ದೆಹಲಿ ಕರ್ನಾಟಕ ಸಂಘ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ


Team Udayavani, Aug 3, 2017, 4:45 PM IST

31-Mum04b.jpg

ಮುಂಬಯಿ: ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಜು. 29ರಂದು  ಆಯೋಜಿಸಿದ ಶ್ರೀ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ, ಬೆಂಗಳೂರು ಹಾಗೂ ನಾಡ ಪ್ರಭು ಕೆಂಪೇಗೌಡ ಫೌಂಡೇಶನ್‌ ಜೊತೆಗೂಡಿ ನಾಡಪ್ರಭು ಕೆಂಪೇಗೌಡ, ದಾಸಶ್ರೇಷ್ಠ ಕನಕದಾಸರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಸಾಂಸ್ಕೃತಿಕ ಉತ್ಸವವು ನಡೆಯಿತು. ಈ ಕಾರ್ಯಕ್ರಮವನ್ನು ಕರ್‌ಕರ್‌ಡೂಮ್‌ ಕೋರ್ಟಿನ ಹಿರಿಯ ನ್ಯಾಯಾಧೀಶರಾದ  ಎ. ಎಸ್‌. ಜಯಚಂದ್ರ ಅವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ದೆಹಲಿ ಜಲಬೋರ್ಡ್‌ನಆರ್ಥಿಕ ನಿರ್ದೇಶಕ,  ಐಎಎಸ್‌  ಅಧಿಕಾರಿ ನವೀನ್‌ ಲಕ್ಷ್ಮಣ್‌, ಗ್ರಾಹಕರ ವ್ಯಾಜ್ಯ ಪರಿಹಾರ ನವದೆಹಲಿ ಇದರ  ಡಾ|  ಎಸ್‌. ಎಂ. ಕಂಟೀಕರ್‌, ಬಿ.ಎಲ್‌. ಸುರೇಶ್‌, ಡಿಸಿಪಿ ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಂಟಿ ನಿರ್ದೇಶಕರು ಬಲವಂತರಾವ್‌ ಪಾಟೀಲ್‌, ಡಾ| ತ್ಯಾಗರಾಜ್‌ ವಾಷಿಂಗ್ಟನ್‌ ಡಿ.ಸಿ. ಅಮೆರಿಕ, ಡಾ| ಎಂ. ಎಸ್‌. ಶಶಿಕುಮಾರ್‌,  ಗಂಡುಗಲಿ ಮದಕರಿ ನಾಯಕ ಅಸೋಸಿಯೇಶನ್‌ ಅಧ್ಯಕ್ಷ  ಬಿ. ಕೆ .ಬಸವರಾಜು ಉಪಸ್ಥಿತರಿದ್ದರು.  ಸಮಾರಂಭದ ಅಧ್ಯಕ್ಷತೆಯನ್ನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ  ವಸಂತ ಶೆಟ್ಟಿ ಬೆಳ್ಳಾರೆ  ವಹಿಸಿದ್ದರು.  ಪ್ರಧಾನ ಕಾರ್ಯದರ್ಶಿ  ಸಿ. ಎಂ. ನಾಗರಾಜ, ವೆಂಕಿ ಸ್ಕೂಲ್‌ ಆಫ್‌ ಡಾನ್ಸ್‌ನ ಅಧ್ಯಕ್ಷ  ವೆಂಕಟಾದ್ರಿ ಉಪಸ್ಥಿತಿಯಲ್ಲಿ ಈ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸಿ  ಕಲಾ ತಂಡಗಳು ಪ್ರದರ್ಶನವನ್ನು ನೀಡಿದವು.

ಸಂಜೀವಿನಿ ಬೆಂಗಳೂರು ಅವರಿಂದ ನೃತ್ಯ, ವೆಂಕಿ ಸ್ಕೂಲ್‌ ಆಫ್‌ ಡಾನ್ಸ್‌ ಅವರಿಂದ ಜಾನಪದ ನೃತ್ಯ, ಭರತ್‌ ಮತ್ತು ತಂಡದಿಂದ ಕಂಟೆಂಪರರಿ ನೃತ್ಯ, ವೈಷ್ಣವಿ ಮತ್ತು ತಂಡದಿಂದ ಭರತನಾಟ್ಯ, ಭೂಮಿಕಾ ನೃತ್ಯ ಹಾಗೂ ಸಂಗೀತ ಶಾಲೆಯಿಂದ ಸಮೂಹ ನೃತ್ಯ, ಭಾಗ್ಯ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ, ನೃತ್ಯಾಂಜಲಿ ನಾಟ್ಯ ಕಲಾ ಅಕಾಡೆಮಿಯಿಂದ ಜಾನಪದ ನೃತ್ಯ, ಲಲಿತ್‌ ಎಂ. ಪಿ. ಭಾರದ್ವಾಜ್‌ ಬೆಂಗಳೂರು ಅವರಿಂದ ಭರತನಾಟ್ಯ, ಮೊನೀಶ ಸಾಂಸ್ಕೃತಿಕ ಕಲಾ ಅಕಾಡೆಮಿ ಹೊಸಕೋಟೆ ಇವರಿಂದ ಸಮೂಹ ನೃತ್ಯ, ರೂಪ ಮತ್ತು ತಂಡ ಕೋಲಾರ ಅವರಿಂದ ನೃತ್ಯರೂಪಕ, ಗಾನಗಂಧರ್ವ ನವದೆಹಲಿ ಅವರಿಂದ ಸುಗಮ ಸಂಗೀತ, ಕು| ಸಪ್ನಾ ಅತ್ತಾವರ ನವದೆಹಲಿ ಅವರಿಂದ ಶಾಸ್ತ್ರೀಯ ನೃತ್ಯ, ಕು| ಪ್ರೇರಣಾ ರಾವ್‌ ನವದೆಹಲಿ ಅವರಿಂದ ಕಥಕ್‌ ನೃತ್ಯ, ರಚನಾ ಜೆ. ಅವರಿಂದ ಭರತನಾಟ್ಯ, ಹಿತಶ್ರೀ ರಾಘವೇಂದ್ರ, ಗುರ್‌ಗಾಂವ್‌ ಅವರಿಂದ ನೃತ್ಯರೂಪಕ, ನವನೀತ ರಾಜೇಶ್‌ ಗುರ್‌ಗಾಂವ್‌ ಅವರಿಂದ ಶಾಸ್ತ್ರೀಯ ನೃತ್ಯ, ಕು| ಅಕ್ಷತಾ ಎ. ಕಲ್ಲೂರು ಅವರಿಂದ ಭರತನಾಟ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ದೆಹಲಿಯ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಉತ್ಸವಕ್ಕೆ ಕಾರಣರಾದ ಪುಷ್ಪಾ³ಂಜಲಿ ನಾಟ್ಯ ಕಲಾ ಅಕಾಡೆಮಿ, ಕೆ. ಆರ್‌.  ಪುರಂ, ಬೆಂಗಳೂರಿನ ಕಾರ್ಯದರ್ಶಿಗಳಾದ ವಿದ್ವಾನ್‌ ಕೋಲಾರ ರಮೇಶ್‌ ಇವರಿಗೆ ಎಲ್ಲಾ ಅತಿಥಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು ಅಭಿನಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.