ದೀಪಾವಳಿ ಆಚರಣೆ: ‘ರಾಗ ಆರೋಗ್ಯ’ ಸಂಗೀತ ಕಾರ್ಯಕ್ರಮ


Team Udayavani, Nov 28, 2020, 3:03 PM IST

ದೀಪಾವಳಿ ಆಚರಣೆ: “ರಾಗ ಆರೋಗ್ಯ’ ಸಂಗೀತ ಕಾರ್ಯಕ್ರಮ

ಕ್ಯಾಲಿಫೋರ್ನಿಯಾ: ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟದ ವತಿಯಿಂದ ದೀಪಾವಳಿ ಅಂಗವಾಗಿ ನ. 14ರಂದು ರಾಗಾರೋಗ್ಯ ವರ್ಚುವಲ್‌ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಇದರಲ್ಲಿ  ಅತಿಥಿಯಾಗಿ ಪಾಲ್ಗೊಂಡ ಗಾಯಕ  ಶ್ರೀಹರ್ಷ ಮಾತನಾಡಿ, ರಾಗಾರೋಗ್ಯವೆಂದರೆ ರಾಗ ಮತ್ತು ಆರೋಗ್ಯ. ಅಂದರೆ ಸಂಗೀತದಿಂದ ಆರೋಗ್ಯ ಎಂಬುದಾಗಿದೆ. ಮ್ಯೂಸಿಕಲ್‌ ಥೆರಪಿ ಬಗ್ಗೆ ಬಹಳ ಸಂಶೋಧನೆಗಳು ನಡೆದಿವೆ. ಪ್ರತಿಯೊಂದು ರಾಗಕ್ಕೂ ಒಂದೊಂದು ಭಾವವಿದೆ. ಹಲವಾರು ರಸಗಳಿರುತ್ತವೆ. ಒಂದೆರಡು ರಸ ಪ್ರಧಾನವಾಗಿರುತ್ತದೆ. ಅದು ಮನಸ್ಸಿನ ಮೇಲೆ ಬೀರುವ ಪರಿಣಾಮ ಮನಸ್ಸಿನ ಆರೋಗ್ಯವನ್ನು ಸುಧಾರಿಸುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಅಭೇರಿ ರಾಗವನ್ನು ಬಳಸಿಕೊಂಡಿದ್ದೇನೆ. ಇದು ಎಲ್ಲ ಸಂಗೀತ ಪ್ರಕಾರಗಳಲ್ಲಿ ಇರುವ ರಾಗ ಇದಾಗಿದೆ. ಈ ರಾಗದಲ್ಲಿ ಶಾಂತತೆ, ಸಂತೋಷ, ಸಮಾಧಾನ, ವ್ಯಂಗ್ಯ, ಪ್ರಸನ್ನತೆ ಹೀಗೆ ಎಲ್ಲವನ್ನೂ ಒಳಗೊಂಡಿದೆ. ಈ ರಾಗ ಕೇಳುವುದರಿಂದ ಸಮಾಧಾನ, ಸಂತೋಷ ಸಿಗುತ್ತದೆ. ಇದು ಮ್ಯೂಸಿಕಲ್‌ ಥೆರಪಿಗೆ ಒಂದು ಪ್ರವೇಶಕ್ಕೆ ಇರುವ ದ್ವಾರ ಇದ್ದಂತೆ ಎಂದು ಹೇಳಿದರು.

ಇದನ್ನೂ ಓದಿ:ಕಂಪು ಕನ್ನಡ ಶಾಲೆಯ ಲಾಂಛನ ಬಿಡುಗಡೆ

ಬಳಿಕ ಸಂಗೀತ ಕಾರ್ಯಕ್ರಮದಲ್ಲಿ ಸ್ಲೋರೋಲೋ ಕೋಸ್ಟರೈಡ್‌ ಮಾದರಿಯಲ್ಲಿ  ಕಿಶೋರ್‌ಕುಮಾರ್‌, ಡಾ| ರಾಜ್‌ಕುಮಾರ್‌, ದೇವರನಾಮ, ಘಜಲ್‌, ಎ.ಆರ್‌. ರೆಹಮಾನ್‌ ಸಹಿತ ಇನ್ನೂ ಹಲವಾರು ಹಾಡುಗಳನ್ನು  ಜತೆ ಸೇರಿಸಿ ಪ್ರಸ್ತುತಪಡಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.