ಲಸಿಕೆ ಪಡೆದವರಿಗೆ ವಿನಾಯಿತಿ
Team Udayavani, Jul 25, 2021, 1:01 PM IST
ಮುಂಬಯಿ: ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಸರಕಾರದ ಕೊರೊನಾ ನಿರ್ಬಂಧಗಳಿಂದ ವಿನಾಯಿತಿ ನೀಡಲು ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿ¨ªಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಂಜೆ 4 ಗಂಟೆಯ ವರೆಗೆ ಇರುವ ಅಂಗಡಿ ಮತ್ತು ರೆಸ್ಟೋರೆಂಟ್ಗಳ ಸಮಯವನ್ನು 7 ಗಂಟೆ ವರೆಗೆ ವಿಸ್ತರಿಸಲು ಸರಕಾರ ಮುಂದಾಗಿದೆ.
ವಾರಾಂತ್ಯದಲ್ಲಿ ನಿಯಮ ಸಡಿಳಿಕೆ ಮಾಡುವ ನಿರ್ಧಾರ ಮುಂದಿನ ವಾರ ನಡೆಯಲಿದೆ ಎಂದು ಅವರು ಹೇಳಿದರು. ಎರಡೂ ಪ್ರಮಾಣದ ಕೋವಿಡ್ ಲಸಿಕೆ ಪಡೆದ ಜನರಿಗೆ ವಿಶ್ರಾಂತಿ ನೀಡುವ ಬಗ್ಗೆ ರಾಜ್ಯವು ಯೋಚಿಸುತ್ತಿದೆ. ಈ ಯೋಜನೆಯಿಂದ ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿತರಾಗುತ್ತಾರೆ. ಈ ಕುರಿತಂತೆ ಅಂತಿಮ ನಿರ್ಧಾರ ಸಿಎಂ ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು