ಕರ್ನಾಟಕ ಕಲ್ಚರಲ್‌ ಫೌಂಡೇಶನ್‌ ಮದೀನಾ ಮುನವ್ವರ ಸೆಕ್ಟರ್‌ ಮಹಾಸಭೆ


Team Udayavani, Mar 28, 2017, 5:24 PM IST

26-Mum02.jpg

ಮುಂಬಯಿ: ಕರ್ನಾಟಕ ಕಲ್ಚರಲ್‌ ಫೌಂಡೇಶನ್‌ (ಕೆ.ಸಿ.ಎಫ್‌) ಮದೀನಾ ಮುನವ್ವರ ಸೆಕ್ಟರ್‌  ಇದರ ವಾರ್ಷಿಕ ಮಹಾಸಭೆಯು ಇಬ್ರಾಹಿಂ ಮದನಿ ಉಸ್ತಾದ್‌ ಕಡಬ ಇವರ ನೇತೃತ್ವದಲ್ಲಿ, ಅಧ್ಯಕ್ಷ ಅಶ್ರಫ್‌ ಸಖಾಫಿ ನೂಜಿ ಅವರ ಸಭಾಧ್ಯಕ್ಷತೆಯಲ್ಲಿ ಮದೀನಾದ ಹವಾಲಿಯ ಹೊಟೆಲ್‌ ಝಹ್ರತ್ತೈ ಸಭಾಗೃಹದಲ್ಲಿ  ಇತ್ತೀಚೆಗೆ ನಡೆಯಿತು.

ಫಾರೂಖ್‌ ಮುಸ್ಲಿಯಾರ್‌ ಕೊಡಗು  ಖೀರಾಯತ್‌ ಪ್ರಾರ್ಥನೆಗೈದರು. ಉಸ್ಮಾನ್‌ ಮಾಸ್ಟರ್‌ ಉದ್ದಬೆಟ್ಟು ಅವರು ಉದ್ಘಾಟಿಸಿದರು. ಚುನಾವಣಾ ಅಧಿಕಾರಿಯಾಗಿದ್ದ   ಕೆ.ಸಿ.ಎಫ್‌ ಮದೀನಾ ಮುನವ್ವರ ಪ್ರಾದೇಶಿಕ ಅಧ್ಯಕ್ಷ ಫಾರೂಖ್‌ ನುàಮಿ ಸರಳಿಕಟ್ಟೆ ಅವರ ನೇತೃತ್ವದಲ್ಲಿ,  ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನಲ್ವತ್ತು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡ ನೂತನ ಸಮಿತಿಗೆ ಅಧ್ಯಕ್ಷರಾಗಿ ಅಶ್ರಫ್‌ ಸಖಾಫಿ ನೂಜಿ, ಪ್ರಧಾನ ಕಾರ್ಯದರ್ಶಿ ಆಗಿ ಅಶ್ರಫ್‌ ನ್ಯಾಶನಲ್‌, ಕೋಶಾಧಿಕಾರಿಯಾಗಿ ಇಸ್ಮಾಯಿಲ್‌ ಹಾಜಿ ಕಿನ್ಯ, ಜೊತೆ ಕಾರ್ಯದರ್ಶಿಹುಸೈನಾರ್‌ ಮಾಪಲ್‌ ಆಯ್ಕೆಯಾದರು.

ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಫಾರೂಖ್‌ ಮುಸ್ಲಿಯಾರ್‌ ಕೊಡಗು, ಕಾರ್ಯದರ್ಶಿಯಾಗಿ ಉಸ್ಮಾನ್‌ ಮಾಸ್ಟರ್‌ ಉದ್ದಬೆಟ್ಟು, ಸದಸ್ಯರಾಗಿ ಫಾರೂಖ್‌ ನುàಮಿ ಸರಳಿಕಟ್ಟೆ, ಅಬೂಬಕರ್‌ ಮುಸ್ಲಿಯಾರ್‌ ಉದ್ದಬೆಟ್ಟು, ಸಾರ್ವಜನಿಕ ಸಂಪರ್ಕ ವಭಾಗದ ಅಧ್ಯಕ್ಷರಾಗಿ ಅಬ್ದುಸ್ಸಮದ್‌ ಕೊಡಗು, ಕಾರ್ಯದರ್ಶಿಯಾಗಿ ಇಕ್ಬಾಲ್‌ ಕುಪ್ಪೆಪದವು, ವಿಭಾಗದ ಸದಸ್ಯರಾಗಿ ತಾಜುದ್ದೀನ್‌ ಸುಳ್ಯ, ರಝಾಕ್‌ ಉಳ್ಳಾಲ್‌, ಅಯ್ಯೂಬ್‌ ಅಳದಂಗಡಿ, ಸಂಘಟನಾ ವಿಭಾಗದ ಅಧ್ಯಕ್ಷರಾಗಿ ಆಸಿಫ್‌ ಬದ್ಯಾರ್‌, ಕಾರ್ಯದರ್ಶಿಯಾಗಿ ಝಕರಿಯ ಕೊಡಗು, ವಿಭಾಗದ ಸದಸ್ಯರಾಗಿ ನಿಯಾಝ್ ಕಾಟಿಪಳ್ಳ, ಇಕ್ಬಾಲ್‌, ಸಿದ್ದೀಕ್‌ ಕನ್ಯಾನ ಆಯ್ಕೆಯಾದರು.

ಸಲಹಾ ಸಮಿತಿಯ ಅಧ್ಯಕ್ಷರಾಗಿ ಹಂಝ ಮುಸ್ಲಿಯಾರ್‌ ಕಣ್ಣೂರು, ಕಾರ್ಯದರ್ಶಿಯಾಗಿ  ಜಬ್ಟಾರ್‌ ಕಾವಳಕಟ್ಟೆ, ವಿಭಾಗದ ಸದಸ್ಯರಾಗಿ ಇಸ್ಮಾಯಿಲ್‌ ಅಲ್‌ ಮರೈ, ಇಸ್ಮಾಯಿಲ್‌ ಉಳ್ಳಾಲ, ಸುಲೈಮಾನ್‌ ತರ್ಕಳಿಕೆ, ಸಂಕೇತ ವಿಭಾಗದ ಅಧ್ಯಕ್ಷರಾಗಿ ಉಮರ್‌ ಗೇರುಕಟ್ಟೆ, ಕಾರ್ಯದರ್ಶಿಯಾಗಿ  ರಝಾಕ್‌ ಉಳ್ಳಾಲ್‌, ವಿಭಾಗದ ಸದಸ್ಯರಾಗಿ ಅಶ್ರಫ್‌ ಸಂಗಮ್‌, ಉಮರ್‌ ಕೊಡಗು, ಕಚೇರಿ ವಿಭಾಗದ  ಅಧ್ಯಕ್ಷರಾಗಿ  ಇಬ್ರಾಹಿಂ ಮದನಿ ಕಡಬ, ಕಾರ್ಯದರ್ಶಿಯಾಗಿ  ನಝೀರ್‌ ನೆಕ್ಕಿಲ್‌, ವಿಭಾಗದ ಸದಸ್ಯರಾಗಿ ಅಶ್ರಫ್‌ ಮಠ, ಶರೀಫ್‌ ಕಬಕ, ಹುಸೈನ್‌ ಎಂ. ಎ, ಇತರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹಮೀದ್‌ ಬೊಳ್ವಾಯಿ, ಶಾಕಿರ್‌ ಅಳಕೆಮಜಲು,  ಫಿದೌìಸ್‌ ಕೊಡಗು, ಅರಾಫತ್‌ ಉಳ್ಳಾಲ, ಫಕ್ರುದ್ದೀನ್‌ ರಾಝಿ,  ನೌಶಾದ್‌ ಪಡಿಕ್ಕಲ್‌, ಮುಸ್ತಫಾ ತುಂಬಿದಡ್ಕ ಹಾಗೂ ಕೆ.ಸಿ.ಫ್‌ ಮದೀನಾ ಸೆಕ್ಟರ್‌ನ ರಾಷ್ಟ್ರೀಯ ನಾಯಕರಾದ ಅಶ್ರಫ್‌ ಕಿನ್ಯ ಅವರನ್ನು ಆಯ್ಕೆ ಮಾಡಲಾಯಿತು. ಉಮರ್‌ ಗೇರುಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.