ಖಾಂದೇಶ್‌ ಭಾಸ್ಕರ್‌ ವೈ.ಶೆಟ್ಟಿ ದಂಪತಿಗೆ ಅಭಿನಂದನೆ


Team Udayavani, Apr 5, 2019, 12:14 PM IST

0404mum06

ನವಿಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಗೌರವ ಕಾರ್ಯದರ್ಶಿ, ಖಾಂದೇಶ್‌ ಶ್ರೀ ಅಯ್ಯಪ್ಪ ಭಕ್ತವೃಂದ ಮಂಡಲ ಕಾಂದ ಕಾಲೋನಿ ಇದರ ಗೌರವಾಧ್ಯಕ್ಷ, ಹೊಟೇಲ್‌ ಉದ್ಯಮಿ ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ ಮತ್ತು ಪ್ರವೀಣಾ ಬಿ. ಶೆಟ್ಟಿ ಅವರ ಅಭಿನಂದನಾ ಸಮಾರಂಭವು ಮಾ. 31ರಂದು ಸಂಜೆ ಹೊಟೇಲ್‌ ರಮಡಾ ಬ್ಯಾಂಕ್ವೆಟ್‌ ಸಭಾಗೃಹದಲ್ಲಿ ನಡೆಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಮತ್ತು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರಂಭದಲ್ಲಿ ವೈವಾಹಿಕ ಜೀವನದ ಬೆಳ್ಳಿಹಬ್ಬವನ್ನು ಸಂಭ್ರಮಿಸಿದ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ದಂಪತಿಯನ್ನು ವಾದ್ಯ-ಕೊಂಬು-ಕಹಳೆಯೊಂದಿಗೆ ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಭಾಸ್ಕರ್‌ ಶೆಟ್ಟಿ ದಂಪತಿಯನ್ನು ಗಣ್ಯರು ಮತ್ತು ಗುರುಹಿರಿಯರು, ಆತ್ಮೀಯರು, ಹಿತೈಷಿಗಳ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಬೃಹತ್‌ ಹಾರವನ್ನು ಹಾಕಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ದಂಪತಿಯ ಮಕ್ಕಳಾದ ಸ್ವಸ್ತಿ ಬಿ. ಶೆಟ್ಟಿ, ರಕ್ಷಣ್‌ ಬಿ. ಶೆಟ್ಟಿ ಮತ್ತು ಬಂಧು-ಬಳಗದವರು ಉಪಸ್ಥಿತರಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಅವರು ಬೃಹತ್‌ ಹಾರವನ್ನು ಹಾಕಿ ಅಭಿನಂದಿಸಿ ಶುಭಹಾರೈಸಿದರು.

