ದೇವಾಡಿಗ ಸಂಘ ಮುಂಬಯಿ ಪ್ರತಿಭಾ ಪುರಸ್ಕಾರ ಪ್ರದಾನ


Team Udayavani, Sep 1, 2019, 2:01 PM IST

mumbai-tdy-2

ಮುಂಬಯಿ, ಆ. 31: ದೇವಾಡಿಗ ಸಂಘ ಮುಂಬಯಿ ಇದರ ಪ್ರಾದೇಶಿಕ ಸಮನ್ವಯ ಸಮಿತಿ ಭಾಂಡೂಪ್‌ ಇವರಿಂದ ಉಚಿತ ಪುಸ್ತಕ ವಿತರಣೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವು ಆ. 10ರಂದು ನಡೆಯಿತು.

ಭಾಂಡೂಪ್‌ ಸಮಿತಿಯ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಮೆಗ್ಡಾಲಿನ್‌ ಜಿ. ದೇವಾಡಿಗ ಮತ್ತು ಕಾರ್ಯಾಧ್ಯಕ್ಷ ವಿಶ್ವನಾಥ್‌ ಪಿ. ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಜರಗಿತು. ದೇವಾಡಿಗ ಸಂಘ ಮುಂಬಯಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಮತ್ತು ಪ್ರಾದೇಶಿಕ ಸಮನ್ವಯ ಸಮಿತಿ ಭಾಂಡೂಪ್‌ ಇದರ ಸಲಹೆಗಾರ್ತಿ ಪ್ರಫುಲ್ಲಾ ವಾಸು ದೇವಾಡಿಗ, ಮ್ಯಾಗ್ಡಾಲಿನ್‌ ಜಿ. ದೇವಾಡಿಗ, ಸುಜಯಾ ದೇವಾಡಿಗ, ಶ್ರೀ ಬ್ರಹ್ಮ ಮಹಾಲಿಂಗೇಶ್ವರ ಪೂಜಾ ಸಮಿತಿಯ ಸದಸ್ಯರಾದ ಸುಧಾ ಮತ್ತು ಚಂದ್ರಾವತಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಭಾಂಡೂಪ್‌ ಪ್ರಾದೇಶಿಕ ಸಮನ್ವಯ ಸಮಿತಿಯ ಮಾಜಿ ಅಧ್ಯಕ್ಷ ಮತ್ತು ದೇವಾಡಿಗ ಸಂಘ ಮುಂಬಯಿ ಇದರ ಸಮಿತಿ ಸದಸ್ಯ ಹಾಗೂ ಯುವ ಮಾರ್ಗದರ್ಶಕರಾದ ನರೇಶ್‌ ದೇವಾಡಿಗ ಅವರ ಸಮರ್ಥ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಯುವಕರ ಸಬಲೀಕರಣಕ್ಕೆ ವೇದಿಕೆಯನ್ನು ರಚಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕು| ಚಿತ್ರಾ ದೇವಾಡಿಗ ವಹಿಸಿ ನಮ್ಮ ತುಳು ನಾಡಿನ ಕುರಿತು ಮಾತನಾಡಿದರು. ಉಪಕಾರ್ಯಾಧ್ಯಕ್ಷೆ ಕು| ತೀರ್ಥಾ ದೇವಾಡಿಗ ಅವರು ಆಟಿಡೊಂಜಿ ದಿನ, ಕೋಶಾಧಿಕಾರಿ ಅಶ್ವಿ‌ನಿ ದೇವಾಡಿಗ ಅವರು ಆಟಿದ ಒಂಜಿ ತಿಂಗೊಲು, ಕಾರ್ಯದರ್ಶಿ ಕುಮಾರಿ ಕನಿಕಾ ದೇವಾಡಿಗರವರು ಬೆನ್ನಿದ ವಿಶೇಷ, ಮುಖ್ಯ ಅತಿಥಿ ಕು| ಓಜಲ್ ಕುಂದರ್‌ ಆಟಿದ, ಕು| ಹರ್ಷಿತಾ ಶೇರಿಗಾರ್‌ ಇವರು ನೃತ್ಯದ ಪ್ರಾಮುಖ್ಯತೆ ಮತ್ತು ಕು| ದೀಪ್ತಿ ಶೇರಿಗಾರ್‌ ತುಳು ಭಾಷೆಯ ಬಗ್ಗೆ ಮಾತನಾಡಿದರು.

