ಡಿ.ಎಚ್‌.ಕಪ್‌ 2019:ಟ್ರೋಫಿ ಗೆದ್ದ ವಸಾಯಿ ರೋಡ್‌ ಬಾಲಾಜಿ ಸೇವಾ ಸಮಿತಿ ತಂಡ


Team Udayavani, May 16, 2019, 4:03 PM IST

1505MUM04

ಮುಂಬಯಿ:ಡಿ.ಎಚ್‌.ಕಪ್‌ ಶ್ರೀ ಭದ್ರಕಾಳಿ ಮಹಾಲಕ್ಷ್ಮೀ ದುರ್ಗಾ ಹೊನ್ನಮ್ಮ ಸೇವಾ ಸಮಿತಿ ಖಾರ್‌ದಾಂಡಾ, ಮುಂಬಯಿ ಇದರ 17ನೇ ಇಂಟರ್‌ ಜಿ.ಎಸ್‌.ಬಿ. ಕ್ರಿಕೆಟ್‌ ಟೂರ್ನಮೆಂಟ್‌ – 2019 ಮೇ 12ರಂದು ಕಾಂದಿವಲಿ ಪೂರ್ವದ ಸಾಯಿ ನ್ಪೋರ್ಟ್ಸ್ ಮೈದಾನದಲ್ಲಿ ನಡೆಯಿತು.

ಮುಂಬಯಿಯ ಜಿ.ಎಸ್‌.ಬಿ ಸಮಾಜದ ಅಂಧೇರಿ, ದಹಿಸರ್‌, ಬೋರಿವಲಿ, ಮಾಟುಂಗ, ಮುಲುಂಡ್‌, ವಾಲ್ಕೇಶ್ವರ, ಸಾಯನ್‌, ಭಾಯಂದರ್‌, ಡೊಂಬಿವಲಿ, ಸುಧೀಂದ್ರನಗರ, ಥಾಣೆ, ಖಾರ್‌ದಾಂಡಾ ಮತ್ತು ವಸಾಯಿರೋಡ್‌ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.

ಅಂತಿಮ ಪಂದ್ಯದಲ್ಲಿ ಬಾಲಾಜಿ ಸೇವಾ ಸಮಿತಿ ಜಿ.ಎಸ್‌.ಬಿ. ಸಮಾಜ ವಸಾಯಿ ರೋಡ್‌ನ‌ ಯುವ ವಿಭಾಗದ ತಂಡವು ಅಂಧೇರಿ ತಂಡವನ್ನು ಸೋಲಿಸಿ ಡಿ.ಎಚ್‌. ಕಪ್‌ 2019 ಟ್ರೋಫಿಯನ್ನ ತನ್ನ ಮುಡಿಗೇರಿಸಿಕೊಂಡಿತು. ವಸಾಯಿ ರೋಡ್‌ ತಂಡದ ನಾಯಕತ್ವವನ್ನು ಅಮೇಯ ಗಣೇಶ್‌ ಪೈ ನಿರ್ವಹಿಸಿ ದರು. ತಂಡದ ಇತರ ಸದಸ್ಯರಾದ ಸಚಿನ್‌ ಶ್ರೀನಿವಾಸ್‌ ಪಡಿಯಾರ್‌, ಭದ್ರಕುಮಾರ್‌, ನಾಗೇಂದ್ರ ಕಾಮತ್‌, ಸುಶೀಲ್‌ ವಿಶ್ವನಾಥ ಪೈ, ಮಯೂರ್‌ ಕಾಮತ್‌, ಆವೇಶ್‌ ಉಮಾಕಾಂತ್‌ ಗಾಂವ್ಕರ್‌, ಸಿದ್ಧೇಶ್‌ ಗಣೇಶ್‌ ಪೈ, ಸಿದ್ಧೇಶ್‌ ವೆಂಕಟ್ರಾಯ ಪ್ರಭು, ಅನಂತ್‌ ಗಣೇಶ್‌ ಪೈ, ಶರದ್‌ ಭಟ್‌, ವಿನಾಯಕ ಶ್ಯಾನಭಾಗ್‌, ಶ್ರೀನಿವಾಸ ಪ್ರೇಮಾನಂದ ಶೆಣೈ, ನಿಖೀತ್‌ ಶಿರೋಡ್ಕರ್‌, ಅಮಿತ್‌ ವಾಸುದೇವ ಶೆಣೈ, ಸಂದೀಪ್‌ ದೇವದಾಸ್‌ ಭಟ್‌ ವಿಜಯಿ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡಿದರು. ಬಾಲಕೃಷ್ಣ ಪೈ ಕೋಚ್‌ ಆಗಿ ಸಹಕರಿಸಿದರು.

ಸೆಮಿ ಫೈನಲ್‌ ಪಂದ್ಯದಲ್ಲಿ ಮ್ಯಾನ್‌ ಆಫ್‌ ದಿ ಮ್ಯಾಚ್‌ ಪ್ರಶಸ್ತಿಯನ್ನು ವಸಾಯಿ ರೋಡ್‌ನ‌ ನಾಯಕ ಅಮೇಯ್‌ ಪೈ ಅವರಿಗೆ ನೀಡಲಾಯಿತು. ಅಂತಿಮ ಪಂದ್ಯದಲ್ಲಿ ಮ್ಯಾನ್‌ ಆಫ್‌ ದಿ ಮ್ಯಾಚ್‌ ಮತ್ತು ಮ್ಯಾನ್‌ ಆಫ್‌ ದಿ ಸೀರೀಸ್‌ ಪ್ರಶಸ್ತಿಯನ್ನು ಬಾಲಾಜಿ ಸೇವಾ ಸಮಿತಿ ವಸಾಯಿ ರೋಡ್‌ ತಂಡದ ವಿನಾಯಕ್‌ ಶ್ಯಾನ್‌ಭಾಗ್‌ ಅವರಿಗೆ ನೀಡಲಾಯಿತು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.