ಸಮಾರಂಭದಲ್ಲಿ ಚಂದ್ರಹಾಸ್‌ ವೈ. ಶೆಟ್ಟಿ ಮತ್ತು ಪರಿವಾರ, ಶಾಂತಾರಾಜ ವೈ. ಶೆಟ್ಟಿ ಮತ್ತು ಪರಿವಾರ, ಖಾಂದೇಶ್‌ ಶ್ರೀ ಅಯ್ಯಪ್ಪ ಭಕ್ತವೃಂದ ಕಾಂದಕಾಲನಿಯ ಪದಾಧಿಕಾರಿಗಳು, ಸದ್ಗುರು ಶ್ರೀ ನಿತ್ಯಾನಂದ ಸೇವಾ ಸಮಿತಿ ಸಿಬಿಡಿ ಬೇಲಾಪುರ ಸ್ಥಾಪಕಾಧ್ಯಕ್ಷ ಸಿಬಿಡಿ ಭಾಸ್ಕರ್‌ ಶೆಟ್ಟಿ, ಉದ್ಯಮಿ ಸಂಜೀವ ಎನ್‌. ಶೆಟ್ಟಿ, ಭವಾನಿ ಶಿಪ್ಪಿಂಗ್‌ ಸಂಸ್ಥೆಯ ಸಿಎಂಡಿ ಕೆ. ಡಿ. ಶೆಟ್ಟಿ, ನವಿಮುಂಬಯಿ ಹೊಟೇಲ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ದಯಾನಂದ ಶೆಟ್ಟಿ, ಮಹೇಶ್‌ ಶೆಟ್ಟಿ, ಆದರ್ಶ್‌ ಶೆಟ್ಟಿ, ಸದಾಶಿವ ಶೆಟ್ಟಿ, ನಿತ್ಯಾನಂದ ಹೆಗೆr ಶಿರ್ವ ನಡಿಬೆಟ್ಟು, ಕಿಶೋರ್‌ ಕುಮಾರ್‌ ಕುತ್ಯಾರ್‌, ಬಂಟರ ಸಂಘ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್‌ ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಡಾ| ಆರ್‌. ಕೆ. ಶೆಟ್ಟಿ, ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ವಸಂತ ಎನ್‌. ಶೆಟ್ಟಿ ಪಲಿಮಾರು, ರಮಡಾ ಹೊಟೇಲ್‌ನ ನಿರ್ದೇಶಕರುಳಾದ ಹರೀಶ್‌ ಶೆಟ್ಟಿ ಮತ್ತು ದಿವಾಕರ ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಶ್ರೀ ಶನೀಶ್ವರ ಮಂದಿರ ನೆರೂಲ್‌ ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉದ್ಯಮಿ ರವೀಂದ್ರನಾಥ ಎಂ. ಭಂಡಾರಿ, ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ತಾಳಿಪಾಡಿಗುತ್ತು ಭಾಸ್ಕರ್‌ ಶೆಟ್ಟಿ, ಭಾಸ್ಕರ ಡಿ. ಶೆಟ್ಟಿ, ಶಿವರಾಮ ಶೆಟ್ಟಿ, ಮಹೇಶ್‌ ಬಿ. ಶೆಟ್ಟಿ, ಪ್ರಸನ್ನ ಆರ್‌. ಶೆಟ್ಟಿ, ಹೊಟೇಲ್‌ ಉದ್ಯಮಿಗಳಾದ ಗಣೇಶ್‌ ಡಿ. ಮೂಡಬಿದ್ರೆ, ದಿನೇಶ್‌ ಎನ್‌. ಸಾಲ್ಯಾನ್‌, ಸುಧೀರ್‌ ಶೆಟ್ಟಿ, ಕೃಷ್ಣ ಶೆಟ್ಟಿ, ಅರುಣ್‌ ಶೆಟ್ಟಿ, ಸುರೇಶ್‌ ಶೆಟ್ಟಿ, ಹರೀಶ್‌ ಶೆಟ್ಟಿ ಮೂಡಬಿದ್ರೆ, ಆದ್ಯಪಾಡಿ ಕರುಣಾಕರ ಆಳ್ವ, ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಮೋಹನ್‌ ಕುಮಾರ್‌ ಜೆ. ಗೌಡ, ಪ್ರಕಾಶ್‌ ವಿ. ಶೆಟ್ಟಿ ನಂದಿಕೂರು, ಸದಾನಂದ ಶೆಟ್ಟಿ, ರವಿ ಆರ್‌. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಶುಭಸಾರೈಸಿದರು.

ಬಂಟರ ಸಂಘ ಮುಂಬಯಿ ಇದರ ಒಂಭತ್ತು ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರು, ನವಿಮುಂಬಯಿ ಹೊಟೇಲ್‌ ಅಸೋಸಿಯೇಶನ್‌ ಪದಾಧಿಕಾರಿಗಳು, ಸರ್ವ ಸದಸ್ಯರು, ಹಿಂದು ಜೂನಿಯರ್‌ ಕಾಲೇಜ್‌ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಖಾಂದೇಶ್‌ ಭಾಸ್ಕರ್‌ ಶೆಟ್ಟಿ ದಂಪತಿಯನ್ನು ಅಭಿನಂದಿಸಿ ಶುಭಹಾರೈಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ ವೈವಿಧ್ಯ, ವಿವಿಧ ವಿನೋದಾವಳಿಗಳು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಕುತ್ಯಾರು ಬಾಬಾ ಪ್ರಸಾದ್‌ ಅರಸ ನಿರ್ವಹಿಸಿದರು. ಅಶೋಕ್‌ ಪಕ್ಕಳ ಖಾಂದೇವ್‌ ಭಾಸ್ಕರ್‌ ಶೆಟ್ಟಿ ದಂಪತಿಯನ್ನು ಪರಿಚಯಿಸಿದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.