ಬಂಟರ ಸಂಘ ನವಿಮುಂಬಯಿ:ನೂತನ ಪದಾಧಿಕಾರಿಗಳಿಗೆ ಗೌರವಾರ್ಪಣೆ


Team Udayavani, Jan 12, 2018, 4:37 PM IST

11-Mum03a.jpg

ನವಿಮುಂಬಯಿ: ಜ. 9ರಂದು ಸಂಜೆ ನವಿಮುಂಬಯಿ ಸಿಬಿಡಿ ಬೇಲಾಪುರದ ಹೊಟೇಲ್‌ ರೆಸಿಡೆನ್ಸಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬಂಟರ ಸಂಘ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ 2017-2020ರ ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನೂತನ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು ಮತ್ತು ದೀಪಿಕಾ ಜಗದೀಶ್‌ ಶೆಟ್ಟಿ ದಂಪತಿಗೆ ಶಾಲು ಹೊದೆಸಿ ಶುಭಹಾರೈಸಿದರು. 

ನಿರ್ಗಮನ ಕಾರ್ಯಾಧ್ಯಕ್ಷ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.  

ಸಮಿತಿಯ ನೂತನ ಸಂಚಾಲಕ ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ತಾಳಿಪಾಡಿಗುತ್ತು ಭಾಸ್ಕರ್‌ ಶೆಟ್ಟಿ, ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಕಾರ್ಯದರ್ಶಿ ಶಿಮಂತೂರು ದಯಾನಂದ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ್‌ ಶೆಟ್ಟಿ ದಕ್ಷಿಣ್‌, ಜತೆ ಕಾರ್ಯದರ್ಶಿ ರವೀಶ್‌ ಜಿ. ಶೆಟ್ಟಿ, ಜತೆ ಕೋಶಾಧಿಕಾರಿ ಬೈಕಾಡಿ ಹೆದ್ದಾರಿಮನೆ ನಾಗೇಶ್‌ ಎ. ಶೆಟ್ಟಿ ಅವರನ್ನು ಗೌರವಿಸಲಾಯಿತು.

ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ  ರೂಪಾ ಡಿ. ಶೆಟ್ಟಿ ಅವರನ್ನು ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಶೆಟ್ಟಿ ಶಾಲು ಹೊದೆಸಿ ಶುಭಹಾರೈಸಿದರು. ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷೆ ಗುಣವತಿ ಡಿ.  ಶೆಟ್ಟಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಕಾರ್ಯದರ್ಶಿ ಮಮ್‌ತಾ ಶೆಟ್ಟಿ, ಕೋಶಾಧಿಕಾರಿ ಶಾಲಿನಿ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ಯಶೋದಾ  ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಗೀತಾ ಎಸ್‌. ಶೆಟ್ಟಿ, ಸಮಿತಿಯ ಸದಸ್ಯರಾದ ಸ್ಮಿತಾ ಶೆಟ್ಟಿ, ಸರಿತಾ ಕೆ. ಶೆಟ್ಟಿ, ವಸಂತಿ ಸಿ. ಶೆಟ್ಟಿ ಇವರನ್ನು ಗೌರವಿಸಲಾಯಿತು.

ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಅಕ್ಷಯ್‌ ವಿ. ಶೆಟ್ಟಿ ಅವರನ್ನು ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಶಾಲು ಹೊದೆಸಿ, ಆಶೀರ್ವದಿಸಿದರೆ, ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಪುಷ್ಪಗುತ್ಛವನ್ನಿತ್ತು ಗೌರವಿಸಿದರು.  ಸಮಿತಿಯ ನೂತನ ಪದಾಧಿಕಾರಿಗಳಾದ ಉಪ ಕಾರ್ಯಾಧ್ಯಕ್ಷ ಅರುಣ್‌ ಆರ್‌. ಶೆಟ್ಟಿ, ಕಾರ್ಯದರ್ಶಿ ನಿಶ್ಮಿತಾ ಎಸ್‌. ಶೆಟ್ಟಿ, ಕೋಶಾಧಿಕಾರಿ ಪ್ರಸಾದ್‌ ಎಚ್‌. ಶೆಟ್ಟಿ, ಜತೆ ಕಾರ್ಯದರ್ಶಿ ಶಿಲ್ಪಾ ಡಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರತೀಕ್ಷಾ ಜಿ. ಶೆಟ್ಟಿ, ಸಮಿತಿಯ ಸದಸ್ಯರುಗಳಾದ ನಿಧಿ  ವಿ. ಶೆಟ್ಟಿ, ಅನುಷ್ಕಾ ಎಸ್‌. ಶೆಟ್ಟಿ, ಸಾಯಿಕಿರಣ್‌ ಶೆಟ್ಟಿ, ಆವಿಷ್ಕಾರ್‌ ಎಂ. ಶೆಟ್ಟಿ, ಆಕಾಶ್‌ ಪಿ. ಶೆಟ್ಟಿ, ಯಶ್‌ರಾಜ್‌ ಡಿ. ಶೆಟ್ಟಿ, ಯಾಸ್ನಿಕಾ ಡಿ. ಶೆಟ್ಟಿ, ಅಮೃತಾ ಜೆ. ಶೆಟ್ಟಿ, ಅಕ್ಷತಾ ಡಿ. ರೈ, ಸಾರ್ಥಕ್‌ ಬಿ. ಶೆಟ್ಟಿ, ಅಕ್ಷಯ್‌ ಶೆಟ್ಟಿ, ಆರ್ಥಿಕ್‌ ಶೆಟ್ಟಿ, ಪ್ರೀತೇಶ್‌ ಶೆಟ್ಟಿ, ನಿಖೀತಾ ಶೆಟ್ಟಿ, ರಶ್ಮಿ ಎಸ್‌. ಶೆಟ್ಟಿ, ರಾಹುಲ್‌ ವೈ. ಶೆಟ್ಟಿ ಇವರನ್ನು ಗೌರವಿಸಲಾಯಿತು.

ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ  ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ  ಪಾಂಗಾಳ  ಅನಿಲ್‌ ಶೆಟ್ಟಿ,  ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷರಾದ ಭಾಸ್ಕರ ಶೆಟ್ಟಿ ಪದ್ಮ, ಸದಸ್ಯತ್ವ ಸಮಿತಿಯ ಕಾರ್ಯಾಧ್ಯಕ್ಷ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ, ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಶೆಟ್ಟಿ,  ಮ್ಯಾರೇಜ್‌ಸೆಲ್‌ನ ಕಾರ್ಯಾಧ್ಯಕ್ಷೆ ಶಕುಂತಳಾ ಶೆಟ್ಟಿ, 

ಕ್ಯಾಟರಿಂಗ್‌ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಶೋಕ್‌ ಶೆಟ್ಟಿ ಉರಾನ್‌ ಹಾಗೂ ಆಯಾಯ ಸಮಿತಿಯ ಸದಸ್ಯರು, ವಿಭಾಗದ ಮುಖ್ಯಸ್ಥರು, ಮಹಿಳೆಯರನ್ನು ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಗುಣಪಾಲ್‌ ಶೆಟ್ಟಿ ಐಕಳ, ಜತೆ ಕೋಶಾಧಿಕಾರಿ ಮಹೇಶ್‌ ಶೆಟ್ಟಿ, ದಕ್ಷಿಣ ಮುಂಬಯಿ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಬಿ., ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಸಮಿತಿಯ ನಿರ್ಗಮನ ಮತ್ತು ಆಗಮನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.