ಆರನೇ ಶತಮಾನದ ಪಾರಂಪರಿಕ ತಾಣ ಧರಾಶಿವ್‌ ಗುಹೆ ಜೀರ್ಣೋದ್ಧಾರ

ಕ್ರಿ.ಶ 931 ರಲ್ಲಿ ಬರೆದ ಪುಸ್ತಕದಲ್ಲಿ ಈ ಗುಹೆಗಳ ಮೊದಲ ಉಲ್ಲೇಖವು ಕಂಡುಬಂದಿದೆ.

Team Udayavani, Sep 17, 2020, 11:27 AM IST

ಆರನೇ ಶತಮಾನದ ಪಾರಂಪರಿಕ ತಾಣ ಧರಾಶಿವ್‌ ಗುಹೆ ಜೀರ್ಣೋದ್ಧಾರ

ಔರಂಗಾಬಾದ್‌, ಸೆ. 16: ಮಹಾ ರಾಷ್ಟ್ರದ ಪುರಾತತ್ವ ಇಲಾಖೆಯು ಉಸ್ಮಾನಾಬಾದ್‌ ಜಿಲ್ಲೆಯಲ್ಲಿರುವ ಏಳು ಧಾರಾಶಿವ ಗುಹೆಗಳಲ್ಲಿ ಒಂದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೆತ್ತಿಕೊಂಡಿದೆ.

6ನೇ ಶತಮಾನದ ಈ ಪಾರಂಪರಿಕ ತಾಣವು ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಸ್ಮಾನಾಬಾದ್‌ ನಗರದಿಂದ ಸುಮಾರು 8 ಕಿ.ಮೀ.ದೂರದಲ್ಲಿರುವ ಬಾಲ್ಘಾಟ್‌ ಪರ್ವತ ಶ್ರೇಣಿಯಲ್ಲಿರುವ ಈ ಗುಹೆಗಳು ಕಲಾತ್ಮಕ ಕೆತ್ತನೆಗಳನ್ನು ಹೊಂದಿದ್ದು, ಅವು ಪ್ರದೇಶಕ್ಕೆ
ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಈ ಪ್ರದೇಶದಲ್ಲಿ ಭಾರೀ ಮಳೆಯಾದ ಅನಂತರ ಅವುಗಳಲ್ಲಿ ಒಂದು ಗುಹೆಗೆ ಹಾನಿಯಾಗಿದೆ. ಗುಹೆಯ ಮೇಲ್ಭಾಗದಲ್ಲಿರುವ ಬಂಡೆಯು ಈ ಸ್ತಂಭಗಳೊಂದಿಗೆ ಬೆಂಬಲವನ್ನು ಪಡೆಯಲಿದೆ ಮತ್ತು ಈ ಸ್ಮಾರಕದ ಜೀವನವನ್ನು ಹೆಚ್ಚಿಸಲು ಸಹಾಯ ಮಾಡಲಿದೆ.

ಮುಂದಿನ ಎರಡು ತಿಂಗಳುಗಳವರೆಗೆ ಜೀರ್ಣೋದ್ಧಾರ ಕಾರ್ಯ ಮುಂದುವರಿಯಲಿದೆ ಎಂದು ಖಂಡಾರೆ ಹೇಳಿದ್ದಾರೆ. ಈ ಗುಹೆಗಳ ಮಹತ್ವದ ಬಗ್ಗೆ ಕೇಳಿದಾಗ ನಾಂದೇಡ್‌ ಮೂಲದ ಇತಿಹಾಸಕಾರ ಪ್ರಭಾಕರ್‌ ದೇವ್‌ ಅವರು, ಆರನೇ ಶತಮಾನದಲ್ಲಿ ಕೆತ್ತಲಾದ ಈ ಗುಹೆಗಳು ಸಾತವಾಹನರ ಅವಧಿಯಲ್ಲಿ (ಕ್ರಿ.ಪೂ 230 ರಿಂದ ಕ್ರಿ.ಶ 200 ರವರೆಗೆ) ವ್ಯಾಪಾರ ಕೇಂದ್ರವಾಗಿದ್ದ ಟೇರ್‌ ಬಳಿ ಇವೆ.

ಕ್ರಿ.ಶ 931 ರಲ್ಲಿ ಬರೆದ ಪುಸ್ತಕದಲ್ಲಿ ಈ ಗುಹೆಗಳ ಮೊದಲ ಉಲ್ಲೇಖವು ಕಂಡುಬಂದಿದೆ. ಗುಹೆಗಳು ಬೌದ್ಧ ಧರ್ಮದ್ದೇ ಅಥವಾ ಜೈನ ಧರ್ಮದ್ದೇ ಎಂಬ ಬಗ್ಗೆ ಇತಿಹಾಸಕಾರರಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ ಎಂದರು.

ಪುರಾತತ್ವಶಾಸ್ತ್ರಜ್ಞ ಜೇಮ್ಸ್ ಬರ್ಗೆಸ್‌ ಅವರ ಪುಸ್ತಕದಲ್ಲೂ ಈ ಗುಹೆಗಳನ್ನು ಉಲ್ಲೇಖೀಸಲಾಗಿದೆ ಮತ್ತು ಅನೇಕ ಇತಿಹಾಸಕಾರರು ಈ ಗುಹೆಗಳ ಬಗ್ಗೆ ಬರೆದಿದ್ದಾರೆ ಎಂದು ದೇವ್‌ ತಿಳಿಸಿದ್ದಾರೆ. ಅವನತಿ ತಪ್ಪಿಸಲು ಪಾರಂಪರಿಕ ತಾಣದ ಮತ್ತಷ್ಟು ಅವನತಿ ತಪ್ಪಿಸಲು, ರಚನೆಯನ್ನು ಬೆಂಬಲಿಸಲು 12 ಸ್ತಂಭಗಳನ್ನು ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಅಜಿತ್‌ ಖಂಡಾರೆ ಪಿಟಿಐಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.