ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ಸಮ್ಮಾನ


Team Udayavani, Apr 2, 2019, 3:51 PM IST

3103mum06

ನವಿಮುಂಬಯಿ: ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಕಾರ್ಯಕ್ರಮವು ಮಾ. 24 ರಂದು ಜೂಯಿ ನಗರದ ಬಂಟ್ಸ್‌ ಸೆಂಟರ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೋಂಬೆ ಬಂಟ್ಸ್‌ ಅಸೋಸಿ ಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ವತಿಯಿಂದ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಶೆಟ್ಟಿ ಹಾಗೂ ಅತಿಥಿಗಳಾಗಿ ಆಗಮಿಸಿದ ನವಿಮುಂಬಯಿ ಮಹಾನಗರ ಪಾಲಿಕೆಯ ನಗರ ಸೇವಕಿ ಮೀರಾ ಸಂಜಯ್‌ ಪಾಟೀಲ್‌, ಸಮಾಜ ಸೇವಕಿ ಚಂಚಲಾ ಶೆಟ್ಟಿ, ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಇದರ ಗೌರವಾಧ್ಯಕ್ಷೆ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯದರ್ಶಿ ಚಿತ್ರಾ ಆರ್‌. ಶೆಟ್ಟಿ ಮೊದಲಾದವರನ್ನು ಪದಾಧಿಕಾರಿಗಳು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಶುಭ ಹಾರೈಸಿದರು.

ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಲತಾ ಜಿ. ಶೆಟ್ಟಿ, ಗೌರವ ಕಾರ್ಯದರ್ಶಿ
ಪ್ರಭಾ ಜೆ. ಶೆಟ್ಟಿ, ಕೋಶಾಧಿಕಾರಿ ರಾಜೇಶ್ವರಿ ಶೆಟ್ಟಿ, ಜತೆ ಕಾರ್ಯದರ್ಶಿ ಹರಿಣಿ
ಎಚ್‌. ಶೆಟ್ಟಿ, ಜತೆ ಕೋಶಾಧಿಕಾರಿ ಶಾಂತಾ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪವರ್‌ ಲಿಫ್ಟರ್‌, ಅಸೋಸಿಯೇಶನ್‌ನ
ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ದಾದೋಜಿ ಕೊಂಡದೇವ್‌ ಪ್ರಶಸ್ತಿ ಪುರಸ್ಕೃತೆ ಸರಳಾ ಬಿ. ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌. ಶೆಟ್ಟಿ ಸ್ವಾಗತಿಸಿದರು.

ಅತಿಥಿಗಳನ್ನು ಸರಳಾ ಬಿ. ಶೆಟ್ಟಿ, ಹೀರಾ ಆರ್‌. ಶೆಟ್ಟಿ, ಪ್ರಭಾ ಜೆ. ಶೆಟ್ಟಿ ಪರಿಚಯಿಸಿದರು. ಗೀತಾ ಡಿ. ಶೆಟ್ಟಿ ಪ್ರಾರ್ಥನೆಗೈದರು. ಕಾರ್ಯಕ್ರಮವನ್ನು ಅಮೃತಾ ಶೆಟ್ಟಿ ನಿರ್ವಹಿಸಿದರು. ಲತಾ ಜಿ. ಶೆಟ್ಟಿ ವಂದಿಸಿದರು. ಮಹಿಳಾ ವಿಭಾಗದವರಿಂದ ಮತ್ತು ಮಕ್ಕಳಿಂದ ನೃತ್ಯ ವೈವಿಧ್ಯ ಮತ್ತು ರಂಗಮಿಲನ ನೆರೆಕರೆ ಕಲಾವಿದರಿಂದ ಮನೋಹರ ಶೆಟ್ಟಿ ನಂದಳಿಕೆ ನಿರ್ದೇಶ ನದಲ್ಲಿ, ನಂದಳಿಕೆ ನಾರಾಯಣ ಶೆಟ್ಟಿ ಅವರ ಸಹಕಾರದೊಂದಿಗೆ ದಾದನ ಉಂಡುಗೆ ತುಳು ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.