ಇಡೀ ಕಾರ್ಯಕ್ರಮವನ್ನು ಪ್ರಾದೇಶಿಕ ಸಮನ್ವಯ ಸಮಿತಿಯ ಯುವ ಮತ್ತು ಡೈನಾಮಿಕ್‌ ಸ್ಪೀಕರ್‌ ಮೇಘಾ ದೇವಾಡಿಗ ನಿರೂಪಿಸಿದರು. ದೇವಾಡಿಗ ಸಂಘದ ಮುಂಬಯಿಯ ಹಿಂದಿನ ಅಧ್ಯಕ್ಷರಾದ ವಾಸು ದೇವಾಡಿಗ ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು. ದೇವಾಡಿಗ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್‌ ಬಿ ದೇವಾಡಿಗ, ಪ್ರಾದೇಶಿಕ ಸಮನ್ವಯ ಸಮಿತಿ ಭಾಂಡೂಪ್‌ ಇದರ ಕಾರ್ಯಾದ್ಯಕ್ಷರಾದ ವಿಶ್ವನಾಥ್‌ ಪಿ. ದೇವಾಡಿಗ, ದೇವಾಡಿಗ ಸಂಘ ಮುಂಬಯಿ ಮಹಿಳಾ ವಿಭಾಗ ಜತೆ ಕಾರ್ಯದರ್ಶಿ ಪ್ರಮೀಳಾ ವಿ. ಶೇರಿಗಾರ್‌, ಜಯ ಎಲ್ ದೇವಾಡಿಗ ಉಪಸ್ಥಿತರಿದ್ದರು. ಸುಧಾಕರ ಎಲ್ಲೂರು ಅವರು ಆಟಿದ ಒಂಜಿ ದಿನ ಕುರಿತು ಮಾತನಾಡಿದರು.

ನರೇಶ್‌ ದೇವಾಡಿಗ ಅವರು ಸಂಘದ ಬಗ್ಗೆ ಮಾತನಾಡಿದರು. ಕು| ಓಜಲ್ ಕುಂದರ್‌ ಅವರು ಆಟಿ ಕಳೆಂಜ ಸಾಂಪ್ರದಾಯಿಕ ನೃತ್ಯವನ್ನು ಪ್ರದರ್ಶಿಸಿದರು. ಲೋಲಾಕ್ಷಿ ದೇವಾಡಿಗ ಮತ್ತು ಕುಮಾರಿ ಹರ್ಷಿತಾ ಶೇರಿಗಾರ್‌ ನೃತ್ಯ ಪ್ರದರ್ಶಿಸಿದರು. ಉಚಿತ ಪುಸ್ತಕ ವಿತರಣೆಯನ್ನು ನರೇಶ್‌ ದೇವಾಡಿಗ ಅವರು ಪ್ರಾಯೋಜಿಸಿದರು. ಪ್ರಫುಲ್ಲಾ ದೇವಾಡಿಗರು ವಿದ್ಯಾರ್ಥಿ ವೇತನವನ್ನು ನೀಡಿದರು. ದೇವಾಡಿಗ ಸಂಘ ಮುಂಬಯಿ ಪ್ರಾದೇಶಿಕ ಸಮನ್ವಯ ಸಮಿತಿಯ ಸದಸ್ಯೆಯರು ತಯಾರಿಸಿದ ರುಚಿಕರವಾದ ಮತ್ತು ಸಾಂಪ್ರದಾಯಿಕ ಆಹಾರಗಳನ್ನು ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.