ಬಂಟ್ಸ್ ನ್ಯಾಯ ಮಂಡಳಿ: ಕನ್ನಡಿಗ ಎಂ.ಡಿ.ಶೆಟ್ಟಿ ಅವರಿಗೆ ಸಮ್ಮಾನ
Team Udayavani, Jun 21, 2018, 3:00 PM IST
ಮುಂಬಯಿ: ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ ವತಿಯಿಂದ ಸಮಾಜ ಪ್ರೇಮಿ, ಹಿರಿಯ ಕನ್ನಡಿಗ ಎಂ. ಡಿ. ಶೆಟ್ಟಿ ಅವರಿಗೆ ಅಭಿನಂದನ ಕಾರ್ಯಕ್ರಮವು ಕುರ್ಲಾ ಪೂರ್ವದ ಬಂಟರ ಭವನ ಸಂಕುಲದ ಎನೆಕ್ಸ್ ಕಟ್ಟಡದ ಸಭಾಗೃಹದಲ್ಲಿ ನಡೆಯಿತು.
ಬಂಟ್ಸ್ ನ್ಯಾಯ ಮಂಡಳಿಯ ಗೌರವಾಧ್ಯಕ್ಷ ಎಂ. ಡಿ. ಶೆಟ್ಟಿ ಅವರು ಇತ್ತೀಚೆಗೆ 90 ಸಂವತ್ಸರಗಳನ್ನು ಪೂರೈಸಿದ್ದು, ಅದರ ಸಲುವಾಗಿ ನ್ಯಾಯ ಮಂಡಳಿಯ ವತಿಯಿಂದ ಪದಾಧಿಕಾರಿಗಳು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬಂಟ್ಸ್ ನ್ಯಾಯ ಮಂಡಳಿಯ ಅಧ್ಯಕ್ಷ ರವೀಂದ್ರ ಎಂ. ಅರಸ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ನ್ಯಾಯವಾದಿ ಪ್ರಕಾಶ್ ಎಲ್. ಶೆಟ್ಟಿ, ನ್ಯಾಯವಾದಿ ಅಶೋಕ್ ಶೆಟ್ಟಿ, ನ್ಯಾಯವಾದಿ ಸುಭಾಷ್ ಶೆಟ್ಟಿ, ಪಿ. ಧನಂಜಯ ಶೆಟ್ಟಿ, ನ್ಯಾಯವಾದಿ ಶೇಖರ್ ಶೆಟ್ಟಿ, ಪಾಂಡು ಶೆಟ್ಟಿ, ಜ್ಯೋತಿ ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ., ಕೃಷ್ಣ ವೈ. ಶೆಟ್ಟಿ, ಸಂಜೀವ ಎಂ. ಶೆಟ್ಟಿ, ಶ್ಯಾಮ ಎನ್. ಶೆಟ್ಟಿ, ಎನ್. ಸಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಎಂ. ಡಿ. ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