ಚಿತ್ರಮಂದಿರ, ಚಿಲ್ಲರೆ ವ್ಯಾಪಾರಕ್ಕೆ ನಿರ್ಬಂಧ ಬೇಡ


Team Udayavani, Apr 2, 2021, 10:44 AM IST

ಚಿತ್ರಮಂದಿರ, ಚಿಲ್ಲರೆ ವ್ಯಾಪಾರಕ್ಕೆ ನಿರ್ಬಂಧ ಬೇಡ

ಮುಂಬಯಿ: ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ ಗಮನದಲ್ಲಿಟ್ಟುಕೊಂಡು ಎರಡನೇ ಲಾಕ್‌ಡೌನ್‌ ಜಾರಿಗೆ ಬಂದರೆ ಚಿತ್ರಮಂದಿರ ಗಳು, ಚಿಲ್ಲರೆ ವ್ಯಾಪಾರ ಮತ್ತು ಶಾಪಿಂಗ್‌ ಉದ್ಯಮಗಳಿಗೆ ತೊಂದರೆಯಾಗುತ್ತದೆ ಎಂದು ಮಲ್ಟಿಪ್ಲೆಕ್ಸ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ (ಎಂಎಐ) ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಅವರಿಗೆ ಪತ್ರ ಬರೆದಿದೆ.

ಮತ್ತೂಮ್ಮೆ ಲಾಕ್‌ಡೌನ್‌ ಘೋಷಿಸಿದರೆ ಸಿನೆಮಾ ಉದ್ಯಮ ಮತ್ತು ಆಧುನಿಕ ಚಿಲ್ಲರೆ ವ್ಯಾಪಾರದ ಮೇಲೆ ಪರಿಣಾಮ ಉಂಟು ಮಾಡುತ್ತವೆ. ಈ ವಿಭಾಗಗಳ ಚೇತರಿಕೆಯನ್ನು ಹಳಿ ತಪ್ಪಿಸಬಹುದು ಎಂದು ಎಂಎಐ ತಿಳಿಸಿದೆ.

2020ರ ಮಾರ್ಚ್‌ ಮತ್ತು ನವೆಂಬರ್‌ ನಡುವೆ ಎಂಟು ತಿಂಗಳವರೆಗೆ ಶೂನ್ಯ ಆದಾಯ ಮತ್ತು ಬಳಿಕ ಅಲ್ಪ ಆದಾಯದೊಂದಿಗೆ, ಸಿನೆಮಾ ಪ್ರದರ್ಶನ ಉದ್ಯಮವು ದಿವಾಳಿತನ ಎದುರಿಸುತ್ತಿದೆ. ಸಿನೆಮಾ ಪ್ರದರ್ಶನ ಕ್ಷೇತ್ರವು ಚಲನಚಿತ್ರೋದ್ಯಮದ ನಿರ್ಣಾ ಯಕ ಭಾಗವಾಗಿದ್ದು, ಲಕ್ಷಾಂತರ ಜನರಿಗೆ ನೇರವಾಗಿ ಉದ್ಯೋಗ ನೀಡುವುದಲ್ಲದೆ, ಲಕ್ಷಾಂತರ ಜನರಿಗೆ ಪರೋಕ್ಷ ಉದ್ಯೋಗಕ್ಕೆ ಕೊಡುಗೆ ನೀಡುತ್ತದೆ. ಮಹಾರಾಷ್ಟ್ರದಲ್ಲಿ ಎರಡನೇ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳಿಂದ ಈಗಾಗಲೇ ಸಾಕಷ್ಟು ಚಲನಚಿತ್ರಗಳು ಬಿಡುಗಡೆಯನ್ನು ಮುಂದೂಡಿವೆ. ಲಾಕ್‌ಡೌನ್‌ ಹೇರುವುದರಿಂದ ಎಲ್ಲ ಹಿಂದಿ ಚಲನಚಿತ್ರಗಳನ್ನು ಮತ್ತು ಇತರ ಭಾಷೆಗಳಲ್ಲಿರುವ ಅನೇಕ ಚಲನಚಿತ್ರಗಳನ್ನು ಮುಂದೂಡಲು ಕಾರಣವಾಗುತ್ತದೆ ಎಂದು ಎಂಎಐ ತಿಳಿಸಿದೆ.

ಎರಡನೇ ಲಾಕ್‌ಡೌನ್‌ ಆದರೆ ಸಿನೆಮಾ ಪ್ರದರ್ಶನ ಕ್ಷೇತ್ರಕ್ಕೆ ತೀವ್ರ ಹೊಡೆತ ಬೀಳಲಿದೆ. ಚಿತ್ರಮಂದಿರಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಪ್ರೇಕ್ಷಕರ ನಿಯಂತ್ರಣದ ಸಾಮರ್ಥ್ಯ  ಹೊಂದಿವೆ. ಇದಲ್ಲದೆ ಚಿತ್ರಮಂದಿರಗಳು ಕೋವಿಡ್‌ ಪ್ರಸರಣಗೊಳಿಸುವ ಏಕ ಮೂಲವೆಂದು ಪರಿಗಣಿಸಲು ಯಾವುದೇ ಪುರಾವೆಗಳಿಲ್ಲ ಎಂದು ಎಂಎಐ ಪತ್ರದಲ್ಲಿ ಸ್ಪಷ್ಟಪಡಿಸಿದೆ.

ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು, ಶಾಪಿಂಗ್‌ ಕೇಂದ್ರಗಳು ಮತ್ತು ಮಾಲ್‌ಗ‌ಳಿಗೆ ಸಂಬಂಧಿಸಿದಂತೆ ಎರಡನೇ ಲಾಕ್‌ಡೌನ್‌ ಆದೇಶವನ್ನು ಹೊರಡಿಸಬಾರದು ಮತ್ತು ನಿಯಮಿತ ಕಾರ್ಯಾಚರಣೆಯ ಸಮಯದ ಪ್ರಕಾರ ಕಾರ್ಯನಿರ್ವಹಿಸಲು ಅವರಿಗೆ ಅವಕಾಶ ಮಾಡಿಕೊಡಿ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.