ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಶನ್‌ ಪ್ರಮಾಣ ಶೇ. 25ರಿಂದ 34ಕ್ಕೆ ಏರಿಕೆ


Team Udayavani, Jun 14, 2021, 1:33 PM IST

covid news

ಮುಂಬಯಿ: ನಗರದಲ್ಲಿ ಜೂ. 1ರಿಂದ 9ರ ವರೆಗೆ ನಡೆಸಿದ ಕೊರೊನಾ ಲಸಿಕಾ ಅಭಿಯಾನದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 77ರಷ್ಟು ಲಸಿಕೆಗಳನ್ನು ನೀಡಲಾಗಿದ್ದು, ಬಿಎಂಸಿ ಆಸ್ಪತ್ರೆಗಳಲ್ಲಿ ಶೇ. 20 ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಶೇ. 02ರಷ್ಟು  ಮಾತ್ರ ಲಸಿಕೆಗಳನ್ನು ನೀಡಲಾಗಿದೆ.

ಲಸಿಕೆಗಳು ಲಭ್ಯವಿಲ್ಲದ ಕಾರಣ ಕಳೆದ ಒಂದು ತಿಂಗಳಿನಿಂದ ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ತೀವ್ರವಾಗಿ ಕಡಿಮೆಯಾಗಿದೆ. ಮುಂಬಯಿಯಲ್ಲಿ  ಮೇ 1ರ ವರೆಗೆ ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಶೇ. 74ರಷ್ಟು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 25ರಷ್ಟು ವ್ಯಾಕ್ಸಿನೇಶನ್‌ ನಡೆದಿದೆ. ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ  ಜೂ. 9ರ ವರೆಗೆ ಶೇ. 10ರಷ್ಟು ಕಡಿಮೆಯಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ  ಶೇ. 25ರಿಂದ 34ಕ್ಕೆ ಏರಿಕೆ

ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಶನ್‌ ಶೇ. 25ರಿಂದ 34ಕ್ಕೆ ಏರಿಕೆಯಾಗಿದ್ದು, ಶೇ. 77ರಷ್ಟು ಲಸಿಕೆ ನೀಡಲಾಗಿದೆ. ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳು ಒಟ್ಟು ಶೇ. 22ರಷ್ಟು ಮಾತ್ರ ಲಸಿಕೆ ನೀಡಿವೆ. ವ್ಯಾಕ್ಸಿನೇಶನ್‌ ಪ್ರಾರಂಭವಾದ ಆರು ತಿಂಗಳ ಬಳಿಕ ಮುಂಬಯಿಯಲ್ಲಿ  30,29,825 ಮಂದಿ ಮಾತ್ರ ಮೊದಲ ಡೋಸ್‌ ತೆಗೆದುಕೊಂಡರೆ, ಅವರಲ್ಲಿ  ಶೇ. 26 ಮಾತ್ರ ಎರಡನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಬಿಎಂಸಿ ಪ್ರಕಾರ ಜನವರಿಯಲ್ಲಿ 2.65 ಲಕ್ಷ ಜನರಿಗೆ, ಫೆಬ್ರವರಿಯಲ್ಲಿ 5.71 ಲಕ್ಷ, ಮಾರ್ಚ್‌ ನಲ್ಲಿ 8.1 ಲಕ್ಷ, ಎಪ್ರಿಲ್‌ನಲ್ಲಿ 9.47 ಲಕ್ಷ ಮತ್ತು ಮೇಯಲ್ಲಿ  5.23 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.

ಬಿಎಂಸಿಗೆ 12 ಲಕ್ಷ ಪ್ರಮಾಣ ಬೇಕು

ಬಿಎಂಸಿ 340 ವ್ಯಾಕ್ಸಿನೇಶನ್‌ ಕೇಂದ್ರಗಳನ್ನು ಹೊಂದಿದ್ದು, ಪ್ರತೀದಿನ ಸುಮಾರು 1 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ವ್ಯಾಕ್ಸಿನೇಶನ್‌ ಸಂಪೂರ್ಣವಾಗಿ ಕೇಂದ್ರದಿಂದ ಲಭ್ಯವಿರುವ ಸ್ಟಾಕ್‌ ಅನ್ನು ಅವಲಂಬಿಸಿರುತ್ತದೆ. ಶೀಘ್ರವಾಗಿ ಲಸಿಕೆ ಹಾಕುವ ಗುರಿಯ ಹಿನ್ನೆಲೆ ಜೂನ್‌ನಲ್ಲಿ ಸುಮಾರು 12 ಲಕ್ಷ ಡೋಸ್‌ಗಳನ್ನು, ದಿನಕ್ಕೆ ಕನಿಷ್ಠ 50,000 ಡೋಸ್‌ಗಳನ್ನು ನೀಡುವಂತೆ ಸರಕಾರವನ್ನು ಕೋರಲಾಗಿದೆ ಎಂದು ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಕೇಂದ್ರ ಶೇ. 100ರಷ್ಟು ಲಸಿಕೆ ಖರೀದಿಸಬೇಕು

ವ್ಯಾಕ್ಸಿನೇಶನ್‌ ನೀತಿಯನ್ನು ಕೇಂದ್ರ ಸರಕಾರವು ತಿಂಗಳಲ್ಲಿ ಆರು ಬಾರಿ ಬದಲಾಯಿಸಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಸರಕಾರದ ವ್ಯಾಕ್ಸಿನೇಶನ್‌ ನೀತಿಯು ಖಾಸಗಿ ಆಸ್ಪತ್ರೆಗಳು ಮತ್ತು ತಯಾರಕರ ಲಾಭವನ್ನು ಬೆಂಬಲಿಸುತ್ತದೆ. ಸುಪ್ರೀಂ ಕೋರ್ಟ್‌ ಆದೇಶದ ಬಳಿಕ 18 ವರ್ಷದವರಿಗೆ ಲಸಿಕೆ ನೀಡಲು ಅನುಮತಿಸಿ ನೀಡಿದ ಸರಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದೇ ಸಮಯದಲ್ಲಿ ಶೇ. 25ರಷ್ಟು ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅನುಮತಿ ನೀಡಿರುವ ನಿರ್ಧಾರವು ಮತ್ತೆ ಲಾಭದ ಆದ್ಯತೆಯಾಗಿದೆ. ಶೇ. 100ರಷ್ಟು ಲಸಿಕೆಗಳನ್ನು ಖರೀದಿಸಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿತರಿಸಲು ಕೇಂದ್ರ ಸರಕಾರಕ್ಕೆ ಬೇಡಿಕೆ ಇಟ್ಟಿದೆ ಎಂದು ಫೋರಂ ಫಾರ್‌ ಮೆಡಿಕಲ್‌ ಎಥಿಕ್ಸ್‌ ಸೊಸೈಟಿಯ ಸುನೀತಾ ಬಂಡೇವಾರ್‌ ಹೇಳಿದ್ದಾರೆ.

 

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.