ಬೊರಿವಲಿ ದೇವುಲ್ಪಾಡಾ: ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮ


Team Udayavani, Jan 28, 2018, 4:21 PM IST

2701mum03a.jpg

ಮುಂಬಯಿ: ಬೊರಿವಲಿ ಪೂರ್ವ ದೇವುಲ್ಪಾಡಾದ ಓಂ ಶ್ರೀ ಜಗದೀಶ್ವರಿ ಸೇವಾ ಸಮಿತಿಯ ಸಂಚಾಲಕತ್ವದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ  ಜ. 25 ರಂದು  ರಾತ್ರಿ 44 ನೇ ವಾರ್ಷಿಕ ಬೈದರ್ಕಳ ನೇಮೋತ್ಸವವನ್ನು  ಕ್ಷೇತ್ರದ ಸೇವಾ ಸಮಿತಿಯ ಅಧ್ಯಕ್ಷ ಶೇಖರ್‌ ಇಂದು ಸಾಲ್ಯಾನ್‌ ಕಟಪಾಡಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ  ಅಶ್ವ ತ್ಥದಡಿ ಗರಡಿಯಲ್ಲಿ ಕಲಶ ಪ್ರತಿಷ್ಠೆ, ರಾತ್ರಿ ಅಗೆಲು ತಂಬಿಲ, ಬೈದರ್ಕಳ ದರ್ಶನದೊಂದಿಗೆ  ವಾರ್ಷಿಕ ನೇಮೋತ್ಸಕ್ಕೆ ಚಾಲನೆ ನೀಡಲಾಗಿದ್ದು ಜ. 25 ರಂದು ಬೆಳಗ್ಗೆ  ಗರಡಿಯಲ್ಲಿ ಗಣಹೋಮ, ದುರ್ಗಾಪೂಜೆ,  ರಾತ್ರಿ ಬೈದರ್ಕಳ ನೇಮೋತ್ಸವ,  ಜೋಗಿ ಪುರುಷರ ನೇಮೋತ್ಸವ‌ ಮತ್ತು ಮಾಯಂದಳ್‌ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು. ಸುಕುಮಾರ್‌ ಭಟ್‌ ಬೈಕಲ ಅವರ ಪೌರೋಹಿತ್ಯದಲ್ಲಿ ಪೂಜಾಧಿಗಳನ್ನು ನೆರವೇರಿಸಿ ನೆರೆದ ಭಕ್ತಾಭಿಮಾನಿಗಳಿಗೆ ತೀರ್ಥ ಪ್ರಸಾದ ವಿತರಿಸಿ ಅನುಗ್ರಹಿಸಲಾಯಿತು.

ನೇಮೋತ್ಸವದಲ್ಲಿ ಪ್ರಸಾದ್‌ ಕಲ್ಯ ಮುಲುಂಡ್‌ ಅವರು ದೇವಿ ಪಾತ್ರಿಯಾಗಿ, ನರ್ಸಪ್ಪ ಕೆ. ಮಾರ್ನಾಡ್‌ ಮಧ್ಯಾಸ್ಥರಾಗಿ ಸಹಕರಿಸಿದರು.  ಬೂಬ ಪರವ, ನರಸಿಂಹ ಪರವ ಮತ್ತು ಗುಂಡು ಪರವ ಕೋಲ ಕಟ್ಟಿದರು. ಸೂಡಾ ಗರಡಿಯ ಕೋಟಿ ಪೂಜಾರಿ ಮತ್ತು ಸತೀಶ್‌ ಪೂಜಾರಿ ಪಕ್ಕಿಬೆಟ್ಟು ಅವರು ಬೈದರ್ಕಳರ ಪೂಜಾರಿಗಳಾಗಿ, ಸೂಡಾ ಗರಡಿಯ ಸತೀಶ್‌ ಮಡಿವಾಳ ದೀವಟಿಕೆಯಲ್ಲಿ, ವಸಂತ ಪೂಜಾರಿ ಬೇಲಾಡಿ ಹೂವು ಅವರು ಮುಕ್ಕಾಲ್ದಿಯಾಗಿ ಸೇವೆಗೈದರು. ಮುಂಜಾನೆ  ಮಂಗಳದೊಂದಿಗೆ ವಾರ್ಷಿಕ ನೇಮೋತ್ಸವ ಸಮಾಪ್ತಿಗೊಂಡಿತು.

