ಸನ್ನಡತೆಗಳಿಂದ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯ: ದಿನೇಶ್‌ ಕೆ. ಸನಿಲ್‌

ಭಾರತ್‌ ಬ್ಯಾಂಕ್‌ ಮುಲುಂಡ್‌ ಶಾಖೆಯ ಶೇಖರ ಎನ್‌. ಬಿಲ್ಲವ ಸೇವಾ ನಿವೃತ್ತಿ

Team Udayavani, Sep 10, 2021, 1:10 PM IST

ಸನ್ನಡತೆಗಳಿಂದ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯ: ದಿನೇಶ್‌ ಕೆ. ಸನಿಲ್‌

ಮುಲುಂಡ್‌: ಹಸನಾದ ಬದುಕಿಗೆ ಹೊಸತನ ನೀಡುವ ನಿವೃತ್ತಿ ಬದುಕು ವಿಶಿಷ್ಟ ಅನುಭ ವಗಳ ಸರಮಾಲೆಯಾಗಿದೆ. ಜೀವನ
ವನ್ನು ಸರಿಯಾದ ಪಥದಲ್ಲಿ ಮುನ್ನಡೆಸಿದಾಗ ಅದು ಫಲಪ್ರದವಾಗಿ ಯಶಸ್ವಿಯಾಗಬಲ್ಲದು. ಉದ್ಯೋಗ, ಕುಟುಂಬದ ಸಂರಕ್ಷಣೆ, ಮುಂಬಯಿ ಮಹಾನಗರದಲ್ಲಿ ಸ್ವಂತ ಮನೆ ಇತ್ಯಾದಿ ಸೌಕರ್ಯಗಳಿಗೆ ಸಹಕರಿಸಿದ ಭಾರತ್‌ ಬ್ಯಾಂಕ್‌ ನಮ್ಮೆಲ್ಲರ ಮಾತೃಸ್ವರೂಪಿಣಿ ಎಂದು ಭಾರತ್‌ ಬ್ಯಾಂಕ್‌ ಎಂಪ್ಲಾ ಯೀಸ್‌ ಯೂನಿಯನ್‌ ಗೌರವ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಸನಿಲ್‌ ಅಭಿಪ್ರಾಯಪಟ್ಟರು.

ಇತ್ತೀಚೆಗೆ ಭಾರತ್‌ ಕೋ- ಆಪರೇಟಿವ್‌ ಬ್ಯಾಂಕ್‌ ಮುಂಬಯಿ ಇದರ ಮುಲುಂಡು ಪೂರ್ವ ಶಾಖೆಯಲ್ಲಿ ಆಯೋಜಿಸಿದ್ದ ಕಾರ್ಯ
ಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಶೇಖರ ಎನ್‌. ಬಿಲ್ಲವ ಅವರನ್ನು ಸಮ್ಮಾನಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಬ್ಯಾಂಕ್‌ಗಳು ಜನಸಾಮಾನ್ಯರ ಅವಿಭಾಜ್ಯ ಅಂಗವಾಗಿದೆ. ಕಾನೂನು ನಿಯ ಮಗಳನ್ನು, ನಮ್ಮಲ್ಲಿರುವ ವಿನೂತನ ಸವಲತ್ತುಗಳನ್ನು ಖಾತೆದಾರರಿಗೆ ವಿವರಿಸಿ ಮಾನವ ಸಂಪನ್ಮೂಲಗಳಗನ್ನು ಕ್ರೋಢೀಕರಿಸಬೇಕು. ಪ್ರಾಮಾಣಿಕತೆ, ಸತ್ಯಸಂಧತೆ, ಸನ್ನಡತೆಗಳಿಂದ ನಾವು ಅಭಿವೃದ್ಧಿಯ ಗುರಿ ತಲಪಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ:ಕಲ್ಯಾಣ್‌: ಸಂತ ನಿರಂಕಾರಿ ಮಿಷನ್‌ನಿಂದ ರಕ್ತದಾನ ಶಿಬಿರ

