ಆರೋಗ್ಯ ಇಲಾಖೆಯಿಂದ ಮಕ್ಕಳ ವೈದ್ಯರ ಕಾರ್ಯಪಡೆ ರಚನೆ


Team Udayavani, May 31, 2021, 1:58 PM IST

Creation of a workforce of pediatricians by the Department of Health

ಮುಂಬಯಿ: ಮುಂದಿನ ಕೆಲವು ತಿಂಗಳುಗಳಲ್ಲಿ ರಾಜ್ಯದಲ್ಲಿ ಕೋವಿಡ್‌ 3ನೇ ಅಲೆ ಕಾಣಿಸಿಕೊಳ್ಳುವ ಕುರಿತು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಮಕ್ಕಳ ವೈದ್ಯರು ಮತ್ತು ಗ್ರಾಮೀಣ ಅನುಭವ ಹೊಂದಿರುವ ಮಕ್ಕಳ ವೈದ್ಯರನ್ನು ಸಂಪರ್ಕಿಸುವ ಮೂಲಕ ಮಕ್ಕಳ ಸಾಂಕ್ರಾಮಿಕ ರೋಗದ ಮಧ್ಯೆ ಕೆಲಸ ಮಾಡಲು ತನ್ನ ಕಾರ್ಯಪಡೆಯನ್ನು ವಿಸ್ತರಿಸಿದೆ.

ಕಾರ್ಯಪಡೆಗೆ ವಿಶೇಷ ಅಧಿಕಾರ

ಹಿಂದಿನ ಕಾರ್ಯಪಡೆಯು ಒಂಬತ್ತು ಸದಸ್ಯರನ್ನು ಹೊಂದಿತ್ತು, ಅವರೆಲ್ಲರೂ ಮುಂಬಯಿ ಮೂಲದವರು. ಎರಡನೇ ಅಲೆ ಸಂದರ್ಭ ಅನೇಕ ನವಜಾತ ಶಿಶುಗಳು ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗಿದೆ. ನಿಯೋ ನಾಟಾಲಜಿಸ್ಟ್‌ ಸಹಿತ ಕಾರ್ಯಪಡೆಯ ಮಾರ್ಗಸೂಚಿಗಳು ಉತ್ತಮ ದೃಷ್ಟಿಕೋನ ವನ್ನು ಹೊಂದಿರುತ್ತದೆ ಎಂದು ಕಾರ್ಯಪಡೆಯ ಸದಸ್ಯರು ಹೇಳಿದ್ದಾರೆ.

ಸೋಂಕು ನಿಯಂತ್ರಿಸಲು ಸಹಾಯ

ರಾಜ್ಯಾದ್ಯಂತ ಪೀಡಿಯಾಟ್ರಿಕ್ಸ್‌ ಕೊರೊನಾ ಸೋಂಕಿಗೆ ತುತ್ತಾದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಪಡೆಯಲ್ಲಿ ಮಕ್ಕಳ ವೈದ್ಯರು ಮತ್ತು ನವಜಾತ ಶಿಶು ತಜ್ಞರು ಸೇರಿದ್ದಾರೆ. ಇದು ಮೂರನೇ  ಅಲೆಯ ಕೊರೊನಾ ನಿಯಂತ್ರಿಸಲು  ಸಹಾಯ ಮಾಡುತ್ತದೆ.

ರಾಜ್ಯ ಸರಕಾರಕ್ಕೆ ಮಾರ್ಗದರ್ಶನ

ಮೊದಲ ಅಲೆ ಬಳಿಕ ಪ್ರಕರಣಗಳು ಕಡಿಮೆ ಯಾಗಲು ಪ್ರಾರಂಭಿಸಿದ ಬಳಿಕ ಮತ್ತೆ ಸೋಂಕು ಹೆಚ್ಚಾಗುವುದಿಲ್ಲ ಎಂದು ಭಾವಿಸಿದ್ದೆವು. ಆದರೆ ಫೆಬ್ರವರಿ ಮಧ್ಯದಿಂದ 2ನೇ ಅಲೆ ಪ್ರಾರಂಭವಾಯಿತು. ಸದ್ಯ ಮೂರನೇ ಅಲೆ ಪ್ರಾರಂಭವಾಗಲಿದೆ ಎಂದು ತಜ್ಞರು ತಿಳಿಸಿದ್ದು, ಇದಕ್ಕೆ ನಾವು ತಯಾರಿ ನಡೆಸುತ್ತಿದ್ದೇವೆ.  ಪ್ರಕರಣಗಳ ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚುವರಿ ಕ್ರಮಗಳನ್ನು ತೆಗೆದು ಕೊಳ್ಳಲಾಗುತ್ತಿದೆ. ಕೊರೊನಾದಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆಯ ಪ್ರೋಟೋàಕಾಲ್‌ಗ‌ಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರಕ್ಕೆ ಮಾರ್ಗದರ್ಶನ ನೀಡಲು ರಾಜ್ಯ ಮಕ್ಕಳ ಕಾರ್ಯಪಡೆ ರಚಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ  ಜಾಗೃತಿ

ಕೊರೊನಾ ಸೋಂಕು ನಿರ್ದಿಷ್ಟ ವಯಸ್ಸಿನವರನ್ನು ಗುರಿಯಾಗಿಸುತ್ತಿಲ್ಲ. ಕೊಮೊ ರ್ಬಿಡಿಟಿಗಳನ್ನು ಹೊಂದಿರುವ ಹಿರಿಯ ನಾಗರಿಕರನ್ನು ಹೊರತುಪಡಿಸಿ ಎಲ್ಲರೂ ಸಮಾನವಾಗಿ ಪ್ರಭಾವಿತರಾಗುತ್ತಾರೆ. ಸದ್ಯಕ್ಕೆ ನಾವು ಮಧ್ಯಮ ರೋಗ ಲಕ್ಷಣಗಳನ್ನು ಹೊಂದಿರುವ ಮಕ್ಕಳನ್ನು ಗುರುತಿಸುವತ್ತ ಗಮನ ಹರಿಸಬೇಕಾಗಿದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮತ್ತು ಮಾನವಶಕ್ತಿ ಒದಗಿಸುವ ಮೂಲಕ ಮಾತ್ರ ಇದನ್ನು ಮಾಡಬಹುದು ಎಂದು ರಾಜ್ಯ ಮಕ್ಕಳ ಕಾರ್ಯ ಪಡೆಯ ಸದಸ್ಯರೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.