ಬಾಂಬೆ ಬಂಟ್ಸ್ ಅಸೋಸಿಯೇಶನ್: ಸ್ವಾತಂತ್ರ್ಯ ದಿನಾಚರಣೆ
Team Udayavani, Aug 19, 2021, 1:13 PM IST
ನವಿಮುಂಬಯಿ: ಬಾಂಬೆ ಬಂಟ್ಸ್ ಅಸೋಸಿಯೇಶನ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆ. 15ರಂದು ಬೆಳಗ್ಗೆ ನವಿಮುಂಬಯಿ ಬಂಟ್ಸ್ ಸೆಂಟರ್ ಆವರಣದಲ್ಲಿ ನಡೆಯಿತು.
ಬಾಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಮುರಳಿ ಕೆ. ಶೆಟ್ಟಿ ಧ್ವಜಾರೋಹಣಗೈದು ಧ್ವಜವಂದನೆ ಸಲ್ಲಿಸಿದರು.
ಈ ಸಂದರ್ಭ ಅಸೋಸಿಯೇಶನ್ ಉಪಾಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ರತ್ನಾಕರ್ ವಿ. ಶೆಟ್ಟಿ. ಅಸೋಸಿಯೇಶನ್ನ ಕಾರ್ಯಕಾರಿ ಸಮಿತಿಯ ಸದಸ್ಯ ಸಂತೋಷ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಗೋಪಾಲ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಶಿಕಾಂತ್ ರೈ, ಮಹಿಳಾ ವಿಭಾಗದ ಗುಣವತಿ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲೆ ರಶ್ಮೀ ಚಿತ್ಲಾಂಗಿ, ನೈಟ್ ಕಾಲೇಜಿನ ಪ್ರಾಂಶುಪಾಲ ಡಾ| ಸುಧಾಮ ಎಸ್. ಭಂಡಾರಿ, ಪ್ರಾಧ್ಯಾಪಕ ವೃಂದದವರು, ಶಿಕ್ಷಕೇತರ ಸಿಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