ಮುಲುಂಡು ಪೂರ್ವ ಶಾಖೆಯ ಪ್ರಬಂಧಕಿ ಕಲಾವತಿ ಡಿ. ಬೋಳಾರ್‌ ಮಾತನಾಡಿ, ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿ ಹೊಸ ಬದುಕಿನ ಸಾರ್ಥಕತೆ ಪಡೆಯಬೇಕು. 32 ವರ್ಷಗಳ ಅವರ ಸುದೀರ್ಘ‌ ಸೇವೆಯಲ್ಲಿ ಪಡೆದ ಅನುಭವ ಇತರಿಗೂ ಸ್ಫೂರ್ತಿಯಾಗಲಿ. ಅವರ ನಿವೃತ್ತ ಬದುಕು ಸುಖ, ಶಾಂತಿ, ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಶೇಖರ ಎನ್‌. ಬಿಲ್ಲವ, ಸಮಯ ನೋಡದೆ, ಗ್ರಾಹಕರ ಮನಸ್ಸನ್ನು ನೊಯಿಸದೆ ತನ್ನ ಸೇವಾತತ್ವರತೆಯನ್ನು ಪೂರೈಸಬೇಕು. ಕರ್ತವ್ಯಕ್ಕೆ ನ್ಯಾಯ ಒದಗಿಸುವ ಮನೋಭಾವ ನಮ್ಮದಾಗಬೇಕು. ಸಾಮಾನ್ಯ ಬಡ ಕುಟುಂಬದ ನನಗೆ ಸ್ವಂತ ಮನೆ, ವಿಧ್ಯಾಭ್ಯಾಸ, ಕುಟುಂಬ ಸದಸ್ಯರ ಆರೈಕೆ ಭಾರತ್‌ ಬ್ಯಾಂಕ್‌ ನೀಡಿದ ಸಹಕಾರದಿಂದ ಸಾಧ್ಯವಾಯಿತು ಎಂದು ತಿಳಿಸಿ, ಸಹಕರಿಸಿದ ಸಹೋ ದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ರಮೇಶ್‌ ಕುಂದರ್‌, ಶಿಶಿರ್‌ ಸಾಲ್ಯಾನ್‌, ಭಾರತ್‌ ಬ್ಯಾಂಕ್‌ ಎಂಪ್ಲಾಯಿಸ್‌ ಯೂನಿಯನ್‌ ಅಧ್ಯಕ್ಷ ಅಶೋಕ್‌ ಎಲ…. ಕೋಟ್ಯಾನ್‌, ಉಪಕಾರ್ಯಾಧ್ಯಕ್ಷ ಲೋಹಿತಾಕ್ಷ ಎಸ್‌. ಅಂಚನ್‌, ಜತೆ ಕಾರ್ಯದರ್ಶಿ ಪ್ರಿಯಾ ಬಿ. ಪೂಜಾರಿ, ಕೋಶಾಧಿಕಾರಿ ಪುರುಷೋತ್ತಮ ಕೆ. ಪೂಜಾರಿ, ಜತೆ ಕೋಶಾಧಿಕಾರಿ ವಿನೂತಾ ಪೂಜಾರಿ, ಪದಾಧಿಕಾರಿಗಳಾದ ಗಿರೀಶ್‌ ಎ. ಸಾಲ್ಯಾನ್‌, ಶ್ರೀಧರ ಎಚ್‌. ಪೂಜಾರಿ, ರಾಘವೇಂದ್ರ ಪ್ರಸಾದ್‌ ಸಾಲ್ಯಾನ್‌, ಸುಜೀತ್‌ ಜಿ. ಕೋಟ್ಯಾನ್‌ ಶುಭ ಹಾರೈಸಿದರು. ಹಿರಿಯ ಅಧಿಕಾರಿ ಸುನೀತಾ ಜೆ. ಪೂಜಾರಿ ಸ್ವಾಗತಿಸಿದರು. ಅರುಣಾ ಕೆ. ಬಂಟ್ವಾಳ್‌ ವಂದಿಸಿದರು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.