ಚಂದ್ರಹಾಸ ಸುವರ್ಣರ ತುಳು ಕಿರು ನಾಟಕಕ್ಕೆ ಪ್ರಥಮ ಬಹುಮಾನ
Team Udayavani, Jan 31, 2018, 2:13 PM IST
ಮುಂಬಯಿ: ಸಾಹಿತ್ಯ- ಸಾಂಸ್ಕೃತಿಕ ಕಲಾಭರಣ ಪಂಜ ದಕ್ಷಿಣ ಕನ್ನಡ ಇವರು ಸುಮಾರು 45-60 ನಿಮಿಷಗಳ ಕಾಲಾವಧಿಗೆ ಒಳಪಡುವ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹಾಗೂ ಜಾನಪದೀಯ ವಸ್ತುಗಳ ಆಧಾರದಲ್ಲಿ ತುಳು-ಕನ್ನಡ-ಅರೆಗನ್ನಡ ಭಾಷೆಗಳಲ್ಲಿ ಕಿರು ನಾಟಕ ರಚನಾ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಕವಿ, ನಾಟಕಕಾರ, ಲೇಖಕ ಶಿಮಂತೂರು ಚಂದ್ರಹಾಸ ಸುವರ್ಣ ಅವರ ಆಲಡೆದಪ್ಪೆನ ಓಲಗ ಕೃತಿಗೆ ಪ್ರಥಮ ಬಹುಮಾನ ಲಭಿಸಿದೆ.
ಸ್ಪರ್ಧೆಯಲ್ಲಿ ಒಟ್ಟು 22 ನಾಟಕಗಳು ಕಣದಲ್ಲಿದ್ದು, ಇದರಲ್ಲಿ ತುಳು ಭಾಷೆಯಲ್ಲಿ ಶಿಮಂತೂರು ಚಂದ್ರಹಾಸ ಸುವರ್ಣರಿಗೆ ಬಹುಮಾನ ಲಭಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಟಿ. ಜಿ. ಮಧೂರು ಅವರು ತಿಳಿಸಿದ್ದಾರೆ. ತಜ್ಞರ ಸಮಿತಿಯಿಂದ ಆಯ್ಕೆಗೊಂಡ ರಂಗಕೃತಿಗಳಿಗೆ ಐದು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್