ಬೊರಿವಲಿ ಸಾವರ್‌ಪಾಡಾ ಶ್ರೀ ಶನಿಮಂದಿರ: ನಾಗರ ಪಂಚಮಿ


Team Udayavani, Aug 21, 2021, 1:40 PM IST

ಬೊರಿವಲಿ ಸಾವರ್‌ಪಾಡಾ ಶ್ರೀ ಶನಿಮಂದಿರ: ನಾಗರ ಪಂಚಮಿ

ಬೊರಿವಲಿ: ಬೊರಿವಲಿ ಪೂರ್ವದ ಸಾವರ್‌ಪಾಡಾ ಶ್ರೀ ಶನಿಮಹಾತ್ಮಾ ಪೂಜಾ ಮಿತ್ರ ಮಂಡಳಿಯ ಸಂಚಾಲಕತ್ವದ ಶ್ರೀ ಶನಿಮಂದಿರದಲ್ಲಿ ನಾಗರ ಪಂಚಮಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂದಿರದ ಪ್ರಧಾನ ಅರ್ಚಕ ವಿಜಯ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಮಂದಿರದ ಪ್ರಧಾನ ದೇವರಾದ ಶನೀಶ್ವರ ದೇವರಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ನಾಗರ ಪಂಚಮಿ ಪ್ರಯುಕ್ತ ನಾಗದೇವರ ಸನ್ನಿಧಾನದಲ್ಲಿ ನಾಗದೇವರಿಗೆ ತನು ತಂಬಿಲ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನೆರವೇರಿತು. ಪರಿಸರದ ಅನೇಕ ಭಕ್ತರು ಈ ಸೇವೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಕೊರೊನಾ ಮರ್ಗಸೂಚಿಗಳಿಗೆ ಅನುಗುಣವಾಗಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

ಇದನ್ನೂ ಓದಿ:ಅಫ್ಘಾನಿಸ್ತಾನ್ ಬಿಕ್ಕಟ್ಟು: ಕಾಬೂಲ್ ನಿಂದ 85ಕ್ಕೂ ಅಧಿಕ ಭಾರತೀಯರ ಏರ್ ಲಿಫ್ಟ್

ಮಂಡಳಿಯ ಅಧ್ಯಕ್ಷ ಗೋವರ್ಧನ ಸುವರ್ಣ, ಉಪಾಧ್ಯಕ್ಷ ಗಿರೀಶ್‌ ಕರ್ಕೇರ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಜತೆ ಕಾರ್ಯದರ್ಶಿ ಗಿರಿಧರ್‌ ಸುವರ್ಣ, ಕೋಶಾಧಿಕಾರಿ ಕೇಶವ ಕಾಂಚನ್‌, ಜತೆ ಕೋಶಾಧಿಕಾರಿ ಸುಧಾಕರ್‌ ಸನಿಲ್‌, ಸಮಿತಿಯ ನಾಗೇಶ್‌ ಕರ್ಕೇರ, ರಘುನಾಥ್‌ ಸಾಲ್ಯಾನ್‌, ದಾಮೋದರ ಪುತ್ರನ್‌, ಸದಸ್ಯರಾದ ಗೋಪಾಲ್‌ ಪುತ್ರನ್‌, ವಿನೋದ್‌ ಸಾಲ್ಯಾನ್‌, ದೇವೇಂದ್ರ ಸುರತ್ಕಲ್‌, ಯಶ್‌ ಶೆಟ್ಟಿ, ರಾಜೇಶ್ವರಿ ಸುವರ್ಣ ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು. ಪುರುಷೋತ್ತಮ ಮಂಚಿ, ಗಿರೀಶ್‌ ಕರ್ಕೇರ ಅವರು ನಾಗದೇವರ ಮಂಟವನ್ನು ಅಲಂಕರಿಸಿದ್ದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

“ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು?’

Desi Swara: ಹೊನ್ನುಡಿ- ಕೊಟ್ಟಿದ್ದೇ ಸಿಗುವುದು !

Desi Swara:  ಸಾಮಾಜಿಕ ಮಾಧ್ಯಮ ಹಾಗೂ ವಿಭಿನ್ನ ವರ್ತನೆಗಳು

Desi Swara:  ಸಾಮಾಜಿಕ ಮಾಧ್ಯಮ ಹಾಗೂ ವಿಭಿನ್ನ ವರ್ತನೆಗಳು

Desi Swara: ಶಿಷ್ಯನಿಂದ ಪರಾಭವವನ್ನಿಚ್ಛಿಸುವ ಗುರು

Desi Swara: ಶಿಷ್ಯನಿಂದ ಪರಾಭವವನ್ನಿಚ್ಛಿಸುವ ಗುರು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.