ಆರೋಗ್ಯ ಇಲಾಖೆಯಿಂದ 76 ವೈದ್ಯರ ನೇಮಕ


Team Udayavani, Jul 23, 2021, 12:44 PM IST

department of health

ವಸಾಯಿ: ಕೊರೊನಾ ಮೂರನೇ ಅಲೆಗೆ ಸಿದ್ಧತೆಗಾಗಿ ಮನಪಾ ಆರೋಗ್ಯ ಇಲಾಖೆಯಲ್ಲಿ 76 ಹೊಸ ವೈದ್ಯರನ್ನು ನೇಮಿಸಲಾಗಿದ್ದು, ಇದರಿಂದ ವೈದ್ಯರ ಸಂಖ್ಯೆ 142ರಿಂದ 218ಕ್ಕೆ ಹೆಚ್ಚಳಗೊಂಡಿದೆ.

ಎರಡನೇ ಅಲೆಯು ಮೊದಲನೆ ಯದಕ್ಕಿಂತ ಭಯಾನಕವಾಗಿತ್ತು. ಅದನ್ನು ತಡೆಗಟ್ಟಲು ಆರೋಗ್ಯ ವ್ಯವಸ್ಥೆ ಪರದಾಡುತ್ತಿತ್ತು. ಈ ಮಧ್ಯೆ 3ನೇ

ಅಲೆಯ ಸಾಧ್ಯತೆಯಿದ್ದು, ವಸಾಯಿ- ವಿರಾರ್‌ ಮನಪಾ ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮ ಕಾತಿಯನ್ನು ಪ್ರಾರಂಭಿಸಿತು. ಪ್ರಸ್ತುತ 905 ಸಿಬಂದಿಯನ್ನು  ಹೊಂದಿದ್ದು, ಇದರಲ್ಲಿ 218 ವೈದ್ಯರು, 5 ಸಾರ್ವಜನಿ ಕ ಆರೋಗ್ಯ ದಾದಿಯರು, 263 ದಾದಿ

ಯರು, 236 ಪ್ರಸೂತಿ ತಜ್ಞರು, 71 ಔಷಧಕಾರರು, 84 ಪ್ರಯೋಗಾಲಯ ಸಹಾಯಕರು ಮತ್ತು 19 ಎಕ್ಸರೆ ಸಹಾ ಯಕರನ್ನು ಒಳಗೊಂಡಿದೆ. ಇದಲ್ಲದೆ ಡಯಾಲಿಸಿಸ್‌ ಮೇಲ್ವಿಚಾರಕನಂತಹ ವಿವಿಧ ಹುದ್ದೆಗಳನ್ನು ಸೇರಿಸಲಾಗಿದೆ.

ನೂತನ ಸಿಬಂದಿಯಿಂದ ವಿವಿಧೆಡೆ ಸೇವೆ

3ನೇ ಸಂಭಾವ್ಯ ಅಲೆಯನ್ನು  ಎದುರಿಸಲು ಕ್ರಮಗಳನ್ನು ಪ್ರಾರಂಭಿ ಸಲಾಗಿದೆ. ಇದಕ್ಕೆ ಹೆಚ್ಚಿನ ಪ್ರಮಾಣದ ಸಿಬಂದಿ ಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ಮಾಡಲಾ ಗಿದೆ ಎಂದು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಸಂತೋಷ್‌ ದೇಹಾರ್ಕರ್‌ ಮಾಹಿತಿ ನೀಡಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಬಂದಿ

ಯನ್ನು ಹೊಸ ಕೊರೊನಾ ಚಿಕಿತ್ಸಾ ಕೇಂದ್ರ, ಕೊರೊನಾ ಮಕ್ಕಳ ಆಸ್ಪತ್ರೆ, ವ್ಯಾಕ್ಸಿನೇಶನ್‌ ಅಭಿಯಾನಕ್ಕೆ ಬಳಸಲಾ ಗುವುದು ಎಂದು ಆಯುಕ್ತ ಸಂತೋಷ್‌ ದೇಹಾರ್ಕರ್‌ ತಿಳಿಸಿದ್ದಾರೆ.

ಮೂರನೇ ಸಂಭಾವ್ಯ ಅಲೆ ಎದುರಿಸಲು ಕ್ರಮ

ಎನ್‌ಎಂಸಿಯಲ್ಲಿ 21 ನಾಗರಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಸಾಯಿಯಲ್ಲಿ ಸರ್‌ ಡಿಎಂ ಪೆಟಿಟ್‌ ಆಸ್ಪತ್ರೆ ಮತ್ತು ನಲಸೋಪರದ ತುಲಿಂಜ್‌ ಆಸ್ಪತ್ರೆ ಹಾಗೂ ಎರಡು ಶಿಶುಪಾಲನ ಕೇಂದ್ರಗಳಿವೆ. ಕೊರೊನಾಗೆ ಚಂದನ್ಸರ್‌ ಆಸ್ಪತ್ರೆ, ವರುಣ್‌ ಕೈಗಾರಿಕಾ ಕೋವಿಡ್‌ ಕೇಂದ್ರ ಗಳು, ಅಗರ್ವಾಲ್‌ ಕೇಂದ್ರಗಳನ್ನು ನಿರ್ಮಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಆರೋಗ್ಯ ಇಲಾಖೆ ಯಲ್ಲಿ  ಹೆಚ್ಚಿನ ವೈದ್ಯರು ಮತ್ತು ದಾದಿಯರನ್ನು ನೇಮಕ ಮಾಡಲು ಮನಪಾ ಎಪ್ರಿಲ್‌ನಲ್ಲಿ ನಿರ್ಧರಿಸಿತು. ಅದನ್ನು ಗಮನದಲ್ಲಿಟ್ಟುಕೊಂಡು ನೇರ ಸಂದರ್ಶನಗಳ ಮೂಲಕ ಪೋಸ್ಟ್‌ ಗಳನ್ನು ಭರ್ತಿ ಮಾಡಲಾಯಿತು.

ಒಪ್ಪಂದದ ಮೇಲೆ ನೇಮಕ

ಮನಪಾ ಪ್ರಸ್ತುತ ಎಂಬಿಬಿಎಸ್‌ ವೈದ್ಯರಿಗೆ ಮಾಸಿಕ 75,000 ರೂ., ಬಿಎಎಂಎಸ್‌ ವೈದ್ಯರಿಗೆ 50,000 ರೂ. ಮತ್ತು ಬಿಎಚ್‌ಎಂಎಸ್‌ ವೈದ್ಯ ರಿಗೆ 40,000 ರೂ., ಹೊಸದಾಗಿ ನೇಮಕಗೊಂಡ ವೈದ್ಯರು ಮತ್ತು ದಾದಿಯರಿಗೂ ಅದೇ ವೇತನ ಪ್ರಮಾಣದಲ್ಲಿ  ಪಾವತಿಸಲಾಗುವುದು. ಹೊಸದಾಗಿ ನೇಮಕಗೊಂಡ ವೈದ್ಯರು ಮತ್ತು ಇತರ ಸಿಬಂದಿಯನ್ನು 11 ತಿಂಗಳ ಒಪ್ಪಂದದ ಮೇಲೆ ನೇಮಕ ಮಾಡಲಾಗಿದೆ. ಈ ಒಪ್ಪಂದವನ್ನು ನಿಯಮಿತವಾಗಿ ವಿಸ್ತರಿಸಲಾಗುವುದು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.