ಲಸಿಕೆ ಪಡೆದವರಿಗೆ ವಿನಾಯಿತಿ
Team Udayavani, Jul 25, 2021, 1:01 PM IST
ಮುಂಬಯಿ: ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಸರಕಾರದ ಕೊರೊನಾ ನಿರ್ಬಂಧಗಳಿಂದ ವಿನಾಯಿತಿ ನೀಡಲು ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿ¨ªಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಂಜೆ 4 ಗಂಟೆಯ ವರೆಗೆ ಇರುವ ಅಂಗಡಿ ಮತ್ತು ರೆಸ್ಟೋರೆಂಟ್ಗಳ ಸಮಯವನ್ನು 7 ಗಂಟೆ ವರೆಗೆ ವಿಸ್ತರಿಸಲು ಸರಕಾರ ಮುಂದಾಗಿದೆ.
ವಾರಾಂತ್ಯದಲ್ಲಿ ನಿಯಮ ಸಡಿಳಿಕೆ ಮಾಡುವ ನಿರ್ಧಾರ ಮುಂದಿನ ವಾರ ನಡೆಯಲಿದೆ ಎಂದು ಅವರು ಹೇಳಿದರು. ಎರಡೂ ಪ್ರಮಾಣದ ಕೋವಿಡ್ ಲಸಿಕೆ ಪಡೆದ ಜನರಿಗೆ ವಿಶ್ರಾಂತಿ ನೀಡುವ ಬಗ್ಗೆ ರಾಜ್ಯವು ಯೋಚಿಸುತ್ತಿದೆ. ಈ ಯೋಜನೆಯಿಂದ ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿತರಾಗುತ್ತಾರೆ. ಈ ಕುರಿತಂತೆ ಅಂತಿಮ ನಿರ್ಧಾರ ಸಿಎಂ ತೆಗೆದುಕೊಳ್ಳುತ್ತಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2006ರ ನಕಲಿ ಎನ್ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