ವಾರ್ಷಿಕ  ನೇಮೋತ್ಸವದಲ್ಲಿ ಭಾ ರತ್‌ ಬ್ಯಾಂಕ್‌ನ ನಿರ್ದೇ ಶಕರುಗಳಾದ ದಾಮೋದರ ಸಿ. ಕುಂದರ್‌, ಗಂಗಾಧರ್‌ ಜೆ. ಪೂಜಾರಿ, ಮಾಜಿ ನಿರ್ದೇಶಕ ಶಂಕರ್‌ ಡಿ. ಪೂಜಾರಿ, ಪ್ರೇಮನಾಥ್‌ ಪಿ. ಕೋಟ್ಯಾನ್‌, ಆನಂದ್‌ ಪೂಜಾರಿ, ಅನಿಲ್‌ ಸಾಲ್ಯಾನ್‌, ಮೋಹನ್‌ ಎಂ. ಅಮೀನ್‌, ಸ್ಥಾನೀಯ ನಗರ ಸೇವಕ ಯೋಗೇಶ್‌ ಬೋಯಿರ್‌, ರಂಗಕರ್ಮಿ ಕರುಣಾಕರ್‌ ಕಾಪು, ಕೊರಿಯೋಗ್ರಾಫರ್‌ ಸನ್ನಿಧ್‌ ಪೂಜಾರಿ ಸೇರಿದಂತೆ ಮಹಾನಗರದ ನೂರಾರು ಭಕ್ತಾಧಿಗಳು ಆಗಮಿಸಿ ಶ್ರೀ  ಜಗದೀಶ್ವರಿ ಮತ್ತು ಬ್ರಹ್ಮ ಬೈದರ್ಕಳರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಲಕ್ಷ¾ಣ್‌ ಬಿ. ಬೆಳುವಾಯಿ, ಗೌರವ  ಕೋಶಾಧಿಕಾರಿ ರಘು ಕೆ. ಕೋಟ್ಯಾನ್‌, ಜೊತೆ ಕಾರ್ಯದರ್ಶಿ ಸದಾಶಿವ ಡಿ. ಸಾಲ್ಯಾನ್‌, ಜೊತೆ ಕೋಶಾಧಿಕಾರಿ ದಿನೇಶ್‌ ಆರ್‌. ಶೆಟ್ಟಿ, ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ನರ್ಸಪ್ಪ ಕೆ. ಮಾರ್ನಾಡ್‌, ಕಾರ್ಯದರ್ಶಿ ಜಯರಾಮ ಎಸ್‌. ಪೂಜಾರಿ, ಟ್ರಸ್ಟಿಗಳಾದ, ವಾಸು ಕೆ. ಪೂಜಾರಿ, ಜಯರಾಮ ಎಸ್‌. ಪೂಜಾರಿ, ಆನಂದ್‌ ಜಿ. ಶೆಟ್ಟಿ, ದಿನಕರ್‌ ಜಿ. ಪವಾರ್‌, ಕಾರ್ಯಕಾರಿ ಸಮಿತಿಯ  ಅಧ್ಯಕ್ಷ ದಯಾನಂದ ಪೂಜಾರಿ ವಾರಂಗ, ಕಾರ್ಯದರ್ಶಿ ಜಯರಾಮ ಪೂಜಾರಿ, ಜೊತೆ ಕಾರ್ಯದರ್ಶಿ ಲಿಠಲ ಎಚ್‌. ಪೂಜಾರಿ, ಸದಸ್ಯರುಗಳಾದ ಶ್ರೀನಿವಾಸ ಪೂಜಾರಿ, ಗಣೇಶ್‌ ಆರ್‌. ಸುವರ್ಣ, ರಘು ಎಂ. ಬಂಗೇರ, ರಮೇಶ್‌ ಡಿ. ಕೋಟ್ಯಾನ್‌, ಮಹಾಬಲ ಉದ್ಯಾವರ, ದಾಮೋದರ ಪುತ್ರನ್‌ ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಬಿಲ್ಲವರ ಅಸೋಸಿಯೇಶನ್‌ ಮುಂ ಬಯಿ ಇದರ ಸೇವಾದಳವು ದಳಪತಿ ಗಣೇಶ್‌ ಕೆ. ಪೂಜಾರಿ ನೇತೃತ್ವದಲ್ಲಿ ಸ್ವಯಂ ಸೇವಕರಾಗಿ ಸಹಕರಿಸಿದರು. ಅಧ್ಯಕ್ಷ ಶೇಖರ್‌ ಇಂದು ಸಾಲ್ಯಾನ್‌ ಸ್ವಾಗತಿಸಿ, ಅತಿಥಿ ಗಳನ್ನು ಪುಷ್ಪಗುಚ್ಚ, ಪ್ರಸಾದವನ್ನಿತ್ತು ಗೌರವಿಸಿದರು.  
ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಬಿ. ಬಂಗೇರ ಅವರು  ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.    

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.