ಬಿಎಂಸಿಗೆ ನಿರ್ದೇಶನ ನೀಡಿದ ಬಾಂಬೆ ಹೈಕೋರ್ಟ್‌


Team Udayavani, May 27, 2020, 5:55 PM IST

ಬಿಎಂಸಿಗೆ ನಿರ್ದೇಶನ ನೀಡಿದ ಬಾಂಬೆ ಹೈಕೋರ್ಟ್‌

ಮುಂಬಯಿ, ಮೇ 26: ಕೊಳೆಗೇರಿ ಪುನರ್ವಸತಿ ಪ್ರಾಧಿಕಾರ (ಎಸ್‌ಆರ್‌ಎ) ಯೋಜನೆಯಡಿ ನಿರ್ಮಿಸಲಾದ ಕಟ್ಟಡವನ್ನು ಮುಂಬಯಿ ಮಹಾನಗರ ಪಾಲಿಕೆಯು ಎಷ್ಟು ಸಮಯದವರೆಗೆ ಇಟ್ಟುಕೊಳ್ಳುತ್ತದೆ ಎಂಬುವುದರ ಕುರಿತು ಸ್ಪಷ್ಟೀಕರಣ ಕೋರಿ ಅಂಧೇರಿಯ ಡೆವಲಪರ್‌ ಮಾಡಿದ ಮನವಿಗೆ ಸ್ಪಂದಿಸುವಂತೆ ಬಾಂಬೆ ಹೈಕೋರ್ಟ್‌ ಮುಂಬಯಿ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದೆ.

ಕೋವಿಡ್‌ -19 ಕ್ವಾರಂಟೈನ್‌ ಸೌಲಭ್ಯಕ್ಕಾಗಿ ಬಳಸಲು ಬಿಎಂಸಿ ಮೇ ಮೊದಲ ವಾರದಲ್ಲಿ ಪೂರ್ಣಗೊಂಡ ಕಟ್ಟಡವನ್ನು ಸ್ವಾಧೀನ ಪಡಿಸಿಕೊಂಡಿತ್ತು. ಆದರೆ ಅದರ ಬಳಕೆಯ ಅವಧಿ ಅಥವಾ ಅದು ಪಾವತಿಸುವ ಪರಿಹಾರದ ಮೊತ್ತವನ್ನು ಡೆವಲಪರ್‌ಗೆ ತಿಳಿಸದ ಕಾರಣ ಡೆವಲಪರ್‌ ಸಂಸ್ಥೆಯೊಂದು ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯವಾದಿ ಆರ್‌. ಡಿ. ಧನುಕಾ ಮತ್ತು ನ್ಯಾಯಮೂರ್ತಿ ಅಭಯ್‌ ಅಹುಜಾ ಅವರ ವಿಭಾಗೀಯ ಪೀಠವು ಸಹೋಗ್‌ ಹೋಮ್ಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದಾಗ ವಕೀಲ ನಿಲೇಶ್‌ ಗಾಲಾ ಅವರು ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಡೆವಲಪರ್‌ ಅಂಧೇರಿಯಲ್ಲಿ ಎಸ್‌ಆರ್‌ಎ ಯೋಜನೆಯನ್ನು ಕೈಗೊಂಡಿದ್ದಾರೆ. ಒಂದೆರಡು ಕಟ್ಟಡಗಳ ನಿರ್ಮಾಣವನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು. ಆದಾಗ್ಯೂ, ಯೋಜನೆಯಲ್ಲಿ ಕೆಲಸ ಮುಂದುವರಿಸಲು ನಾಗರಿಕ ಸಂಸ್ಥೆ ಇತರ ಪ್ರಮಾಣ ಪತ್ರಗಳನ್ನು ನೀಡದ ಕಾರಣ ಇತರ ಕಟ್ಟಡ ನಿರ್ಮಾಣವನ್ನು ನಿಲ್ಲಿಸಲಾಯಿತು ಎಂದರು.

ಬಿಎಂಸಿ ಸ್ವಾಧೀನಪಡಿಸಿಕೊಂಡ ಕಟ್ಟಡವು ಉದ್ಯೋಗ ಪ್ರಮಾಣಪತ್ರ ಅಥವಾ ಆಕ್ಷೇಪಣೆ ಪ್ರಮಾಣ ಪತ್ರವನ್ನು ಹೊಂದಿರದ ಕಾರಣ, ಯಾವುದೇ ಅಹಿತಕರ ಘಟನೆ ನಡೆದ ಸಂದರ್ಭದಲ್ಲಿ ನಾಗರಿಕ ಸಂಸ್ಥೆಯು ಸಂಪೂರ್ಣ ಜವಾಬ್ದಾರಿಯಾಗಿರುತ್ತದೆಯೆ ಹೊರತು ಡೆವಲಪರ್‌ ಅದಕ್ಕೆ ಉತ್ತರಿಸಲಾಗುವುದಿಲ್ಲ ಎಂದು ಗಾಲಾ ಅವರು ತಿಳಿಸಿದರು. ಅಲ್ಲದೆ ನ್ಯಾಯಾಲಯವು ಯೋಜನೆಯಲ್ಲಿ ಪೂರ್ಣಗೊಂಡ ಕಟ್ಟಡಗಳಿಗೆ ಪ್ರಮಾಣ ಪತ್ರಗಳನ್ನು ತ್ವರಿತಗೊಳಿಸುವಂತೆ ಬಿಎಂಸಿಗೆ ನಿರ್ದೇಶನ ನೀಡಬೇಕು ಮತ್ತು ಕಟ್ಟಡವು ತನ್ನ ವಶದಲ್ಲಿ ಉಳಿಯುವ ಅವಧಿಯನ್ನು ಬಹಿರಂಗಪಡಿಸಬೇಕು ಎಂದು ಅವರು ತಿಳಿಸಿದರು.

ಅರ್ಜಿಯ ಪ್ರತಿಯನ್ನು ರಾಜ್ಯಕ್ಕೆ ನೀಡಲಾಗಿಲ್ಲ ಎಂದು ಸರಕಾರದ ಹೆಚ್ಚುವರಿ ಅರ್ಜಿದಾರ ಜ್ಯೋತಿ ಚವಾಣ್‌ ತಿಳಿಸಿದರು. ಅರ್ಜಿದಾರರ ಹಕ್ಕನ್ನು ಕೇಳಿದ ನಂತರ, ಮೇ 11 ರಂದು ಇದೇ ರೀತಿಯ ಅರ್ಜಿಯನ್ನು ಬಹುತೇಕ ಒಂದೇ ರೀತಿಯ ಮನವಿಯೊಂದಿಗೆ ನೀಡಿರುವುದಾಗಿ ಅವರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಎರಡು ಅರ್ಜಿಗಳ ಸಲ್ಲಿಕೆಗಳನ್ನು ಆಲಿಸಿದ ನಂತರ, ಈ ಬಗ್ಗೆ ಎರಡು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸಬೇಕು. ಕಟ್ಟಡವನ್ನು ಯಾವ ಅವಧಿಯವರೆಗೆ ಇರಿಸಿಕೊಳ್ಳಲಾಗುತ್ತದೆ ಮತ್ತು ಪರಿಹಾರ ಮೊತ್ತವನ್ನು ಅರ್ಜಿದಾರರಿಗೆ ಯಾವ ರೀತಿಯಲ್ಲಿ ಪಾವತಿಸಲಾಗುವುದು ಎಂಬ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ನಮೂದಿಸುವಂತೆ ಬಿಎಂಸಿಯ ನ್ಯಾಯವಾದಿ ರೂಪಾಲಿ ಅಧಾಟೆ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.