ದೀಪಾವಳಿ, ಕರ್ನಾಟಕ ರಾಜ್ಯೋತ್ಸವ: ನಾದಗಾನ ಸಂಗೀತ ಕಛೇರಿ
Team Udayavani, Nov 28, 2020, 1:06 PM IST
ಸಿಟಿ: ಅಮೆರಿಕಾದ ಸಿಟಿ ಹೊಯ್ಸಳ ಕನ್ನಡ ಕೂಟದ ವತಿಯಿಂದ ವರ್ಚುವಲ್ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ. 21ರಂದು ಆಯೋಜಿಸಲಾಯಿತು.
ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
ಕಾರ್ಯಕ್ರಮದಲ್ಲಿ ವಿದ್ವಾನ್ ಮೈಸೂರ್ ಹರೀಶ್ ಪಾಂಡವ್ ತಂಡದಿಂದ ನಾದಗಾನ ಸ್ಯಾಕ್ಸೋಫೋನ್ ಸಂಗೀತ ಕಛೇರಿ ನಡೆಯಿತು. ತಂಡದಲ್ಲಿ ಜಯಚಂದ್ರ ತುಮಕೂರು, ಪುರುಷೋತ್ತಮ ಮೈಸೂರು, ಅಭಿಷೇಕ್ ಬೆಂಗಳೂರು ಪಾಲ್ಗೊಂಡಿದ್ದರು.
ಇದನ್ನೂ ಓದಿ:ಅಮೆರಿಕಾದ ಹಲವೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
ಪೂರ್ಣಿಮಾ ಶೇಷಗಿರಿ ರಾವ್ ಕಾರ್ಯಕ್ರಮ ನಿರೂಪಿಸಿದರು. ಕೋವಿಡ್ ಸಂದರ್ಭದಲ್ಲಿ ಕನ್ನಡ ಬಳಗಕ್ಕೆ ಸಹಾಯ ನೀಡಿದವರಿಗೆ ಈ ಸಂದರ್ಭದಲ್ಲಿ ಶಾಶ್ವತಿ ಸಂತೋಷ್ ಧನ್ಯವಾದ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು