ವಿಶೇಷ ಕಲಾಕೃತಿಯೊಂದಿಗೆ ಚೆಂಬೂರು ಸಹ್ಯಾದ್ರಿ ಮಂಡಳ ಗಣೇಶೋತ್ಸವ 


Team Udayavani, Aug 23, 2017, 1:49 PM IST

22-Mum04.jpg

ಮುಂಬಯಿ: ಚೆಂಬೂರು ತಿಲಕ್‌ ನಗರದ ಸಹ್ಯಾದ್ರಿ ಮಂಡಳದ ಗಣೇಶೋತ್ಸವವು ಆ. 25ರಿಂದ ಪ್ರಾರಂಭಗೊಂಡು ಸೆ. 5 ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಪ್ರತೀ ವರ್ಷ ವೈವಿಧ್ಯಮಯ ವಿನ್ಯಾಸಗಳನ್ನು ನಿರ್ಮಿಸಿ ಜನಾಕರ್ಷಣೆಗೆ ಒಳಗಾಗಿರುವ ಸಹ್ಯಾದ್ರಿ ಕ್ರೀಡಾಮಂಡಲವು ಪ್ರಸ್ತುತ ವರ್ಷ ದೇಶ ಭಕ್ತಿಯನ್ನು ಬಿಂಬಿಸುವ ಜೈ ಜವಾನ್‌-ಜೈಕಿಸಾನ್‌-ಜೈ ವಿಜ್ಞಾನ್‌ ಎಂಬ ಧ್ಯೇಯೋದ್ದೇಶದೊಂದಿಗೆ ಗಣೇಶೋತ್ಸವದ ಪೆಂಡಾಲನ್ನು ನಿರ್ಮಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕಳೆದ ವರ್ಷ ಪಾಂಡಾ ವಿಲೇಜ್‌ನ ದೃಶ್ಯವನ್ನು ನಿರ್ಮಿಸಿ ಎಳೆಯ ಮಕ್ಕಳಿಗೆ ವಿಶೇಷ ಅನುಭವನವನ್ನು ನೀಡಿತ್ತು. ಕಳೆದ ಐದು ವರ್ಷಗಳಿಂದ ಕಿಡ್ಸ್‌  ವರ್ಲ್ಡ್, ಶಿವಾಜಿ ಮಹಾರಾಜ್‌, ಸಿನಿಮಾ ಜಗತ್ತಿಗೆ ನೂರು ವರ್ಷ, ವಾರಾಣಸಿ ಪರಂಪರೆಯನ್ನು ಬಿಂಬಿಸುವ ಆಕೃತಿಗಳನ್ನು ನಿರ್ಮಿಸಿ ಎಲ್ಲರ ಆಕರ್ಷಣೆಗೊಳಪಟ್ಟಿತ್ತು.

ಪ್ರಸ್ತುತ ವರ್ಷ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಪಸರಿಸಿದ ದೇಶದ ವಿವಿಧ ವಾಸ್ತುಶಿಲ್ಪ, ಸಂಸ್ಕೃತಿಯನ್ನು ಇಲ್ಲಿ ಪಡಿಮೂಡಿಸಲಾಗಿದೆ. ಮಂಡಲದ ಅಧ್ಯಕ್ಷ ರಾಹುಲ್‌ ಗಜಾನನ ವಾಳಂಜ ಅವರು ಪ್ರತೀ ವರ್ಷದಂತೆ ತನ್ನ ಕಲ್ಪನೆಯಿಂದ ದೃಶ್ಯದ ಯೋಜನೆಯನ್ನು ಮಾಡುತ್ತಿದ್ದಾರೆ. ಈ ಕಲೆ
ಯನ್ನು ಪ್ರತ್ಯಕ್ಷವಾಗಿಸುವಲ್ಲಿ ಕಲಾ ಸಂಯೋಜಕ ಪ್ರಸನಜೀತ್‌ ಚಂದಾ ಅವರು ಶ್ರಮಿಸುತ್ತಿದ್ದಾರೆ. ನಿಕಿಲ್‌ ಮೋರೆ, ಸಂತೋಷ್‌ ಶಿಲಾರ, ಚಿತ್ರಕಾರ ದಿಲೀಪ್‌ ಮೈತಿ ಅವರು ಸಹಕರಿಸುತ್ತಿದ್ದಾರೆ. 

ಮಂಡಳವು ಕಳೆದ ಹಲವಾರು ವರ್ಷಗಳಿಂದ ವಿಭಿನ್ನ ಆಕೃತಿಗಳನ್ನು ಸೃಷ್ಟಿಸಿ ಹಲವಾರು ಪ್ರಶಸ್ತಿಗಳಿಗೂ ಭಾಜನವಾಗುತ್ತಿದೆ. ಒಟ್ಟಿನಲ್ಲಿ ಸಹ್ಯಾದ್ರಿ ಕ್ರೀಡಾ ಮಂಡಲವು ಪ್ರಸ್ತುತ ವರ್ಷ ಭಕ್ತಾದಿಗಳನ್ನು ಮತ್ತೆ ತನ್ನತ್ತ ಕೈಬೀಸಿ ಕರೆಯಿಸಿಕೊಳ್ಳಲು ಸನ್ನದ್ಧವಾಗಿದೆ.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.