ಬಂಟ್ಸ್‌ ಫೋರಂ ಮೀರಾರೋಡ್‌-ಭಾಯಂದರ್‌ : 72ನೇ ಸ್ವಾತಂತ್ರ್ಯ ದಿನಾಚರಣೆ


Team Udayavani, Aug 21, 2018, 4:50 PM IST

1908mum02.jpg

ಮುಂಬಯಿ: ದೇಶದ ಸ್ವಾತಂತ್ರ್ಯಕ್ಕಾಗಿ ಮತ್ತು ಗಡಿ ಭಾಗದಲ್ಲಿ ಸುರಕ್ಷತೆಗಾಗಿ ಹೋರಾಡಿ ಮಡಿದ ಯೋಧರನ್ನು ಯೋಧರನ್ನು ಸ್ಮರಿಸುವುದು ಮತ್ತು ಅವರ ಪರಿ ವಾರವನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಂಟ್ಸ್‌ ಫೋರಂ ಮೀರಾ- ಭಾಯಂದರ್‌ನ ಗೌರವಾ ಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ ಅವರು ಅಭಿಪ್ರಾಯಿಸಿದರು.

ಆ. 15 ರಂದು ಬಂಟ್ಸ್‌ ಫೋರಂ ಮೀರಾರೋಡ್‌-ಭಾಯಂದರ್‌ ವತಿಯಿಂದ ಸಂಸ್ಥೆಯ ಕಚೇರಿಯ ಆವರಣದಲ್ಲಿ ನಡೆದ 72 ನೇ ಸ್ವಾತಂತ್ರÂ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣಗೈದು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಶಾಸಕ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯದರ್ಶಿ ಮುಜಾಫರ್‌ ಹುಸೇನ್‌, ಸ್ಥಳೀಯ ನಗರ ಸೇವಕ ಪ್ರಶಾಂತ್‌ ದಳ್ವಿ, ಹೇತಲ್‌ ಪಾರ್ಮರ್‌, ಮಾಜಿ ನಗರ ಸೇವಕ ನ್ಯಾಯವಾದಿ ಎಸ್‌. ಎ. ಖಾನ್‌, ಚಂದ್ರಕಾಂತ್‌ ಮೋದಿ ಮೊದಲಾದವರು ಉಪಸ್ಥಿತರಿದ್ದು ಶುಭ ಕೋರಿದರು.

ಬಂಟ್ಸ್‌ ಫೋರಂ ಇದರ ಗೌರವ ಕಾರ್ಯದರ್ಶಿ ಹರ್ಷಕುಮಾರ್‌ ಡಿ. ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ ಇನ್ನ ವಂದಿಸಿದರು. ಅರುಣ್‌ ಶೆಟ್ಟಿ ಎರ್ಮಾಳ್‌ ಕಾರ್ಯಕ್ರಮ ನಿರ್ವಹಿಸಿದರು. ವಿಶೇಷ ಆಮಂತ್ರಿತರುಗಳಾಗಿ ಮೀರಾ-ಭಾಯಂದರ್‌ ಹೊಟೇಲ್‌ ಅಸೋಸಿಯೇಶನ್‌ ಅಧ್ಯಕ್ಷ ಮಧುಕರ ಕೆ. ಶೆಟ್ಟಿ, ಮೀರಾ-ಭಾಯಂದರ್‌ ವ್ಯಾಪಾರಿ ಮಹಾಮಂಡಳದ ಅಧ್ಯಕ್ಷ ದುರ್ಗಾಪ್ರಸಾದ್‌ ಸಾಲ್ಯಾನ್‌, ತುಳುನಾಡ ಸೇವಾ ಸಂಘದ ಅಧ್ಯಕ್ಷ ಡಾ| ರವಿರಾಜ್‌ ಸುವರ್ಣ, ಮೀರಾ-ಡಹಾಣೂ ಬಂಟ್ಸ್‌ನ ಸ್ಥಳೀಯ ಕಾರ್ಯಾಧ್ಯಕ್ಷ ರಾಜೇಶ್‌ ಶೆಟ್ಟಿ ಕಾಪು, ವಿದ್ಯಾದಾಯಿನಿ ಸಭಾ ಫೋರ್ಟ್‌ ಜತೆ ಕಾರ್ಯದರ್ಶಿ ಉಮೇಶ್‌ ಕೆ. ಅಂಚನ್‌ ಅವರು ಉಪಸ್ಥಿತರಿದ್ದರು.

