ವೇತನ ಪಡೆಯದೆ ಸಂದಿಗ್ಧ ಸ್ಥಿತಿಯಲ್ಲಿ  ಕೊರೊನಾ ಯೋಧ ಶಿಕ್ಷಕರು


Team Udayavani, May 21, 2021, 12:45 PM IST

covid effect

ನಾಗಪುರ: ರಾಜ್ಯದಲ್ಲಿ  ಸಾವಿರಾರು ಶಿಕ್ಷಕರು ಕೊರೊನಾ ಯೋಧ ರಾಗಿ ಕೆಲಸ ಮಾಡುತ್ತಿದ್ದರೆ, ಅಂತಹ ಕಷ್ಟದ ಸಮಯದಲ್ಲಂತೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಿಕ್ಷಕರು ತಮ್ಮ ಮಾರ್ಚ್‌, ಎಪ್ರಿಲ್‌ ವೇತನವನ್ನು ಪಡೆಯದ ಕಾರಣ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಕೊರೊನಾ ಕೆಲಸ ಮಾಡಿದರೂ ಶಿಕ್ಷಕರ ವೇತನವನ್ನು ಇನ್ನೂ ಮಂಜೂರು ಮಾಡದ ಕಾರಣ ರಾಜ್ಯಾದ್ಯಂತ ಶಿಕ್ಷಕರು ಮತ್ತು ಬೋಧಕೇತರ ಸಿಬಂದಿಯಲ್ಲಿ  ಅಸಮಾಧಾನವಿದೆ.

ರಾಜ್ಯದ ಅನೇಕ ಶಿಕ್ಷಕರು ಕೊರೊನಾ ತಡೆಗಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಲ್ಲಿ ಅನೇಕ ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟ ಶಿಕ್ಷಕರ ಕುಟುಂಬಗಳಿಗೆ ಇನ್ನೂ ವಿಮಾ ಹಣ ದೊರೆತಿಲ್ಲ. ಆದ್ದರಿಂದ ಸರಕಾರ ಯಾವಾಗಲೂ ಶಿಕ್ಷಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಕೊರೊನಾ ಸೇವೆ ಸಲ್ಲಿಸುತ್ತಿರುವಾಗ ಅನೇಕ ಶಿಕ್ಷಕರು ಕೊರೊನಾದಿಂದ ಪ್ರಭಾವಿತರಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ, ಮಿತಿಮೀರಿದ ಬ್ಯಾಂಕ್‌ ಕಂತುಗಳು, ವಿಮಾ ಕಂತುಗಳಿಂದಾಗಿ ಶಿಕ್ಷಕರು ಈಗಾಗಲೇ ಬಳಲುತ್ತಿದ್ದಾರೆ.

ಹಣ ಮಂಜೂರು ಮಾಡುವಂತೆ ಆಗ್ರಹ

ಪ್ರತಿ ತಿಂಗಳು ಬ್ಯಾಂಕ್‌ ಕಂತುಗಳನ್ನು ಪಾವತಿಸಬೇಕಾಗುತ್ತದೆ. ಆದ್ದರಿಂದ ಎಪ್ರಿಲ್‌ನಿಂದ ಮಾರ್ಚ್‌ವರೆಗೆ ಶಿಕ್ಷಕರು ಮತ್ತು ಶಿಕ್ಷರೇತರರ ವೇತನಕ್ಕೆ ಸರಕಾರ ಹಣ ಒದಗಿಸಬೇಕು ಮತ್ತು ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಶಿಕ್ಷಕರ ಒಕ್ಕೂಟವು ಮುಖ್ಯಮಂತ್ರಿ, ಹಣಕಾಸು ಸಚಿವರು, ಶಿಕ್ಷಣ ಸಚಿವರು, ಶಿಕ್ಷಣ ನಿರ್ದೇಶಕರು ಮತ್ತು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದು, ವರ್ಷಕ್ಕೆ ತತ್‌ಕ್ಷಣ ಹಣ ಮಂಜೂರು ಮಾಡುವಂತೆ ಆಗ್ರಹಿದೆ.

ಈ ಜಿಲ್ಲೆಗಳ ಶಿಕ್ಷಕರಿಗೆ ವೇತನವಿಲ್ಲ

ಮುಂಬಯಿಯ ಉತ್ತರ ಮತ್ತು ಪಶ್ಚಿಮ ದಕ್ಷಿಣ, ಕೊಂಕಣದಲ್ಲಿ ರತ್ನಾಗಿರಿ, ಸಿಂಧುದುರ್ಗ, ರಾಯಘಡ ಮತ್ತು ಪಾಲ^ರ್‌, ನಾಗ್ಪುರ ವಿಭಾಗದ ನಾಗ್ಪುರ, ಗೊಂಡಿಯಾ, ಭಂಡಾರ, ಚಂದ್ರಪುರ, ವಾರ್ಧಾ, ಮರಾಠವಾಡದಲ್ಲಿ ಬೀಡ್‌, ನಾಂದೇಡ್‌, ಔರಂಗಾಬಾದ್‌, ಬುಲಾVನಾದ ಉಸ್ಮಾನಾಬಾದ್‌, ಅಮವತಿಮಾಲ್‌, ಉತ್ತರ ಮಹಾರಾಷ್ಟ್ರದ ಅಮರಾವತಿ, ಜಲ್ಗಾಂವ್‌, ಬಿಜೆಪಿ ಧುಲೆ, ನಗರ, ನಂದೂರ್‌ಬಾರ್‌ ಮತ್ತು ನಾಸಿಕ್‌ ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಪಾವತಿಸಲು ಹಣವಿಲ್ಲ ಎಂದು ಬಿಜೆಪಿ ಶಿಕ್ಷಕರ ಮೈತ್ರಿ ಆರೋಪಿಸಿದೆ. ಅನೇಕ ಜಿಲ್ಲೆಗಳಲ್ಲಿ ಶಿಕ್ಷಕರು ತಮ್ಮ ಮಾರ್ಚ್‌ ವೇತನ ಪಡೆಯದ ಕಾರಣ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ.

ಕೊರೊನಾ ಅವಧಿಯಲ್ಲಿ ಸರಕಾರ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿದೆ. ಆದರೆ ಅವರ ವೇತನಕ್ಕೆ ಹಣಕಾಸು ಒದಗಿಸುವಲ್ಲಿ  ನಿರ್ಲಕ್ಷ್ಯ ವಹಿಸುತ್ತಿದೆ. ಪರಿಣಾಮವಾಗಿ ಶಿಕ್ಷಕರು ಎರಡು ತಿಂಗಳುಗಳಿಂದ ವೇತನವನ್ನು  ಪಡೆದಿಲ್ಲ. ಸರಕಾರ ಕೂಡಲೇ ಹಣವನ್ನು ಮಂಜೂರು ಮಾಡಬೇಕು.

-ಅನಿಲ್‌ ಶಿವಂಕರ್‌

ಸಂಚಾಲಕರು, ಜೆಪಿ ಶಿಕ್ಷಕರ ಘಟಕ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.