ಪುಣೆಯಲ್ಲಿ ಜಾತಿ ಪ್ರಮಾಣ ಪತ್ರ ಅರಿವು ಕಾರ್ಯಾಗಾರ


Team Udayavani, Apr 15, 2018, 3:21 PM IST

1304mum06.jpg

ಮುಂಬಯಿ: ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮೋತ್ಸವ ನಿಮಿತ್ತ ಯುನಿಟಿ ಸಮಾಜ ವೆಲ್ಫೆàರ್‌ ಫೌಂಡೇಶನ್‌ ಪಿಂಪ್ರಿ ಕ್ಯಾಂಪ್‌ ಪುಣೆ ಸಂಸ್ಥೆಯ ವತಿಯಿಂದ  ಜಾತಿ ಪ್ರಮಾಣ ಪತ್ರ ಅರಿವು ಮೂಡಿಸುವ ಕಾರ್ಯಕ್ರಮವು ಎ. 11 ರಂದು ಸಂಜೆ ಪುಣೆಯ ಪಿಂಪ್ರಿಯ ಸಂತ ತುಕರಾಮ ನಗರದ  ಹೊಟೇಲ್‌ ದಕ್ಷಿಣ್‌  ಸಭಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಲೋನ ವಾಲ ನಗರ ಪರಿಷತ್‌ನ ಉಪ ನಗರಾಧ್ಯಕ್ಷ  ಉಪಾಧ್ಯಕ್ಷ ನಿಟ್ಟೆ ನಡಿಮನೆ ಶ್ರೀಧರ್‌ ಎಸ್‌. ಪೂಜಾರಿ ಮತ್ತು ಅಭ್ಯಾಗತರುಗಳಾಗಿ ಮಂಗಳೂರು ತಾಲೂಕು ಪಂಚಾಯತ್‌ ಉಪ ಕಾರ್ಯಾಧ್ಯಕ್ಷೆ ಪೂರ್ಣಿಮಾ ಗಣೇಶ್‌ ಪೂಜಾರಿ, ಕುಲಾಲ ಸಮುದಾಯದ ಸ್ಥಾನೀಯ ಮುಂದಾಳು ನ್ಯಾಯವಾದಿ  ಅಪ್ಪು ಮೂಲ್ಯ, ಒಬಿಸಿ ಸ್ಪೆಷಲಿಸ್ಟ್‌ ರೋಹಿತ್‌ ಎಂ. ಸುವರ್ಣ, ಬಿಲ್ಲವ ಮುಂದಾಳುಗಳಾದ  ಗಣೇಶ್‌ ಅಂಚನ್‌, ಶ್ರೀಧರ ಪೂಜಾರಿ ಉಪಸ್ಥಿತರಿದ್ದು ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಲೋನವಾಲ ನಗರ ಪರಿಷತ್‌ನ ಉಪ ನಗರಾಧ್ಯಕ್ಷ  ಉಪಾಧ್ಯಕ್ಷ ನಿಟ್ಟೆ ನಡಿಮನೆ ಶ್ರೀಧರ್‌ ಎಸ್‌. ಪೂಜಾರಿ ಇವರು ಮಾತನಾಡಿ, ಹಿಂದುಳಿದ ವರ್ಗಗಳು ಮುನ್ನಡೆಯುವ ಬಗ್ಗೆ ಚಿಂತಿಸಬೇಕು ಎಂದರು.

ಭವಿಷ್ಯವನ್ನು ರೂಪಿಸುವಲ್ಲಿ ಸರಕಾರಿ ಸ್ವಾಮ್ಯದ ಎಲ್ಲಾ ಪ್ರಯೋಜನಗಳನ್ನು ತನ್ನದಾಗಿಸಿಕೊಳ್ಳಬೇಕು. ವಿಶೇಷವಾಗಿ ಶೈಕ್ಷಣಿಕವಾಗಿ ಲಭಿಸುವ ಯಾವುದೇ ಸೌಲತ್ತುಗಳನ್ನು ಪಡೆಯುವ ಪ್ರಯತ್ನ ಮಾಡ‌ಬೇಕು. ಆ ನಿಟ್ಟಿನಲ್ಲಿ  ಸಾಮಾನ್ಯ ಹಿಂದುಳಿದ ವರ್ಗ (ಒಬಿಸಿ) ದವರಿಗೆ ಲಭ್ಯವಿರುವ ಯಾವುದೇ ಅವಕಾಶ, ಸೌಲತ್ತುಗಳನ್ನು ತಮ್ಮದಾಗಿಸಬೇಕು. ಈ ನಿಟ್ಟಿನಲ್ಲಿ ಇಂದು ಆಯೋಜಿಸಿರುವ ಕಾರ್ಯಕ್ರಮವು ಅರ್ಥ ಪೂರ್ಣವಾಗಿದೆ. ಇಂತಹ ಮಾಹಿತಿ ನೀಡುವ ಕಾರ್ಯಕ್ರಮಳನ್ನು ಎಲ್ಲಾ ಸಂಘಟನೆಗಳು ಆಯೋಜಿಸಿ ಸಮಾಜ ಬಾಂಧವರಿಗೆ ಸಹಕರಿಸಬೇಕು ಎಂದರು.

ಒಬಿಸಿಯಲ್ಲಿ ಸಿಗುವ ಸವಲತ್ತುಗಳನ್ನು ಪಡೆಯಲು ಹಿಂದೇಟು ಹಾಕ ಬಾರದು. ಕೆಲವರಲ್ಲಿ ಇದರ ಬಗ್ಗೆ ಕೀಳರಿಮೆಯಿದೆ. ಅದನ್ನು ಹೋಗಲಾಡಿಸುವಲ್ಲಿ ನಾವೆಲ್ಲರು ಮುಂದಾಗಬೇಕು ಎಂದರು.

ಬಿಲ್ಲವ, ಬೆಳ್ವಡ, ಬಂಜಾರ, ದೇವಾಡಿಗ, ಗಾಣಿಗ, ಕುಲಾಲ್‌, ಲಮಾನಿ, ಮೂಲ್ಯ ಪದ್ಮಶಾಲಿ ಸಫಲಿಗ ಸಮುದಾಯದವರು ಅನೇಕರು ಪಾಲ್ಗೊಂಡು ಕಾರ್ಯಕ್ರಮದ ಫಲಾನುಭವ ಪಡೆದರು. ಕಿರಣ್‌ ವೈ. ಸುವರ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.  ಸಂಗೀತಾ  ಸುವರ್ಣ ವಂದಿಸಿದರು.  

 ಚಿತ್ರ -ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.