ಬಂಟ್ಸ್‌ ಫೋರಂ ಇದರ ಉಪಾಧ್ಯಕ್ಷ ದಿವಾಕರ ಎಂ. ಶೆಟ್ಟಿ ಶಿರ್ಲಾಲ್‌, ಆನಂದ ಎನ್‌. ಶೆಟ್ಟಿ ಕುಕ್ಕುಂದೂರು, ಜತೆ ಕಾರ್ಯದರ್ಶಿ ವಿಜಯಲಕ್ಷ್ಮೀ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶರ್ಮಿಳಾ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರತಿಭಾ ರವೀಂದ್ರ ಶೆಟ್ಟಿ, ಪೂಜಾ ವಿಭಾಗದ ಕಾರ್ಯಾಧ್ಯಕ್ಷ ನಾರಾಯಣ ಶೆಟ್ಟಿ, ಸಂಘಟನಾಧ್ಯಕ್ಷ ಶೈಲೇಶ್‌ ಶೆಟ್ಟಿ, ಮ್ಯಾರೇಜ್‌ ಸೆಲ್‌ನ ಕಾರ್ಯಾಧ್ಯಕ್ಷೆ ಯೋಗಿನಿ ಡಿ. ಶೆಟ್ಟಿ, ಭಜನ ಸಮಿತಿಯ ಕಾರ್ಯಾಧ್ಯಕ್ಷೆ ಶುಖವಾಣಿ ಡಿ. ಶೆಟ್ಟಿ, ಸದಸ್ಯರುಗಳಾದ ಸತೀಶ್‌ ಪಿ. ಶೆಟ್ಟಿ, ಪ್ರಸಾದ್‌ ಹೆಗ್ಡೆ, ವಿನಯಾ ಎಚ್‌. ಶೆಟ್ಟಿ, ಚಂದ್ರಶೇಖರ್‌ ಶೆಟ್ಟಿ, ರಮೇಶ್‌ ಶೆಟ್ಟಿ, ವೈ. ಟಿ. ಶೆಟ್ಟಿ, ಶುಭದೀಪ್‌ ಶೆಟ್ಟಿ, ಜೈರಾಜ್‌ ಶೆಟ್ಟಿ, ದಾಮೋದರ ಶೆಟ್ಟಿ, ಮಹಾಬಲ ಸಮಾನಿ, ಮಲ್ಲಿಕಾ ಕೆ. ಶೆಟ್ಟಿ, ಸುಲೋಚನಾ ಜೆ. ಶೆಟ್ಟಿ, ಶುಭಲತಾ ವಿ. ಶೆಟ್ಟಿ, ದಿವ್ಯಾ ವಿ. ಶೆಟ್ಟಿ, ದಿವ್ಯಾ ಪಿ. ಹೆಗ್ಡೆ, ಧೀರಜ್‌ ಎ. ಶೆಟ್ಟಿ, ಹರಿಣಿ ಎ. ಶೆಟ್ಟಿ, ನಿನಾದ್‌ ಜೆ. ಶೆಟ್ಟಿ, ಶಾಲಿನಿ ಶೆಟ್ಟಿ, ರವೀಂದ್ರ ಶೆಟ್ಟಿ, ರೇಷ್ಮಾ ಸಂತೋಷ್‌ ರೈ, ಸತೀಶ್‌ ಶೆಟ್ಟಿ, ವೀಣಾ ಶೆಟ್ಟಿ, ಸುಶೀಲಾ ಧೀರಜ್‌ ಶೆಟ್ಟಿ, ಸಂಸ್ಥೆಯ ಇತರ ಸದಸ್ಯರು, ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.