ಮೇ ಕೊನೆಯ ವಾರದಲ್ಲಿ ಪ್ರಾಯೋಗಿಕ ಪರೀಕ್ಷೆ


Team Udayavani, May 15, 2021, 1:41 PM IST

Clinical trial

ಮುಂಬಯಿ: ಮುಂಬಯಿ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ನಿರ್ಮಾಣದ ಮೆಟ್ರೋ-2 ಎ ಮತ್ತು ಮೆಟ್ರೋ-7 ಮಾರ್ಗಗಳ ಬಹುನಿರೀಕ್ಷಿತ ಪ್ರಾಯೋಗಿಕ ಪರೀಕ್ಷೆ ಮೇ ಕೊನೆಯ ವಾರದಲ್ಲಿ ನಡೆಯಲಿದೆ.

ಈ ಪರೀಕ್ಷೆಯನ್ನು ಎಂಎಂಆರ್‌ಡಿಎ ಸಿದ್ಧಪಡಿಸಿದ್ದು, ಆರಂಭದಲ್ಲಿ ಆರೇಯಿಂದ ಕಾಮರಾಜ್‌ ನಗರಕ್ಕೆ 20 ಕಿ. ಮೀ. ಮಾರ್ಗದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು. ಎಂಎಂಆರ್‌ಡಿಎ ಕಳೆದ ವರ್ಷದ ಗುರಿಯ ಪ್ರಕಾರ ದಹಿಸರ್‌ನಿಂದ ಡೀನ್‌ ನಗರದವರೆಗಿನ ಮೆಟ್ರೋ-2 ಎ ಮತ್ತು ದಹಿಸರ್‌ ಪೂರ್ವದಿಂದ ಅಂಧೇರಿ ಪೂರ್ವದವರೆಗಿನ ಮೆಟ್ರೋ- 7 ಪರೀಕ್ಷೆಗಳನ್ನು ಜನವರಿಯಲ್ಲಿ ನಿಗದಿಪಡಿ ಸಲಾಗಿತ್ತು.

ಬಳಿಕ ಮೆಟ್ರೋವನ್ನು ಎಪ್ರಿಲ್‌ನಲ್ಲಿ ಪ್ರಾರಂಭಿಸಲು ಯೋಜಿಸಲಾಗಿತ್ತು. ಆದರೆ ಲಾಕ್‌ಡೌನ್ ನಿಂದಾಗಿ ಯೋಜನೆ ಸ್ಥಗಿತಗೊಂಡು ಜಪಾನ್‌ ನಿಂದ ಪ್ರಮುಖ ಅಂಶ ಆಮದು ಮಾಡಿ ಕೊಳ್ಳುವಲ್ಲಿ ವಿಳಂಬವಾಯಿತು. ಪರಿಣಾಮವಾಗಿ ಮೆಟ್ರೋ ನಿರ್ಮಾಣ ಸ್ಥಗಿತಗೊಂಡಿತು.ಮುಂಬಯಿಗೆ ಮೆಟ್ರೋ ಆಗಮನ ವಿಳಂಬ ವಾದ ಕಾರಣ ಮೆಟ್ರೊ ಪರೀಕ್ಷೆ ವಿಳಂಬವಾಗಿದೆ. ಪ್ರಸ್ತುತ ಆರು ಕೋಚ್‌ ಅನ್ನು ಹೊಂದಿರುವ ಮೆಟ್ರೋ  ರೈಲು ಮುಂಬಯಿಗೆ ಬಂದಿದೆ. ಈ ಮಾದರಿ ರೈಲು ಚಾರ್ಕೋಪ್‌ ನಿಲ್ದಾಣದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿದೆ.

ಚಾರ್ಕೋಪ್‌ ಡಿಪೋ ಬಳಿಯ ಕಾಮರಾಜ್‌ ನಗರ ಮತ್ತು ಆರೆ ನಡುವೆ 20 ಕಿ. ಮೀ. ದೂರದಲ್ಲಿ ಪರೀಕ್ಷೆ ನಡೆಯಲಿದೆ. ಈ ಮಾರ್ಗದಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಪ್ರದೇಶದ ಕೆಲವು ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಅದು ಪೂರ್ಣಗೊಂಡ ಕೂಡಲೇ ಮುಂದಿನ ಮಾರ್ಗವನ್ನು ಎಂಎಂಆರ್‌ಡಿಎ ಪರೀಕ್ಷಿಸಲಿದೆ.ಈ ಮಧ್ಯೆ ಎಂಎಂಆರ್‌ಡಿಎ ಈ ವರ್ಷದ ಅಂತ್ಯದ ವೇಳೆಗೆ ಮೆಟ್ರೋ – 2 ಎ ಮತ್ತು ಮೆಟ್ರೋ – 7 ಅನ್ನು ಲೋಕಾರ್ಪಣೆಗೆ ಯೋಜಿಸುತ್ತಿದೆ.

ಈ ನಿಟ್ಟಿನಲ್ಲಿ ಎಂಎಂಆರ್‌ಡಿಎ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾದರಿ ರೈಲು ಪರೀಕ್ಷೆಯನ್ನು ಪೂರ್ಣಗೊಳಿಸಿದ ಬಳಿಕ ರೈಲ್ವೇ ಸುರಕ್ಷಾ ಆಯುಕ್ತರಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ. ಮೆಟ್ರೋ ನಿಲ್ದಾಣಗಳ ಸಿಗ್ನಲಿಂಗ್‌ ವ್ಯವಸ್ಥೆಯ ಕೆಲಸವನ್ನು ಎಂಎಂಆರ್‌ಡಿಎ ಸಂಪೂರ್ಣವಾಗಿ ಪೂರ್ಣಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.