ಪಾಮ್‌ಬೀಚ್‌ ರೋಡ್‌ಗೆ ಸಮಾನಾಂತರ ಸೈಕಲ್‌ ಟ್ರ್ಯಾಕ್


Team Udayavani, Jul 16, 2021, 1:10 PM IST

Cycle track

ನವಿಮುಂಬಯಿ: ಪಾಮ್‌ಬೀಚ್‌ ರೋಡ್‌ ಉದ್ದಕ್ಕೂ ಸೈಕಲ್‌ ಮಾರ್ಗವನ್ನು ನಿರ್ಮಿಸಲು ನವಿಮುಂಬಯಿ ಮಹಾನಗರ ಪಾಲಿಕೆ ನಿರ್ಧರಿಸಿದೆ. ಈ ಮಾರ್ಗವು 7.5 ಕಿ. ಮೀ. ಉದ್ದವಿದ್ದು, 13.90 ಕೋಟಿ ರೂ. ಗಳ ಯೋಜನೆ ಇದಾಗಿದೆ. ಇದಕ್ಕಾಗಿ ಟೆಂಡರ್‌ಗಳನ್ನು ಕೂಡಾ ಆಹ್ವಾನಿಸಲಾಗಿದ್ದು, ಟೆಂಡರ್‌ ಗಳ ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವಿಮುಂಬಯಿ ನಿವಾಸಿಗಳ ಫಿಟೆ°ಸ್‌ಗಾಗಿ ಮನಪಾ ಯುಲು ಸೈಕಲ್‌ ಯೋಜನೆಯನ್ನು ಜಾರಿಗೆ ತಂದಿದ್ದು, ನವಿಮುಂಬಯಿಗರಿಂದ ಇದಕ್ಕೆ ಸ್ಪಂದಿಸಿದ್ದಾರೆ. ನಗರದಲ್ಲಿ  ಖಂಡಿತವಾಗಿಯೂ ಸೈಕಲ್‌ಗ‌ಳನ್ನು ಬಳಸಲಾಗುತ್ತಿದೆ. ಆದರೆ ನಗರದಲ್ಲಿ  ಮಾರ್ಗ ಇಲ್ಲ. ಆದ್ದರಿಂದ ಸೈಕಲ್‌ ಸವಾರಿ ಎಲ್ಲಿ ಎಂಬ ಪ್ರಶ್ನೆ ಎದ್ದಿತ್ತು. ಆದ್ದರಿಂದ ಸೈಕಲ್‌ ಬಳಕೆ ಹೆಚ್ಚಿಸಲು ಸೈಕಲ್‌ ಮಾರ್ಗ ರಚಿಸಲು ಮನಪಾ ಆಡಳಿತ ನಿರ್ಧರಿಸಿದೆ. ಇವುಗಳಲ್ಲಿ ಮೊದಲನೆಯದು ನಗರದ ಪ್ರಮುಖ ಪಾಮ್‌ ಬೀಚ್‌ ಮಾರ್ಗದಲ್ಲಿದ್ದು, ಇದು ನಗರದ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೈಕ್ಲಿಂಗ್ಸ್ಪರ್ಧೆಗಳ ಆಯೋಜನೆಗೆ ಅನುಕೂಲ

ಈ ಯೋಜನೆಯು ಮಕ್ಕಳಲ್ಲಿ ಸೈಕ್ಲಿಂಗ್‌ ಬಗ್ಗೆ ಪ್ರೀತಿಯನ್ನು ಉಂಟುಮಾಡುತ್ತದೆ ಮತ್ತು ಮಾರ್ಗದಲ್ಲಿ ವಿವಿಧ ಸೈಕ್ಲಿಂಗ್‌ ಸ್ಪರ್ಧೆಗಳನ್ನೂ ಆಯೋಜಿಸಲಾಗುವುದು. ಫೋರ್ಟ್‌ ಗೌಥನ್‌ನಿಂದ ವಾಶಿಯಲ್ಲಿ ಆರೆಂಜ್‌ ಕಾರ್ನರ್‌ವರೆಗೆ ಈ ಮಾರ್ಗ ಪ್ರಾರಂಭವಾಗಲಿದೆ. ಕಾರ್ಪೊರೇಶನ್‌ ಪ್ರಧಾನ ಕಚೇರಿಯ ಮುಂಭಾಗದಲ್ಲಿರುವ ಸೆಕ್ಟರ್‌ 50ರಲ್ಲಿ ಚೌಕ್‌ನಿಂದ ಪೂರ್ವಕ್ಕೆ ಪಾಮ್‌ಬೀಚ್‌ ಮಾರ್ಗಕ್ಕೆ ಸಮಾನಾಂತರವಾಗಿ ರಸ್ತೆಯ ಉದ್ದಕ್ಕೂ ಸೈಕಲ್‌ ಮಾರ್ಗ ನಿರ್ಮಿಸಲಾಗುವುದು.

ವಿವಿಧ ಇಲಾಖೆಗಳ ಅನುಮೋದನೆ

ಯೋಜನೆಗೆ ವಾಸ್ತವಿಕ ನಕ್ಷೆಗಳನ್ನು ತಯಾ ರಿಸುವುದು, ಸೈಕಲ್‌ ಪಥಗಳನ್ನು ನಿರ್ಮಿಸ ವುದು, ಸೇತುವೆಗಳನ್ನು ನಿರ್ಮಿಸುವುದು, ದಾಟಲು ಸೌಲಭ್ಯಗಳಿಗಾಗಿ ಸೌರ ಶೆಡ್‌ಗಳು, ಆರೋಗ್ಯ ಸಾಧನಗಳ ಸ್ಥಾಪನೆ, ಫಲಕಗಳು ಮತ್ತು ಶಿಲ್ಪಕಲೆಗಳಂತಹ ವಿವಿಧ ಕಾರ್ಯಗಳನ್ನು ಮಾಡಲಾಗುವುದು.

ಈ ಯೋಜನೆಗೆ ವಿವಿಧ ಇಲಾಖೆಗಳು ಅನುಮೋದನೆ ನೀಡಿದ್ದು, ಅರಣ್ಯ ಇಲಾಖೆಯ ಅನುಮತಿಗಾಗಿ ನಾಗ್ಪುರಕ್ಕೆ ಪ್ರಸ್ತಾವನೆ ಕಳುಹಿಸ ಲಾಗಿದೆ. ಪುರಸಭೆಯು ಯೋಜನೆಗಾಗಿ ಟೆಂಡರ್‌ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಸ್ವೀಕರಿಸಿದ ಟೆಂಡರ್‌ ಪರಿಶೀಲನೆಯ ಹಂತದಲ್ಲಿದೆ ಎಂದು ಆಡಳಿತ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.