ಸಾಂಕ್ರಾಮಿಕ ರೋಗ ತಡೆಗೆ ಬಿಎಂಸಿ ಸಿದ್ಧತೆ


Team Udayavani, Jun 23, 2020, 3:04 PM IST

ಸಾಂಕ್ರಾಮಿಕ ರೋಗ ತಡೆಗೆ ಬಿಎಂಸಿ ಸಿದ್ಧತೆ

ಮುಂಬಯಿ, ಜೂ. 22: ಮಾನ್ಸೂನ್‌ ನಿಧಾನವಾಗಿ ನಗರಕ್ಕೆ ಕಾಲಿಡುತ್ತಿರುವುದರಿಂದ ಕೋವಿಡ್‌-19 ಭಯದೊಂದಿಗೆ ಮುಂಬಯಿಯಲ್ಲಿ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ಮುಂಬಯಿ ಮಹಾನಗರ ಪಾಲಿಕೆ ಸಕಲ ಸಿದ್ದತೆಗಳನ್ನು ಮಾಡುತ್ತಿದೆ. ಪಾಸಿಟಿವ್‌ ಪ್ರಕರಣ ಮತ್ತು ಕಂಟೈನ್‌ಮೆಂಟ್‌ ವಲಯ ಗಳನ್ನು ಹೊಂದಿರುವ ಪ್ರದೇಶ ಗಳನ್ನು ಸೋಂಕು ನಿವಾರ ಕಗೊಳಿಸುವ ಜವಾಬ್ದಾರಿಯ ನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಮೇ ಕೊನೆಯಿಂದ ಸೊಳ್ಳೆಯಿಂದ ಹರಡುವ ರೋಗಗಳನ್ನು ನಿಭಾಯಿಸುವ ನಿಯಮಿತ ಕರ್ತವ್ಯಗಳನ್ನು ನಿರ್ವಹಿಸಲು ಅವರನ್ನು ಕೇಳಲಾಗಿದೆ ಎಂದು ಬಿಎಂಸಿಯ ಅಧಿಕಾರಿಗಳು ತಿಳಿಸಿದ್ದಾರೆ.

ಎಚ್‌ ವೆಸ್ಟ್‌ ವಾರ್ಡ್‌ನ ಬಾಂದ್ರಾ ಪಶ್ಚಿಮದ ಅಧಿಕಾರಿಯೊಬ್ಬರು ಮಾತನಾಡಿ, ಪಾಲಿ ಹಿಲ್‌ ಮತ್ತು ಬ್ಯಾಂಡ್‌ಸ್ಟ್ಯಾಂಡ್‌ನ‌ಲ್ಲಿನ ಕೆಲವು ವಸತಿ ಕಟ್ಟಡಗಳ ಸಿಬಂದಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದರೂ ಸಹ ತಮ್ಮ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ ಎಂದು ಆಪಾದಿಸಿದ್ದಾರೆ. ನಾವು ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ಮಾಡುವ ಸ್ಥಳಗಳ ಪರಿಶೀಲನೆ ನಡೆಸುತ್ತಿದ್ದೇವೆ. ವಸತಿ ಕಟ್ಟಡಗಳ ಸಮೀಪದಲ್ಲಿ ನೀರು ಸಂಗ್ರಹವಾಗುವ ಟೈರ್‌ ಅಥವಾ ಕಂಟೇನರ್‌ಗಳಂತಹ ವಸ್ತುಗಳನ್ನು ತೆಗೆದುಹಾಕುತ್ತೇವೆ. ನಮ್ಮ ಸಿಬಂದಿ ಕೈ ಕವರ್‌ಗಳು. ಮುಖವಸ್ತ್ರ, ಮುಖ ಕವರ್‌ ಮತ್ತು ಕನ್ನಡಕಗಳನ್ನು ಧರಿಸಿದ್ದರೂ ಸಹ, ಕೆಲವು ವಸತಿ ಕಟ್ಟಡಗಳ ನಿವಾಸಿಗಳು ನಮಗೆ ಪ್ರವೇಶವನ್ನು ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಮೂರು ತಿಂಗಳುಗಳಲ್ಲಿ, ಕೀಟನಾಶಕ ವಿಭಾಗದ ಸುಮಾರು 35 ಸಿಬಂದಿ ಕೋವಿಡ್‌ ಪಾಸಿಟಿವ್‌ ವರದಿ ಬಂದಿದ್ದರಿಂದ ವಸತಿ ಕಟ್ಟಡಗಳಿಗೆ ಭೇಟಿ ನೀಡಲು ಸಿಬಂದಿಗಳು ಭಯ ಪಡುತ್ತಿದ್ದಾರೆ ಜಿ ನಾರ್ತ್‌ ವಾರ್ಡ್‌ ಕಚೇರಿಯ ಅಧಿಕಾರಿಯೊಬ್ಬರು ಮಾತನಾಡಿ, ವಸತಿ ಕಟ್ಟಡಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಸಿಬಂದಿ ಮನೆ ಪರಿಶೀಲನೆಗೆ ಹೋಗುವುದಿಲ್ಲ. ಸದ್ಯಕ್ಕೆ ನಾವು ಸೊಳ್ಳೆ ಸಂತಾನೋತ್ಪತ್ತಿ ಮಾಡುವ ಸ್ಥಳಗಳು ಮತ್ತು ಟೆರೇಸ್‌ಗಳನ್ನು ಮಾತ್ರ ಪರಿಶೀಲಿಸುತ್ತೇವೆ. ನಾವು ಅವುಗಳಿಂದ ಸೋಂಕನ್ನು ಸಂಕುಚಿತಗೊಳಿಸುತ್ತೇವೆ. ಕೋವಿಡ್ ಗೆ ನಾವು ಹೆದರುತ್ತಿರುವುದರಿಂದ ನಾವು ಫ್ಲ್ಯಾಟ್‌ಗಳಿಗೆ ಪ್ರವೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.