ನಾಲ್ವರು ಕನ್ನಡಿಗರಿಗೆ ಛತ್ರಪತಿ ಶಿವಾಜಿ ಮಹಾರಾಜ್‌ ಸಾಧನಾ ಪ್ರಶಸ್ತಿ


Team Udayavani, Mar 3, 2017, 5:11 PM IST

26.jpg

ಮುಂಬಯಿ: ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ 2017 ಸಾಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಸಾಧನಾ ಪ್ರಶಸ್ತಿಗೆ ಆಯ್ಕೆಯಾದ 25 ಮಂದಿಯಲ್ಲಿ ನಾಲ್ವರು ಕನ್ನಡಿಗರು ಸ್ಥಾನಪಡೆದಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ಮುಖಾಂತರ ಹೆಸರು ಪಡೆದ ನಿವೃತ್ತ ನ್ಯಾಯಾಧೀಶ ಜಸ್ಟೀಸ್‌ ಬಿ. ಎನ್‌. ಶ್ರೀಕೃಷ್ಣ, ಆಲ್‌ಕಾರ್ಗೋ ಲಾಜಿಸ್ಟಿಕ್‌ ಡಾ| ಶಶಿಕಿರಣ್‌ ಶೆಟ್ಟಿ, ಅನ್ನದಾನದಲ್ಲಿ ಹೆಸರು ಮಾಡಿದ ಅಜಂತಾ ಕ್ಯಾಟರರ್ನ ಜಯರಾಮ್‌ ಶೆಟ್ಟಿ ಇನ್ನ, ಟೂರ್ ಆ್ಯಂಡ್‌ ಟ್ರಾವೆಲ್ಸ್‌ನಲ್ಲಿ ಮತ್ತು ಹೊಟೇಲ್‌ ಉದ್ಯಮದಲ್ಲಿರುವ ಸಾಧನೆಗೈದ ಸದಾಶಿವ ಎಸ್‌. ಶೆಟ್ಟಿ ಅವರು ಪ್ರಶಸ್ತಿ ಪಟ್ಟಿಯಲ್ಲಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

ಕನ್ನಡಿಗರಾಗಿರುವ ಇವರು ಬೋಂಬೆ ಹೈಕೋರ್ಟ್‌ನಲ್ಲಿ ಜಡ್ಜ್ ಆಗಿ, ಸುಪ್ರೀಂ ಕೋರ್ಟ್‌ನಲ್ಲಿ 2002ರಿಂದ 2006ರವರೆಗೆ ನ್ಯಾಯಾಧೀಶರಾಗಿ ಮುಂಬಯಿ ಸರಣಿ ಬಾಂಬ್‌ ಸ್ಫೋಟ ತೀರ್ಪಿನಲ್ಲಿ ಮಹತ್ವದ ಪಾತ್ರ
ವಹಿಸಿದ್ದರು. ಸಂಸ್ಕೃತ ಪಾಂಡಿತ್ಯವನ್ನು ಹೊಂದಿರುವ ಅವರು  ಉತ್ತಮ ವಾಗ್ಮಿಯಾಗಿದ್ದು, ಹಲವು ಪದವಿಗಳನ್ನು ಪಡೆದಿದ್ದಾರೆ.

ಡಾ| ಶಶಿಕಿರಣ್‌ ಶೆಟಿ ಅವರು ಆಲ್‌ಕಾರ್ಗೋ ಲಾಜಿಸ್ಟಿಕ್‌ ಮತ್ತು ಇನ್ನಿತರ ಉದ್ಯಮಗಳನ್ನು ಹೊಂದಿದ್ದಾರೆ. ಅಜಂತಾ ಕ್ಯಾಟರರ್ನ ಜಯರಾಮ ಶೆಟ್ಟಿ ಅವರು ಕಳೆದ 25 ವರ್ಷಗಳಿಂದ ಮಹಾನಗರದಲ್ಲಿ ಕ್ಯಾಟರಿಂಗ್‌ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು, ಮೂರು ತಾರಾ ಹೊಟೇಲ್‌ಗ‌ಳ ಮಾಲಕತ್ವವನ್ನು ಹೊಂದಿದ್ದಾರೆ. ಬಂಟರ ಸಂಘ ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವರು, ಸಮಾಜ ಸೇವೆಯಲ್ಲೂ ಮುಂದಿದ್ದಾರೆ. ಸರಕಾರಿ ಸ್ವಾಮ್ಯದ ಕ್ಯಾಂಟೀನ್‌ಗಳ ಪಿಡಬ್ಲೂÂಟಿ ಹೊಂದಿದ್ದು, ಅವರ ಊಟೋಪಚಾರ ಉದ್ಯಮಕ್ಕೆ ಐಎಸ್‌ಒ ಮಾನ್ಯತೆ ದೊರೆತಿದೆ. ಇನ್ನಾ ಮುದ್ದಾಣುವಿನಲ್ಲೂ ಅನೇಕ ಸಮಾಜ ಸೇವೆಗಳಲ್ಲಿ ತೊಡಗಿದ್ದಾರೆ.

ಸದಾಶಿವ ಶೆಟ್ಟಿ ಅವರು ನವಿಮುಂಬಯಿ ಸಿಬಿಡಿಯ ಸೆಕ್ಟರ್‌ 15 ರಲ್ಲಿ ಕಾರ್ಪೋರೇಟ್‌ ಎಂಬ ತಾರಾ ಹೊಟೇಲ್‌ ಅಲ್ಲದೆ ವಾಹನಗಳ ಬಾಡಿ ವಿನ್ಯಾಸಗೊಳಿಸುವ ಭಾರತ್‌ ಕೋಚ್‌ ಕಂಪೆನಿಯನ್ನು ಹೊಂದಿದ್ದಾರೆ. ನವಿಮುಂಬಯಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಅಲ್ಲದೆ ಇನ್ನಿತರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭವು ಮಾ. 5 ರಂದು ಸಂಜೆ 7 ಕ್ಕೆ ಅಂಧೇರಿ ಪೂರ್ವದ ಹೊಟೇಲ್‌ ಕೋಹಿನೂರ್‌ ಕಾಂಟಿನೆಂಟಮ್‌ ತಾರಾ ಹೊಟೇಲ್‌ ಎಮರಾಲ್ಡ್‌ ಹಾಲ್‌ನಲ್ಲಿ ಜರಗಲಿದೆ. ಅತಿಥಿಗಳಾಗಿ ಬೋಂಬೇ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರಕಾಶ್‌ ಡಿ. ನಾಯ್ಕ, ಹಿರಿಯ ಚಿತ್ರನಟ ವಿಜು ಕೋಟೆ, ಮುಂಬಯಿ ವಿಶ್ವವಿದ್ಯಾಲಯದ ಎಟಿಎ ನಿರ್ದೇಶಕ ಡಾ| ಮಂಗೇಶ್‌ ಬನ್ಸೊಡೆ, ಆಲ್‌ ಇಂಡಿಯಾ ಮರಾಠಿ ಛತ್ರಪತಿ ಮಹಾರಾಜ ಮಂಡಲ ಮಾಜಿ ಕಾರ್ಯಾಧ್ಯಕ್ಷ ವಿಜಯ್‌ ಕೊಂಡೆR ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.