ ಮಧ್ಯೆ ಆಡಿಟ್‌ ಸಮಿತಿಯು ಕೋವಿಡ್‌ ಸಾವುಗಳನ್ನು ಮರೆಮಾಚಲು ಸಂಚು ರೂಪಿಸಿದೆ ಎಂದು ತೋರುತ್ತದೆ ಎಂದು ಅವರು ಹೇಳಿದರು. ಇದು ಬಹಳ ಗಂಭೀರವಾದ ವಿಷಯವಾಗಿದ್ದು, ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಫ‌ಡ್ನವೀಸ್‌ ಒತ್ತಾಯಿಸಿದ್ದಾರೆ.

ಈ ಸಾವುಗಳನ್ನು ವರದಿ ಮಾಡಿ ಪ್ರಮಾಣೀಕರಿಸಬೇಕಾಗಿತ್ತು, ಆದರೆ ಕೆಲವರು ಈ 500 ಪ್ರಕರಣಗಳನ್ನು ಮರೆಮಾಚುವ ನಿರ್ಧಾರವನ್ನು ಪ್ರೇರೇಪಿಸಿದ್ದಾರೆ ಎಂದು ಅವರು ಆಪಾದಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.